Pradhan Mantri Ujjwala Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ. ನೀವು ಈ ಒಂದು ಕೆಲಸವನ್ನು ಮಾಡಿಸಿದರೆ ಮಾತ್ರ ನಿಮಗೆ ಈ ಸೌಕರ್ಯ ದೊರಕುತ್ತದೆ. ಈ ಯೋಜನೆಯ ಲಾಭ ಪಡೆಯಲು ನೀವು ಮಾಡಬೇಕಾದ ಕೆಲಸ ಏನು.? ಎನ್ನುವ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ದೇಶದಲ್ಲಿ ಸೌದೆ ಒಲೆಯ ತೊಂದರೆಯನ್ನು ಹೋಗಲಾಡಿಸಲೆಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಜಾರಿಯಾಗಿದ್ದು, ಈ ಯೋಜನೆ ಅಡಿಯಲ್ಲಿ ದೇಶದ ಪ್ರತಿಯೊಬ್ಬ ಬಡ ಕುಟುಂಬದ ಮಹಿಳೆಗೆ ಉಚಿತ ಗ್ಯಾಸ್ ಸಿಲಿಂಡರ್ ಕೊಡುವುದು ಈ ಪಿಎಂ ಉಜ್ವಲ್ ಯೋಜನೆಯ(PM Ujjwal Yojana) ಮುಖ್ಯ ಉದ್ದೇಶವಾಗಿದೆ. ಈಗಾಗಲೇ ಹಲವಾರು ಅರ್ಹ ಫಲಾನುಭವಿಗಳು ಈ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಪಡೆದುಕೊಂಡು ತಮ್ಮ ಮನೆಯನ್ನು ಸೌದ ಮುಕ್ತ ಮನೆಯನ್ನಾಗಿ ಮಾಡಿಕೊಂಡಿದ್ದಾರೆ. ಈ ಪಿಎಂ ಉಜ್ವಲ್ ಯೋಜನೆಯಲ್ಲಿ (PM Ujjwal Yojana) ದಿನನಿತ್ಯವೂ ಹಲವಾರು ನಿಯಮಗಳು ಮತ್ತು ಅಪ್ಡೇಟ್ಗಳು ಬರುತ್ತಲೇ ಇರುತ್ತವೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಸದ್ಯಕ್ಕೆ ಸಬ್ಸಿಡಿ ಗ್ಯಾಸ್ ಸಿಲಿಂಡರ್ ತೆಗೆದುಕೊಂಡಿರುವರು ಮುಂದಿನ ದಿನಗಳಲ್ಲಿ ಮತ್ತೆ ಸಬ್ಸಿಡಿ ಗ್ಯಾಸ್ ಸಿಲಿಂಡರ್ ಬೇಕು ಅಂದರೆ ಈ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ. ಒಂದು ವೇಳೆ ನೀವು ಈ-ಕೆವೈಸಿಯನ್ನು ಮಾಡಿಸದೇ ಹೋದರೆ ನಿಮಗೆ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಸಿಗುವುದಿಲ್ಲ. ಆದ್ದರಿಂದ ಬೇಗನೆ ಹೋಗಿ ನಿಮ್ಮ ಒಂದು ಗ್ಯಾಸ್ ಈ-ಕೆವೈಸಿಯನ್ನು ಮಾಡಿಕೊಳ್ಳಿ.
ಗ್ಯಾಸ್ ಸಿಲೆಂಡರ್ ದುರ್ಬಳಕೆ ಪತ್ತೆಗೆ ಸಹಕಾರಿ
ವಾಣಿಜ್ಯ ಉದ್ದೇಶದ ಸಿಲಿಂಡರ್ ದರಕ್ಕಿಂತ ಗೃಹ ಬಳಕೆಯಲ್ಲಿರುವಂತಹ ಸಿಲಿಂಡರ್ ಬೆಲೆಯು ಕಡಿಮೆ ಇರುತ್ತದೆ. ಸಬ್ಸಿಡಿ ಗ್ಯಾಸ್ ಸಿಲಿಂಡರ್ ದುರ್ಬಳಕೆ ಆಗುತ್ತಿರುವುದು ಕಂಡು ಬಂದಿರುವುದರಿಂದ ಈ-ಕೆವೈಸಿಯನ್ನು ಮಾಡಿಸುವುದರ ಮೂಲಕ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಆಗುತ್ತಿರುವಂತಹ ಸಿಲಿಂಡರ್ ನ್ನು ಕಡಿವಾಣ ಹಾಕಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ಒಂದು ವೇಳೆ ನಿಮ್ಮ ಸಮೀಪದಲ್ಲಿ ಯಾರಾದರೂ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದರೆ ಅದನ್ನು ಖಂಡಿಸಿ ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗಳಿಗೆ ಒಂದು ಮಾಹಿತಿಯನ್ನು ನೀಡಿ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ನಿಮ್ಮ ಮನೆಗೆ ಬಾಗಿಲಿಗೆ ಬಂದು ನೀಡುವಂತಹ ಸೌಕರ್ಯ ಏನೆಂದರೆ, ನಿಮ್ಮ ಸಬ್ಸಿಡಿ ಗ್ಯಾಸ್ ಸಿಲೆಂಡರ್ ನ ಈ-ಕೆವೈಸಿ ಮಾಡಿಸಲು ನೀವು ಗ್ಯಾಸ್ ಏಜೆನ್ಸಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ. ಗ್ಯಾಸ್ ಏಜೆನ್ಸಿಗೆ ಸಂಪರ್ಕ ಮಾಡುವುದರಿಂದ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಗ್ಯಾಸ್ ಸಿಲೆಂಡರ್ ನ ಈ-ಕೆವೈಸಿಯನ್ನು ಮಾಡಿಸಲಾಗುವುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!



















