PWD Recruitment 2025 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್ ಎ ಹುದ್ದೆಗಳಿಗೆ ಕೆಪಿಎಸ್ಸಿ ಮತ್ತೆ ಅರ್ಜಿ ಆಹ್ವಾನ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಅಂದರೆ ಫೆಬ್ರವರಿ 3, 2025ರಂದೇ ಕೊನೇ ದಿನ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಜಿ ಸ್ವೀಕಾರ ಮಾಡಿತ್ತು. ಮತ್ತೆ ಇದೇ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನ ಮಾಡಿತ್ತು. ಗ್ರೂಪ್- ಎ 30 ಹುದ್ದೆಗಳಿದ್ದು, ಇದರಲ್ಲಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳನ್ನು ಹಾಗೂ 01 ಕೆಲಸಕ್ಕೆ ಸೇವಾನಿರತ ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳ ಜೊತೆ ಹೈದ್ರಾಬಾದ್-ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್- ಎ ವೃಂದದ 12 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. 11 ಉದ್ಯೋಗಗಳಿಗೆ ಮುಕ್ತ ಸ್ಪರ್ಧೆ ಅಭ್ಯರ್ಥಿಗಳು ಹಾಗೂ 1 ಹುದ್ದೆಗೆ ಸೇವಾನಿರತ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತದೆ. ಹೈದ್ರಾಬಾದ್-ಕರ್ನಾಟಕಕ್ಕೆ ಹುದ್ದೆಗಳನ್ನು ವರ್ಗೀಕರಣಗೊಳಿಸಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 83,700-1,55,200 ರೂಪಾಯಿ ನೀಡಲಾಗುತ್ತದೆ. ಸಾಮಾನ್ಯ ವರ್ಗ- 13, ಪರಿಶಿಷ್ಟ ಜಾತಿ- 05, ಪರಿಶಿಷ್ಟ ಪಂಗಡ – 02, ಪ್ರವರ್ಗ1 – 01, ಪ್ರವರ್ಗ-2ಎ – 05, ಪ್ರವರ್ಗ-2ಬಿ – 01, ಪ್ರವರ್ಗ-3ಎ – 01, ಪ್ರವರ್ಗ-3ಬಿ – 01, ಸೇವಾನಿರತ (ಎಸ್ಸಿ) – 01, ಹೈದರಾಬಾದ್-ಕರ್ನಾಟಕದವರಿಗೆ – 12 ಹುದ್ದೆಗಳು ಸೇರಿದಂತೆ ಒಟ್ಟು 42 ಹುದ್ದೆಗಳು ಖಾಲಿಯಿವೆ.
ಅರ್ಜಿ ಸಲ್ಲಿಸಬಯಸುವವರು ಇಂಜಿನಿಯರಿಂಗ್ ಪದವಿ- ಸಿವಿಲ್ ಇಂಜಿನಿಯರ್, ಕನ್ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕಂಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕಂಸ್ಟ್ರಕ್ಷನ್ ಟೆಕ್ನಾಲಜಿ, ಕಂಸ್ಟ್ರಕ್ಷನ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋ ಮೆಕಾನಿಕ್ಸ್ ಮತ್ತು ಸ್ಟ್ರಕ್ಚರ್ಸ್, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಇಂಜಿನಿಯರಿಂಗ್, ಸ್ಟ್ರಕ್ಚರಲ್ ಇಂಜಿನಿಯರಿಂಗ್ ಮತ್ತು ಕಂಸ್ಟ್ರಕ್ಷನ್ ಇವುಗಳಲ್ಲಿ ಯಾವುದಾದರು ಒಂದು ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ.
Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
ಸೇವಾನಿರತ ಹುದ್ದೆ ಸ್ಪರ್ಧೆಯ ಹುದ್ದೆಗೆ ಅರ್ಜಿ ಸಲ್ಲಿಸುವವರು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ (ಗ್ರೇಡ್-1) ಅಥವಾ ಸಹಾಯಕ ಇಂಜಿನಿಯರ್ (ಗ್ರೇಡ್-2) ಅಥವಾ ಕಿರಿಯ ಇಂಜಿನಿಯರ್ ಆಗಿರಬೇಕು. ಯಾವುದೇ ಕೇಡರ್ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿರಬೇಕು. ಇಲಾಖೆ ವಯಸ್ಸು ನಿಗದಿ ಪಡಿಸಿಲ್ಲ. ಸೇವಾನಿರತ ಅಭ್ಯರ್ಥಿ, ಸಹ ಮುಕ್ತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ.
ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ₹600/- ರೂಪಾಯಿ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ₹300/- ರೂಪಾಯಿ, ಎಸ್ಸಿ, ಎಸ್ಟಿ, ಪ್ರ-01, ಮಾಜಿ ಸೈನಿಕ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
ಹೆಚ್ಚಿನ ಮಾಹಿತಿಗಾಗಿ https://www.kpsc.kar.nic.in/Corrigendum%20Notification%20RPC.pdf, https://www.kpsc.kar.nic.in/Corrigendum%20Notification%20HK.pdf ಭೇಟಿ ನೀಡಬಹುದಾಗಿದೆ. ಇನ್ನು ಅರ್ಜಿ ಸಲ್ಲಿಕೆಗೆ https://kpsconline.karnataka.gov.in/HomePage/index.html ಗೆ ಭೇಟಿ ನೀಡಬಹುದು.
- ಫ್ಯಾಟಿ ಲಿವರ್ ಇದ್ದರೆ ಕಿಡ್ನಿಗೂ ಡೇಂಜರ್! ಈ ಎರಡು ಅಂಗಗಳ ನಡುವಿನ ಸಂಬಂಧ ಏನು.? ತಜ್ಞರಿಂದ ತಿಳಿದುಕೊಳ್ಳಿ
- Blood Group : ಈ ರಕ್ತದ ಗುಂಪಿನವರಿಗೆ ಚಿಕ್ಕ ವಯಸ್ಸಿನಲ್ಲೇ ಪಾರ್ಶ್ವವಾಯು ಭೀತಿ ಹೆಚ್ಚಂತೆ!
- ತ್ರಿಕೋನ ಪ್ರೇಮ ಕಥೆ.! ನನಗೆ ಸಿಗದವಳು ಯಾರಿಗೂ ಸಿಗಬಾರದು’ ಎಂದ ಪ್ರೇಮಿ… ಮುಂದೆ ನಡೆದಿದ್ದು ಶಾಕಿಂಗ್!
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ಪ್ರಿಯಕರನೊಂದಿಗೆ ಜೈಲು ಸೇರಿದ ಪತ್ನಿ.!
- ಮಧುಮೇಹ ಕೇವಲ ರಕ್ತಕ್ಕೆ ಮಾತ್ರವಲ್ಲ, ಬೆಡ್ರೂಮ್ಗೂ ಶತ್ರು! ಲೈಂಗಿಕ ಜೀವನದ ಮೇಲಾಗುವ ಸದ್ದಿಲ್ಲದ ದಾಳಿ
- ಪುರುಷರಲ್ಲಿ ಮೂಗು ಹಾಗೂ ಕಿವಿಗಳಲ್ಲಿ ಕೂದಲು ಬೆಳೆಯಲು ಕಾರಣವೇನು? ಇದನ್ನು ತೆಗೆಯಬಹುದೇ.?
- ಕ್ರೈಮ್ ಶೋ ನೋಡಿ ತಂದೆ ಸೇರಿ ನಾಲ್ವರನ್ನು ಕೊಲೆ ಮಾಡಿ ಸುಟ್ಟ ಅಪ್ರಾಪ್ತ ಮಗ!
- ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ
- ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!
- ಎಚ್ಚರ! ನಿಮ್ಮ ಹೃದಯ ದುರ್ಬಲವಾಗುತ್ತಿರುವುದನ್ನು ಸೂಚಿಸುವ 10 ಆರಂಭಿಕ ಲಕ್ಷಣಗಳು.!
- ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!
- ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು : ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ
- ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?
- ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!
- ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?
- ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್
- ‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!
- ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?
- ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್ ಶುಗರ್ ಕಂಟ್ರೋಲ್ಗೆ ನೈಸರ್ಗಿಕ ಮದ್ದು
- ಪಥ್ಯವೇ ಬೇಡ.. ಬ್ಲಡ್ ಶುಗರ್ ಕಂಟ್ರೋಲ್ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು
- “ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ
- ಕರ್ನಾಟಕದಲ್ಲೂ ಬಕ್ರೀದ್ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ‘ತಾತನ ಸಮಾಧಿ’ ನೆಪದಲ್ಲಿ ಗುಂಡಿ ತೋಡಿ ಪತಿಯನ್ನೇ ಹೂತುಹಾಕಿದ ಕ್ರೂರಿ ಪತ್ನಿ!
- ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!























