PWD Recruitment 2025 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್ ಎ ಹುದ್ದೆಗಳಿಗೆ ಕೆಪಿಎಸ್ಸಿ ಮತ್ತೆ ಅರ್ಜಿ ಆಹ್ವಾನ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಅಂದರೆ ಫೆಬ್ರವರಿ 3, 2025ರಂದೇ ಕೊನೇ ದಿನ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಜಿ ಸ್ವೀಕಾರ ಮಾಡಿತ್ತು. ಮತ್ತೆ ಇದೇ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನ ಮಾಡಿತ್ತು. ಗ್ರೂಪ್- ಎ 30 ಹುದ್ದೆಗಳಿದ್ದು, ಇದರಲ್ಲಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳನ್ನು ಹಾಗೂ 01 ಕೆಲಸಕ್ಕೆ ಸೇವಾನಿರತ ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳ ಜೊತೆ ಹೈದ್ರಾಬಾದ್-ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್- ಎ ವೃಂದದ 12 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. 11 ಉದ್ಯೋಗಗಳಿಗೆ ಮುಕ್ತ ಸ್ಪರ್ಧೆ ಅಭ್ಯರ್ಥಿಗಳು ಹಾಗೂ 1 ಹುದ್ದೆಗೆ ಸೇವಾನಿರತ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತದೆ. ಹೈದ್ರಾಬಾದ್-ಕರ್ನಾಟಕಕ್ಕೆ ಹುದ್ದೆಗಳನ್ನು ವರ್ಗೀಕರಣಗೊಳಿಸಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 83,700-1,55,200 ರೂಪಾಯಿ ನೀಡಲಾಗುತ್ತದೆ. ಸಾಮಾನ್ಯ ವರ್ಗ- 13, ಪರಿಶಿಷ್ಟ ಜಾತಿ- 05, ಪರಿಶಿಷ್ಟ ಪಂಗಡ – 02, ಪ್ರವರ್ಗ1 – 01, ಪ್ರವರ್ಗ-2ಎ – 05, ಪ್ರವರ್ಗ-2ಬಿ – 01, ಪ್ರವರ್ಗ-3ಎ – 01, ಪ್ರವರ್ಗ-3ಬಿ – 01, ಸೇವಾನಿರತ (ಎಸ್ಸಿ) – 01, ಹೈದರಾಬಾದ್-ಕರ್ನಾಟಕದವರಿಗೆ – 12 ಹುದ್ದೆಗಳು ಸೇರಿದಂತೆ ಒಟ್ಟು 42 ಹುದ್ದೆಗಳು ಖಾಲಿಯಿವೆ.
ಅರ್ಜಿ ಸಲ್ಲಿಸಬಯಸುವವರು ಇಂಜಿನಿಯರಿಂಗ್ ಪದವಿ- ಸಿವಿಲ್ ಇಂಜಿನಿಯರ್, ಕನ್ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕಂಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕಂಸ್ಟ್ರಕ್ಷನ್ ಟೆಕ್ನಾಲಜಿ, ಕಂಸ್ಟ್ರಕ್ಷನ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋ ಮೆಕಾನಿಕ್ಸ್ ಮತ್ತು ಸ್ಟ್ರಕ್ಚರ್ಸ್, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಇಂಜಿನಿಯರಿಂಗ್, ಸ್ಟ್ರಕ್ಚರಲ್ ಇಂಜಿನಿಯರಿಂಗ್ ಮತ್ತು ಕಂಸ್ಟ್ರಕ್ಷನ್ ಇವುಗಳಲ್ಲಿ ಯಾವುದಾದರು ಒಂದು ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ.
Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
ಸೇವಾನಿರತ ಹುದ್ದೆ ಸ್ಪರ್ಧೆಯ ಹುದ್ದೆಗೆ ಅರ್ಜಿ ಸಲ್ಲಿಸುವವರು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ (ಗ್ರೇಡ್-1) ಅಥವಾ ಸಹಾಯಕ ಇಂಜಿನಿಯರ್ (ಗ್ರೇಡ್-2) ಅಥವಾ ಕಿರಿಯ ಇಂಜಿನಿಯರ್ ಆಗಿರಬೇಕು. ಯಾವುದೇ ಕೇಡರ್ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿರಬೇಕು. ಇಲಾಖೆ ವಯಸ್ಸು ನಿಗದಿ ಪಡಿಸಿಲ್ಲ. ಸೇವಾನಿರತ ಅಭ್ಯರ್ಥಿ, ಸಹ ಮುಕ್ತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ.
ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ₹600/- ರೂಪಾಯಿ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ₹300/- ರೂಪಾಯಿ, ಎಸ್ಸಿ, ಎಸ್ಟಿ, ಪ್ರ-01, ಮಾಜಿ ಸೈನಿಕ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
ಹೆಚ್ಚಿನ ಮಾಹಿತಿಗಾಗಿ https://www.kpsc.kar.nic.in/Corrigendum%20Notification%20RPC.pdf, https://www.kpsc.kar.nic.in/Corrigendum%20Notification%20HK.pdf ಭೇಟಿ ನೀಡಬಹುದಾಗಿದೆ. ಇನ್ನು ಅರ್ಜಿ ಸಲ್ಲಿಕೆಗೆ https://kpsconline.karnataka.gov.in/HomePage/index.html ಗೆ ಭೇಟಿ ನೀಡಬಹುದು.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!























