Property Rule : ರಾಜ್ಯದಾದ್ಯಂತ ಇನ್ನು ಮುಂದೆ ಯಾವುದೇ ಮನೆ ಅಥವಾ ಜಮೀನು ಅಥವಾ ಫ್ಲ್ಯಾಟ್ ಹೀಗೆ ಯಾವುದೇ ಆಸ್ತಿ ಖರೀದಿ ಅಥವಾ ಮಾರಾಟಕ್ಕೆ ಆಸ್ತಿಗಳ ನೋಂದಣಿ ಮಾಡಿಕೊಳ್ಳಲು ಇನ್ನು ಮುಂದೆ ಈ ದಾಖಲೆಗಳನ್ನು ಸಲ್ಲಿಸುವುದು ಎಲ್ಲರಿಗೂ ಕಡ್ಡಾಯವಾಗಿದೆ. ಹಾಗಾಗಿ ಯಾರೇ ಆಗಲಿ ಇನ್ನು ಮುಂದೆ ಯಾವುದೇ ಆಸ್ತಿ ನೋಂದಣಿ ಮಾಡಿಕೊಳ್ಳಲು ದಾಖಲೆಗಳನ್ನ ಸಲ್ಲಿಸುವುದು ಕಡ್ಡಾಯವಾಗಿದೆ.
ಇದನ್ನೂ ಕೂಡ ಓದಿ : ಹೆಣ್ಣು ಮಗು ಇರುವ ಕುಟುಂಬಕ್ಕೆ ಗುಡ್ ನ್ಯೂಸ್.! ಸಿಗಲಿದೆ 22 ಲಕ್ಷ ರೂಪಾಯಿ! ಹೇಗೆ ಪಡೆಯುವುದು.? ಸಂಪೂರ್ಣ ಮಾಹಿತಿ
ರಾಜ್ಯದ ಕಂದಾಯ ಇಲಾಖೆಯಿಂದ ರಾಜ್ಯದಾದ್ಯಂತ ಇನ್ನು ಮುಂದೆ ಸಬ್ ರಿಜಿಸ್ಟರ್ ಆಫೀಸ್ ಗಳಿಗೆ ಹೋಗುವ ಮೊದಲು ಈ ದಾಖಲೆಗಳು ಇದ್ದರೆ ಮಾತ್ರ ನಿಮಗೆ ನಿಮ್ಮ ಆಸ್ತಿಗಳ ನೋಂದಣಿ ಆಗುತ್ತದೆ. ಈ ಬಗ್ಗೆ ಈಗಾಗಲೇ ರಾಜ್ಯದ ಕಂದಾಯ ಇಲಾಖೆ ಹಾಗೂ ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಿಂದ ಇನ್ನು ಮುಂದೆ ಹೊಸ ನಿಯಮ ಜಾರಿಗೊಳಿಸಲಾಗಿದೆ.
ಆಸ್ತಿ ನೋಂದಣಿ ಮಾಡಿಕೊಳ್ಳುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮವನ್ನ ಕಡ್ಡಾಯಗೊಳಿಸಿದ್ದು, ಇನ್ನು ಈ ಕೆಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಯಾರದ್ದೋ ಆಸ್ತಿಯನ್ನ ತನ್ನ ಆಸ್ತಿ ಎಂದು ವಂಚಿಸುವುದು, ನಕಲಿ ದಾಖಲೆ ನೀಡಿ ಆಸ್ತಿ ಕಬಳಿಸುವುದು ಇತ್ಯಾದಿ ವಂಚನೆಗಳ ಬಗ್ಗೆ ದೂರುಗಳು ಕೇಳಿ ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಸ್ತಿ ನೋಂದಣಿ ನಿಯಮಾವಳಿಗಳಿಗೆ ಕೆಲವು ತಿದ್ದುಪಡಿಗಳನ್ನು ತಂದಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.
ಇದನ್ನೂ ಕೂಡ ಓದಿ : Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
ಇಂದಿನಿಂದ ಎಲ್ಲ ಆಸ್ತಿ ವಾರಸುದಾರರು ಉಪನೋಂದಣಿ ಕಚೇರಿಯಲ್ಲಿ ತಮ್ಮ ಪಾಸ್ಪೋರ್ಟ್, ಆಧಾರ್ ಕಾರ್ಡ್ ಅಥವಾ ಪಾನ್ ಕಾರ್ಡ್ ಈ ಮೂರು ದಾಖಲೆಗಳಲ್ಲಿ ಒಂದನ್ನ ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಇನ್ನು ಆಸ್ತಿ ನೋಂದಣಿಗೆ ಸೆಪ್ಟೆಂಬರ್ 2 ರಿಂದ ಅನ್ವಯವಾಗುವಂತೆ ಆಯಾ ಜಿಲ್ಲೆಯ ಯಾವುದೇ ಉಪನೋಂದಣಿ ಕಚೇರಿಗೆ ತೆರಳಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಜನ ತಾವು ಖರೀದಿಸಿದ ಆಸ್ತಿಯನ್ನ ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಅಷ್ಟೇ ಮುಖ್ಯ. ಹೀಗಾಗಿ ವಂಚನೆ ತಡೆಯಲು ಈ ನಿಯಮಗಳನ್ನ ಜಾರಿಗೆ ತರಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?