PWD Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04 ನವೆಂಬರ್ 2024
ಉದ್ಯೋಗದ ಸ್ಥಳ :- ಕರ್ನಾಟಕ
ಇಲಾಖೆ ಹೆಸರು :- ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD)
ಹುದ್ದೆಗಳ ಹೆಸರು :- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು :- 42 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ (Online)
ಇದನ್ನೂ ಕೂಡ ಓದಿ : Vidya Nidhi Scholarship : ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ `ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ.!
ಹುದ್ದೆಗಳ ವಿವರ :-
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK 12
ವಿದ್ಯಾರ್ಹತೆ :- KPWD ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :- ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಾನ ಸಡಿಲಿಕೆ :-
ಎಸ್ಸಿ-ಎಸ್ಟಿ/ಪ್ರ ವರ್ಗ-1 ಅಭ್ಯರ್ಥಿಗಳಿಗೆ :- 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ :- 03 ವರ್ಷಗಳು
ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅರ್ಜಿ ಶುಲ್ಕ :-
ಎಸ್ಸಿ-ಎಸ್ಟಿ / ಪ್ರವರ್ಗ-I/ ಅಂಗವಿಕಲ ಅಭ್ಯರ್ಥಿಗಳು :- ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು :- ₹50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು :- ₹300/-
ಸಾಮಾನ್ಯ ಅಭ್ಯರ್ಥಿಗಳು :- ₹600/-
ಆಯ್ಕೆ ವಿಧಾನ :- ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 03 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04 ನವೆಂಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
- ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
- Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ
- ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ನಕಲಿ ಕ್ಲಿನಿಕ್ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
- ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
- ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು
- ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
- ಗೋ ಮಾತೆಗೆ ಚಿಕನ್ ಮೋಮಸ್ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!
- ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
- ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
- ನನ್ನ ಜೊತೆಗೂ ಬಾ : ಗೆಳೆಯನ ಗರ್ಲ್ಫ್ರೆಂಡ್ಗೆ ಸಂದೇಶ : ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
- ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು ; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
- ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
- ರಾಜಧಾನಿಯಲ್ಲಿ ಹೆಚ್ಚಾಯ್ತು ರೋಡ್ ರೇಜ್ – ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕ್ಯಾಬ್ ಡ್ರೈವರ್!
- ದಿನಭವಿಷ್ಯ : ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಸುದ್ದಿಯಿಂದ ಮನಸ್ಸಿಗೆ ನೋವುಂಟಾಗಲಿದೆ.



















