PWD Recruitment 2025 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್ ಎ ಹುದ್ದೆಗಳಿಗೆ ಕೆಪಿಎಸ್ಸಿ ಮತ್ತೆ ಅರ್ಜಿ ಆಹ್ವಾನ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಅಂದರೆ ಫೆಬ್ರವರಿ 3, 2025ರಂದೇ ಕೊನೇ ದಿನ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಜಿ ಸ್ವೀಕಾರ ಮಾಡಿತ್ತು. ಮತ್ತೆ ಇದೇ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನ ಮಾಡಿತ್ತು. ಗ್ರೂಪ್- ಎ 30 ಹುದ್ದೆಗಳಿದ್ದು, ಇದರಲ್ಲಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳನ್ನು ಹಾಗೂ 01 ಕೆಲಸಕ್ಕೆ ಸೇವಾನಿರತ ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳ ಜೊತೆ ಹೈದ್ರಾಬಾದ್-ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್- ಎ ವೃಂದದ 12 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. 11 ಉದ್ಯೋಗಗಳಿಗೆ ಮುಕ್ತ ಸ್ಪರ್ಧೆ ಅಭ್ಯರ್ಥಿಗಳು ಹಾಗೂ 1 ಹುದ್ದೆಗೆ ಸೇವಾನಿರತ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತದೆ. ಹೈದ್ರಾಬಾದ್-ಕರ್ನಾಟಕಕ್ಕೆ ಹುದ್ದೆಗಳನ್ನು ವರ್ಗೀಕರಣಗೊಳಿಸಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 83,700-1,55,200 ರೂಪಾಯಿ ನೀಡಲಾಗುತ್ತದೆ. ಸಾಮಾನ್ಯ ವರ್ಗ- 13, ಪರಿಶಿಷ್ಟ ಜಾತಿ- 05, ಪರಿಶಿಷ್ಟ ಪಂಗಡ – 02, ಪ್ರವರ್ಗ1 – 01, ಪ್ರವರ್ಗ-2ಎ – 05, ಪ್ರವರ್ಗ-2ಬಿ – 01, ಪ್ರವರ್ಗ-3ಎ – 01, ಪ್ರವರ್ಗ-3ಬಿ – 01, ಸೇವಾನಿರತ (ಎಸ್ಸಿ) – 01, ಹೈದರಾಬಾದ್-ಕರ್ನಾಟಕದವರಿಗೆ – 12 ಹುದ್ದೆಗಳು ಸೇರಿದಂತೆ ಒಟ್ಟು 42 ಹುದ್ದೆಗಳು ಖಾಲಿಯಿವೆ.
ಅರ್ಜಿ ಸಲ್ಲಿಸಬಯಸುವವರು ಇಂಜಿನಿಯರಿಂಗ್ ಪದವಿ- ಸಿವಿಲ್ ಇಂಜಿನಿಯರ್, ಕನ್ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕಂಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕಂಸ್ಟ್ರಕ್ಷನ್ ಟೆಕ್ನಾಲಜಿ, ಕಂಸ್ಟ್ರಕ್ಷನ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋ ಮೆಕಾನಿಕ್ಸ್ ಮತ್ತು ಸ್ಟ್ರಕ್ಚರ್ಸ್, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಇಂಜಿನಿಯರಿಂಗ್, ಸ್ಟ್ರಕ್ಚರಲ್ ಇಂಜಿನಿಯರಿಂಗ್ ಮತ್ತು ಕಂಸ್ಟ್ರಕ್ಷನ್ ಇವುಗಳಲ್ಲಿ ಯಾವುದಾದರು ಒಂದು ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ.
Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
ಸೇವಾನಿರತ ಹುದ್ದೆ ಸ್ಪರ್ಧೆಯ ಹುದ್ದೆಗೆ ಅರ್ಜಿ ಸಲ್ಲಿಸುವವರು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ (ಗ್ರೇಡ್-1) ಅಥವಾ ಸಹಾಯಕ ಇಂಜಿನಿಯರ್ (ಗ್ರೇಡ್-2) ಅಥವಾ ಕಿರಿಯ ಇಂಜಿನಿಯರ್ ಆಗಿರಬೇಕು. ಯಾವುದೇ ಕೇಡರ್ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿರಬೇಕು. ಇಲಾಖೆ ವಯಸ್ಸು ನಿಗದಿ ಪಡಿಸಿಲ್ಲ. ಸೇವಾನಿರತ ಅಭ್ಯರ್ಥಿ, ಸಹ ಮುಕ್ತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ.
ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ₹600/- ರೂಪಾಯಿ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ₹300/- ರೂಪಾಯಿ, ಎಸ್ಸಿ, ಎಸ್ಟಿ, ಪ್ರ-01, ಮಾಜಿ ಸೈನಿಕ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
ಹೆಚ್ಚಿನ ಮಾಹಿತಿಗಾಗಿ https://www.kpsc.kar.nic.in/Corrigendum%20Notification%20RPC.pdf, https://www.kpsc.kar.nic.in/Corrigendum%20Notification%20HK.pdf ಭೇಟಿ ನೀಡಬಹುದಾಗಿದೆ. ಇನ್ನು ಅರ್ಜಿ ಸಲ್ಲಿಕೆಗೆ https://kpsconline.karnataka.gov.in/HomePage/index.html ಗೆ ಭೇಟಿ ನೀಡಬಹುದು.
- ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!
- ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ
- ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?
- Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್.!
- Arecanut Price : ಇಂದಿನ ಅಡಿಕೆ ಧಾರಣೆ – 08 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 08 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ
- ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
- ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್ನ ಲಕ್ಷಣವಾಗಿರಬಹುದು.!
- Arecanut Price : ಇಂದಿನ ಅಡಿಕೆ ಧಾರಣೆ – 07 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?
- ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!
- ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
- Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!
- ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ
- ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು ; ಪೋಷಕರ ಸ್ಥಿತಿ ಗಂಭೀರ.!
- Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್
- Horoscope Today : 07 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ಚೆಕಪ್ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
- Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ























