Pumpset Scheme : ನಮಸ್ಕಾರ ಸ್ನೇಹಿತರೇ, ಗಂಗಾಕಲ್ಯಾಣ ಮತ್ತು ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗು ಫಲಾನುಭವಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವ ಅರ್ಹ ಫಲಾನುಭವಿ ರೈತರು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅಲ್ಲದೆ ಪ.ಜಾ/ಪ.ಪಂ.ಕ್ಕೆ (SC/ST) ಸೇರುವ ರೈತರು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಬೇಕಾಗುವ ದಾಖಲೆಗಳೇನು.?
- ಭರ್ತಿ ಮಾಡಿದ ಅರ್ಜಿ
- ಆರ್ ಟಿಸಿ (RTC)
- ಆಧಾರ್ ಕಾಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಭಾವಚಿತ್ರ
- ಬಿಪಿಎಲ್ ಪಡಿತರ ಚೀಟಿ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಮೊಬೈಲ್ ನಂಬರ್
ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಆಗಸ್ಟ್ 11, 2024ರೊಳಗಾಗಿ ಅರ್ಜಿಯನ್ನ ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಕುರಿತು ಅರ್ಜಿಯನ್ನು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದುಕೊಳ್ಳಬಹುದು.)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು
- ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!
- ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್
- ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
- ನಿಶ್ಚಿತಾರ್ಥ ಬಿಟ್ಟು ಬೆರೊಬ್ಬ ಯುವಕನ ಜೊತೆ ಯುವತಿ ಪರಾರಿ – ಹಿಂದೂ ಸಂಘಟನೆಗಳ ಲವ್ ಜಿಹಾದ್ ಆರೋಪ
- Horoscope Today : 27 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















