Crime News : ತಮಿಳುನಾಡಿನ ಜೋಲಾರ್ಪೇಟೆ ಬಳಿ ಚಲಿಸುವ ರೈಲಿನಿಂದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ, ತಳ್ಳಿ ಗಂಭೀರ ಗಾಯಗೊಳಿಸಲಾಗಿದೆ. ಕೊಯಮತ್ತೂರಿನಲ್ಲಿ ಟೇಲರಿಂಗ್ ಮಾಡುತ್ತಿದ್ದ ಸಂತ್ರಸ್ತೆ ಕೊಯಿಮತ್ತೂರ್-ತಿರುಪತಿ ಇಂಟರ್ಸಿಟಿ ಎಕ್ಸ್ಪ್ರೆಸ್ನಲ್ಲಿ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಾಗ, ಮಹಿಳೆಯರ ವಿಭಾಗದಲ್ಲಿದ್ದ ವ್ಯಕ್ತಿಯೊಬ್ಬರು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ 36 ವರ್ಷದ ಗರ್ಭಿಣಿ ಮಹಿಳೆ ಶನಿವಾರ ಗರ್ಭಪಾತಕ್ಕೊಳಗಾಗಿದ್ದಾರೆ. TOI ವರದಿಯ ಪ್ರಕಾರ, 4 ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಎರಡು ದಿನಗಳ ಹಿಂದೆ ನಡೆದ ಹಲ್ಲೆಯ ನಂತರ ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಗರ್ಭಿಣಿ ಎಂದು ಬೇಡಿಕೊಂಡರು ಬಿಡದ ಪಾಪಿ:
ವರದಿಯ ಪ್ರಕಾರ, ಚಲಿಸುತ್ತಿದ್ದ ರೈಲಿನಲ್ಲಿ ಇತರ ಮಹಿಳಾ ಪ್ರಯಾಣಿಕರು ಹೋದ ನಂತರ ಆರೋಪಿಯು ಮಹಿಳಾ ಬೋಗಿಯನ್ನು ಹತ್ತಿದ್ದ ಎಂದು ಮಹಿಳೆ ತನ್ನ ಭಯಾನಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಇದು ಮಹಿಳಾ ಬೋಗಿಯಾಗಿರುವುದರಿಂದ ನಾನು ಅವನನ್ನು ಕೆಳಗಿಳಿಯಲು ಕೇಳಿದಾಗ, ರೈಲು ಈಗಾಗಲೇ ಚಲಿಸಲು ಪ್ರಾರಂಭಿಸಿದೆ ಮತ್ತು ಮುಂದಿನ ನಿಲ್ದಾಣದಲ್ಲಿ ಇಳಿಯುವುದಾಗಿ ಅವನು ಹೇಳಿದನು. ನಾನು ಸರಿ ಎಂದು ಹೇಳಿದೆ. ಆದರೆ ಆ ಬೋಗಿಯಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ಹೇಳಿದರು. ಅರ್ಧ ಗಂಟೆ ಆ ವ್ಯಕ್ತಿ ಮೌನವಾಗಿದ್ದ. ನಂತರ, ಅವನು ಬಾತ್ರೂಮ್ ನಿಂದ ಬೆತ್ತಲೆಯಾಗಿ ಬಂದು ನನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದನು. ನಾನು ಗರ್ಭಿಣಿ ಮತ್ತು ನಾನು ನಿಮ್ಮ ಸಹೋದರಿಯಂತೆ ಎಂದು ಹೇಳುತ್ತಾ ಬೇಡಿಕೊಂಡರೂ ಪಾಪಿ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ದೌರ್ಜನ್ಯವೆಸಗಿದ್ದಾಗಿ ಮಹಿಳೆ ಹೇಳಿಕೊಂಡಿದ್ದಾಳೆ.
