Pumpset Scheme : ನಮಸ್ಕಾರ ಸ್ನೇಹಿತರೇ, ಗಂಗಾಕಲ್ಯಾಣ ಮತ್ತು ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗು ಫಲಾನುಭವಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವ ಅರ್ಹ ಫಲಾನುಭವಿ ರೈತರು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅಲ್ಲದೆ ಪ.ಜಾ/ಪ.ಪಂ.ಕ್ಕೆ (SC/ST) ಸೇರುವ ರೈತರು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಬೇಕಾಗುವ ದಾಖಲೆಗಳೇನು.?
- ಭರ್ತಿ ಮಾಡಿದ ಅರ್ಜಿ
- ಆರ್ ಟಿಸಿ (RTC)
- ಆಧಾರ್ ಕಾಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಭಾವಚಿತ್ರ
- ಬಿಪಿಎಲ್ ಪಡಿತರ ಚೀಟಿ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಮೊಬೈಲ್ ನಂಬರ್
ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಆಗಸ್ಟ್ 11, 2024ರೊಳಗಾಗಿ ಅರ್ಜಿಯನ್ನ ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಕುರಿತು ಅರ್ಜಿಯನ್ನು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದುಕೊಳ್ಳಬಹುದು.)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಕುಸಿತ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ರೇಟ್.?
- Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ.! ಯಾವೆಲ್ಲಾ ಯೋಜನೆಗಳು.?
- Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?
- Subsidy Scheme For Farmer : ರೈತರಿಗೆ ಸಿಹಿಸುದ್ಧಿ : ಕುರಿ, ಕೋಳಿ, ಹಂದಿ ಸಾಕಾಣಿಕೆಗೆ ಸರ್ಕಾರದಿಂದ ಶೇ. 50 ರಷ್ಟು ಸಬ್ಸಿಡಿ.! ಸಂಪೂರ್ಣ ಮಾಹಿತಿ
- PM Kisan Samman Nidhi : ಪಿಎಂ ಕಿಸಾನ್ 18ನೇ ಕಂತಿನ ಹಣ ಯಾವಾಗ ಬಿಡುಗಡೆ.? ಬೇಗ ಈ ಕೆಲಸ ಮಾಡಿಕೊಳ್ಳಿ.
- Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
- Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?
- Gold Rate Today : ಚಿನ್ನಪ್ರಿಯರಿಗೆ ಸಿಹಿಸುದ್ಧಿ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
- Udyogini Scheme : ಎಲ್ಲಾ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು – ಬೇಕಾಗುವ ದಾಖಲೆಗಳೇನು.? ಸಂಪೂರ್ಣ ಮಾಹಿತಿ
- ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- Subsidy Scheme : ಮಿನಿ ಟ್ರ್ಯಾಕ್ಟರ್, ಟಿಲ್ಲರ್ ಖರೀದಿಗೆ 90% ವರೆಗೆ ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.?
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
- Rain Alert : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ.! ಹವಾಮಾನ ಇಲಾಖೆ ಮುನ್ಸೂಚನೆ.!
- Subsidy Scheme : ರೈತರಿಗೆ ಮತ್ತೊಂದು ಸಿಹಿಸುದ್ಧಿ – ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಬ್ಸಿಡಿ.!
- Lakhpati Didi Yojana : ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ಧಿ – ಈ ದಾಖಲೆಗಳಿದ್ರೆ ಸಿಗಲಿದೆ 5 ಲಕ್ಷ ಬಡ್ಡಿ ರಹಿತ ಸಾಲ.!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Ayushman Card : ಆಯುಷ್ಮಾನ್ ಯೋಜನೆ ಫಲಾನುಭವಿಗಳೇ ಈ ಆಸ್ಪತ್ರೆಗಳಲ್ಲಿ ಸಿಗಲಿದೆ ನಿಮಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ! ಡೈರೆಕ್ಟ್ ಲಿಂಕ್.!
ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.