PWD Jobs 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಹುದ್ದೆಗಳು ಹಾಗೂ ಹುದ್ದೆಯ ಹೆಸರು :- ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1)- 30
ಹೈದ್ರಾಬಾದ್ ಕರ್ನಾಟಕಕ್ಕೆ ಮೀಸಲು ಸ್ಥಾನದ ಹುದ್ದೆಗಳು :- 12
ವೇತನ :- ₹83,700/- ರಿಂದ ₹1,55,200/-
ಅರ್ಜಿ ಶುಲ್ಕ :-
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹300/- ರೂಪಾಯಿಗಳು
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು :- ₹600/- ರೂ.ಗಳು
- ಮಾಜಿ ಸೈನಿಕರಿಗೆ :- ₹50/- ರೂಪಾಯಿಗಳು
- ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- ವಿನಾಯಿತಿ ಇದೆ.
ಇದನ್ನೂ ಕೂಡ ಓದಿ : Nekar Samman Scheme : ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ₹5,000/- ಹಣ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಶೈಕ್ಷಣಿಕ ವಿದ್ಯಾರ್ಹತೆ :-
ಇಂಜಿನಿಯರ್ ಪದವಿಯಲ್ಲಿ ಸಿವಿಲ್ ಅಥವಾ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಅಥವಾ ಬಿಲ್ಡಿಂಗ್ ಮತ್ತು ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಭ್ಯಾಸ ಮಾಡಿರಬೇಕು. ಡಿಪ್ಲೋಮಾದಲ್ಲಿ ಡಿಗ್ರಿ ಪಡೆದಿರಬೇಕು.
ವಯೋಮಿತಿ/ ಸಡಿಲಿಕೆ :-
- ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳು
- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ
- ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- 40 ವರ್ಷ
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 03 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04 ನವೆಂಬರ್ 2024
ಈ ಹುದ್ದೆಗೆ ಸಂಬಂಧಿಸಿದ ಲಿಂಕ್ :-https://drive.google.com/file/d/1JtOQ3JQxcaVGuFxlzA5ekAQlhWej6z0V/view
ಅಭ್ಯರ್ಥಿಗಳಿಗೆ ಈ ಲಿಂಕ್ :- https://drive.google.com/file/d/1DMB0IVS5A8U3IyqWAmfD4JJ0zYA8rfBA/view
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















