PWD Recruitment 2025 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್ ಎ ಹುದ್ದೆಗಳಿಗೆ ಕೆಪಿಎಸ್ಸಿ ಮತ್ತೆ ಅರ್ಜಿ ಆಹ್ವಾನ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಅಂದರೆ ಫೆಬ್ರವರಿ 3, 2025ರಂದೇ ಕೊನೇ ದಿನ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಜಿ ಸ್ವೀಕಾರ ಮಾಡಿತ್ತು. ಮತ್ತೆ ಇದೇ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನ ಮಾಡಿತ್ತು. ಗ್ರೂಪ್- ಎ 30 ಹುದ್ದೆಗಳಿದ್ದು, ಇದರಲ್ಲಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳನ್ನು ಹಾಗೂ 01 ಕೆಲಸಕ್ಕೆ ಸೇವಾನಿರತ ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳ ಜೊತೆ ಹೈದ್ರಾಬಾದ್-ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್- ಎ ವೃಂದದ 12 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. 11 ಉದ್ಯೋಗಗಳಿಗೆ ಮುಕ್ತ ಸ್ಪರ್ಧೆ ಅಭ್ಯರ್ಥಿಗಳು ಹಾಗೂ 1 ಹುದ್ದೆಗೆ ಸೇವಾನಿರತ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತದೆ. ಹೈದ್ರಾಬಾದ್-ಕರ್ನಾಟಕಕ್ಕೆ ಹುದ್ದೆಗಳನ್ನು ವರ್ಗೀಕರಣಗೊಳಿಸಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 83,700-1,55,200 ರೂಪಾಯಿ ನೀಡಲಾಗುತ್ತದೆ. ಸಾಮಾನ್ಯ ವರ್ಗ- 13, ಪರಿಶಿಷ್ಟ ಜಾತಿ- 05, ಪರಿಶಿಷ್ಟ ಪಂಗಡ – 02, ಪ್ರವರ್ಗ1 – 01, ಪ್ರವರ್ಗ-2ಎ – 05, ಪ್ರವರ್ಗ-2ಬಿ – 01, ಪ್ರವರ್ಗ-3ಎ – 01, ಪ್ರವರ್ಗ-3ಬಿ – 01, ಸೇವಾನಿರತ (ಎಸ್ಸಿ) – 01, ಹೈದರಾಬಾದ್-ಕರ್ನಾಟಕದವರಿಗೆ – 12 ಹುದ್ದೆಗಳು ಸೇರಿದಂತೆ ಒಟ್ಟು 42 ಹುದ್ದೆಗಳು ಖಾಲಿಯಿವೆ.
ಅರ್ಜಿ ಸಲ್ಲಿಸಬಯಸುವವರು ಇಂಜಿನಿಯರಿಂಗ್ ಪದವಿ- ಸಿವಿಲ್ ಇಂಜಿನಿಯರ್, ಕನ್ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕಂಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕಂಸ್ಟ್ರಕ್ಷನ್ ಟೆಕ್ನಾಲಜಿ, ಕಂಸ್ಟ್ರಕ್ಷನ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋ ಮೆಕಾನಿಕ್ಸ್ ಮತ್ತು ಸ್ಟ್ರಕ್ಚರ್ಸ್, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಇಂಜಿನಿಯರಿಂಗ್, ಸ್ಟ್ರಕ್ಚರಲ್ ಇಂಜಿನಿಯರಿಂಗ್ ಮತ್ತು ಕಂಸ್ಟ್ರಕ್ಷನ್ ಇವುಗಳಲ್ಲಿ ಯಾವುದಾದರು ಒಂದು ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ.
Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
ಸೇವಾನಿರತ ಹುದ್ದೆ ಸ್ಪರ್ಧೆಯ ಹುದ್ದೆಗೆ ಅರ್ಜಿ ಸಲ್ಲಿಸುವವರು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ (ಗ್ರೇಡ್-1) ಅಥವಾ ಸಹಾಯಕ ಇಂಜಿನಿಯರ್ (ಗ್ರೇಡ್-2) ಅಥವಾ ಕಿರಿಯ ಇಂಜಿನಿಯರ್ ಆಗಿರಬೇಕು. ಯಾವುದೇ ಕೇಡರ್ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿರಬೇಕು. ಇಲಾಖೆ ವಯಸ್ಸು ನಿಗದಿ ಪಡಿಸಿಲ್ಲ. ಸೇವಾನಿರತ ಅಭ್ಯರ್ಥಿ, ಸಹ ಮುಕ್ತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ.
ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ₹600/- ರೂಪಾಯಿ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ₹300/- ರೂಪಾಯಿ, ಎಸ್ಸಿ, ಎಸ್ಟಿ, ಪ್ರ-01, ಮಾಜಿ ಸೈನಿಕ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
ಹೆಚ್ಚಿನ ಮಾಹಿತಿಗಾಗಿ https://www.kpsc.kar.nic.in/Corrigendum%20Notification%20RPC.pdf, https://www.kpsc.kar.nic.in/Corrigendum%20Notification%20HK.pdf ಭೇಟಿ ನೀಡಬಹುದಾಗಿದೆ. ಇನ್ನು ಅರ್ಜಿ ಸಲ್ಲಿಕೆಗೆ https://kpsconline.karnataka.gov.in/HomePage/index.html ಗೆ ಭೇಟಿ ನೀಡಬಹುದು.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules























