PWD Recruitment 2025 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್ ಎ ಹುದ್ದೆಗಳಿಗೆ ಕೆಪಿಎಸ್ಸಿ ಮತ್ತೆ ಅರ್ಜಿ ಆಹ್ವಾನ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಅಂದರೆ ಫೆಬ್ರವರಿ 3, 2025ರಂದೇ ಕೊನೇ ದಿನ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಜಿ ಸ್ವೀಕಾರ ಮಾಡಿತ್ತು. ಮತ್ತೆ ಇದೇ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನ ಮಾಡಿತ್ತು. ಗ್ರೂಪ್- ಎ 30 ಹುದ್ದೆಗಳಿದ್ದು, ಇದರಲ್ಲಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳನ್ನು ಹಾಗೂ 01 ಕೆಲಸಕ್ಕೆ ಸೇವಾನಿರತ ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳ ಜೊತೆ ಹೈದ್ರಾಬಾದ್-ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್- ಎ ವೃಂದದ 12 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. 11 ಉದ್ಯೋಗಗಳಿಗೆ ಮುಕ್ತ ಸ್ಪರ್ಧೆ ಅಭ್ಯರ್ಥಿಗಳು ಹಾಗೂ 1 ಹುದ್ದೆಗೆ ಸೇವಾನಿರತ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತದೆ. ಹೈದ್ರಾಬಾದ್-ಕರ್ನಾಟಕಕ್ಕೆ ಹುದ್ದೆಗಳನ್ನು ವರ್ಗೀಕರಣಗೊಳಿಸಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 83,700-1,55,200 ರೂಪಾಯಿ ನೀಡಲಾಗುತ್ತದೆ. ಸಾಮಾನ್ಯ ವರ್ಗ- 13, ಪರಿಶಿಷ್ಟ ಜಾತಿ- 05, ಪರಿಶಿಷ್ಟ ಪಂಗಡ – 02, ಪ್ರವರ್ಗ1 – 01, ಪ್ರವರ್ಗ-2ಎ – 05, ಪ್ರವರ್ಗ-2ಬಿ – 01, ಪ್ರವರ್ಗ-3ಎ – 01, ಪ್ರವರ್ಗ-3ಬಿ – 01, ಸೇವಾನಿರತ (ಎಸ್ಸಿ) – 01, ಹೈದರಾಬಾದ್-ಕರ್ನಾಟಕದವರಿಗೆ – 12 ಹುದ್ದೆಗಳು ಸೇರಿದಂತೆ ಒಟ್ಟು 42 ಹುದ್ದೆಗಳು ಖಾಲಿಯಿವೆ.
ಅರ್ಜಿ ಸಲ್ಲಿಸಬಯಸುವವರು ಇಂಜಿನಿಯರಿಂಗ್ ಪದವಿ- ಸಿವಿಲ್ ಇಂಜಿನಿಯರ್, ಕನ್ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕಂಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕಂಸ್ಟ್ರಕ್ಷನ್ ಟೆಕ್ನಾಲಜಿ, ಕಂಸ್ಟ್ರಕ್ಷನ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋ ಮೆಕಾನಿಕ್ಸ್ ಮತ್ತು ಸ್ಟ್ರಕ್ಚರ್ಸ್, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಇಂಜಿನಿಯರಿಂಗ್, ಸ್ಟ್ರಕ್ಚರಲ್ ಇಂಜಿನಿಯರಿಂಗ್ ಮತ್ತು ಕಂಸ್ಟ್ರಕ್ಷನ್ ಇವುಗಳಲ್ಲಿ ಯಾವುದಾದರು ಒಂದು ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ.
Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
ಸೇವಾನಿರತ ಹುದ್ದೆ ಸ್ಪರ್ಧೆಯ ಹುದ್ದೆಗೆ ಅರ್ಜಿ ಸಲ್ಲಿಸುವವರು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ (ಗ್ರೇಡ್-1) ಅಥವಾ ಸಹಾಯಕ ಇಂಜಿನಿಯರ್ (ಗ್ರೇಡ್-2) ಅಥವಾ ಕಿರಿಯ ಇಂಜಿನಿಯರ್ ಆಗಿರಬೇಕು. ಯಾವುದೇ ಕೇಡರ್ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿರಬೇಕು. ಇಲಾಖೆ ವಯಸ್ಸು ನಿಗದಿ ಪಡಿಸಿಲ್ಲ. ಸೇವಾನಿರತ ಅಭ್ಯರ್ಥಿ, ಸಹ ಮುಕ್ತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ.
ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ₹600/- ರೂಪಾಯಿ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ₹300/- ರೂಪಾಯಿ, ಎಸ್ಸಿ, ಎಸ್ಟಿ, ಪ್ರ-01, ಮಾಜಿ ಸೈನಿಕ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
ಹೆಚ್ಚಿನ ಮಾಹಿತಿಗಾಗಿ https://www.kpsc.kar.nic.in/Corrigendum%20Notification%20RPC.pdf, https://www.kpsc.kar.nic.in/Corrigendum%20Notification%20HK.pdf ಭೇಟಿ ನೀಡಬಹುದಾಗಿದೆ. ಇನ್ನು ಅರ್ಜಿ ಸಲ್ಲಿಕೆಗೆ https://kpsconline.karnataka.gov.in/HomePage/index.html ಗೆ ಭೇಟಿ ನೀಡಬಹುದು.
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?