ಮಹಿಳೆಯ ತಲೆಗೆ 20 ಹೊಲಿಗೆ
ಇನ್ನು, ಶನಿವಾರ ಮಧ್ಯಾಹ್ನ ವೈದ್ಯರು ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆದರೆ ದುರಾದೃಷ್ಟವಶಾತ್ ಗರ್ಭಪಾತವಾಗಿರುವುದನ್ನು ದೃಢಪಡಿಸಿದ್ದಾರೆ ಎಂದು ಅವರ ಪತಿ ವರದಿಗಾರರಿಗೆ ಮಾಹಿತಿ ನೀಡಿದರು. ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಭ್ರೂಣವು ಸಾಮಾನ್ಯವಾಗಿತ್ತು. ಆದರೆ ಮಹಿಳೆ ಸ್ಥಿತಿ ಹದಗೆಟ್ಟಿತು. ಶನಿವಾರ ಭ್ರೂಣದ ಹೃದಯ ಬಡಿತ ಕಡಿಮೆಯಾದ ಕಾರಣ ಗರ್ಭಪಾತವಾಗಿದೆ ಎಂದು ಹೇಳಿದ್ದಾರೆ. ಇನ್ನು, ಮಹಿಳೆಯ ಕೈಕಾಲುಗಳು ಮತ್ತು ತಲೆಯಲ್ಲಿ ಮುರಿತಗಳು ಸೇರಿದಂತೆ ತೀವ್ರವಾದ ಗಾಯಗಳಾಗಿದ್ದು, ಆಕೆಯ ತಲೆಯ ಮೇಲೆ 20 ಹೊಲಿಗೆಗಳನ್ನು ಹಾಕಲಾಗಿದೆ ಎಂದು ವರದಿಯಾಗಿದೆ.
ಆರೋಪಿ ಹೇಮರಾಜ್ ಬಂಧನ
ವೆಲ್ಲೂರಿನ ಕೆವಿ ಕುಪ್ಪಂನ 30 ವರ್ಷದ ಹೇಮರಾಜ್ ಎಂದು ಗುರುತಿಸಲಾದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು 12 ಗಂಟೆಗಳ ಒಳಗೆ ಪತ್ತೆಹಚ್ಚಲಾಯಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಕೊಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ದಕ್ಷಿಣ ರೈಲ್ವೆ ಮಹಿಳೆಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಮಹಿಳಾ ಪ್ರಯಾಣಿಕನ ಮೇಲೆ ದುಷ್ಕರ್ಮಿ ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಆದರೆ ಆಕೆ ಧೈರ್ಯದಿಂದ ವಿರೋಧಿಸಿದ್ದಾಳೆ ಎಂದು ದಕ್ಷಿಣ ರೈಲ್ವೆ ಮುಖ್ಯಸ್ಥ ಪಿಆರ್ಒ ಎಂ. ಸೆಂಥಮಿಲ್ ಸೆಲ್ವನ್ ಹೇಳಿದ್ದಾರೆ. ನಾನು ಸುಮಾರು 30 ನಿಮಿಷಗಳ ಕಾಲ ಹೋರಾಡಿದೆ. ನಾನು ಎದುರಿಸಿದ ಘಟನೆಯನ್ನು ಬೇರೆ ಯಾವುದೇ ಮಹಿಳೆ ಎದುರಿಸಬಾರದು. ದಯವಿಟ್ಟು ಅವನನ್ನು ಶಿಕ್ಷಿಸಿ. ಈ ಸೈಕೋನನ್ನು ಹೊರಗೆ ಬಿಡಬೇಡಿ ಎಂದು ಮಹಿಳೆ ಕೇಳಿಕೊಂಡಿದ್ದಾಳೆ.
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ರೈತರಿಗೆ ಗುಡ್ ನ್ಯೂಸ್ : 20 ಕುರಿ 1 ಟಗರು ಸಾಕಲು ಸರ್ಕಾರದಿಂದ ಸಿಗಲಿದೆ ₹43,750 ಸಹಾಯಧನ! ಇಂದೇ ಅರ್ಜಿ ಹಾಕಿ
- Horoscope Today : 16 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕೋಲಾರದ ನರ್ಸ್ ಸುಜಾತಾ ಮರ್ಡರ್ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು.!
- ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ : ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!
- ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ : ಸಿನಿಮಾ ಸ್ಟೈಲ್ನಲ್ಲಿ ನಡೀತು ಹತ್ಯೆ!
- ಪೋಷಕರೇ ಎಚ್ಚರ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ಸಾವು.!


























