Railway Recruitment Board : ನಮಸ್ಕಾರ ಸ್ನೇಹಿತರೇ, ಕೇಂದ್ರ ನೇಮಕಾತಿ ಮಂಡಳಿಯು ಬಹು ನಿರೀಕ್ಷಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಭಾರಿ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುಬ್ಬಳ್ಳಿಯ ನೈಋತ್ಯ ವಲಯವು (Hubli South West Zone) ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು 32,438 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ 503 ಹುದ್ದೆಗಳನ್ನು ಮೀಸಲಿರಿಸಿದೆ. ರೈಲ್ವೆಯ ವಿವಿಧ ವಿಭಾಗಗಳು, ವರ್ಕ್ಕಾಪ್ಗಳಲ್ಲಿ ಸಹಾಯಕ, ಟ್ರಾಕ್ ನಿರ್ವಹಣೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಎಸ್ಎಸ್ಎಲ್ಸಿ ಅಥವಾ ಐಟಿಐ ಉತ್ತೀರ್ಣರಾದವರುವ ಈ ಅವಕಾಶ ಬಳಸಿಕೊಳ್ಳಬಹುದು.
Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹುಬ್ಬಳ್ಳಿಯ ನೈಋತ್ಯ ವಲಯ ಹುದ್ದೆಗಳ ವಿವರ :-
• ಟ್ರಾಕ್ ಮೆಂಟೇನೆನ್ಸ್ (ಗ್ರೇಡ್-4) : 226
• ಅಸಿಸ್ಟೆಂಟ್ ಪಾಯಿಂಟೈನ್ ಬಿ : 165
• ಅಸಿಸ್ಟೆಂಟ್ ಸಿಗ್ನಲ್ ಆ್ಯಂಡ್ ಟೆಲಿಕಾಮ್ : 11
• ಅಸಿಸ್ಟೆಂಟ್ ವರ್ಕ್ಯಾಪ್ ಮೆಕಾನಿಕಲ್ : 34
• ಅಸಿಸ್ಟೆಂಟ್ ಕ್ಯಾರಿಯೇಜ್ ಆ್ಯಂಡ್ ವ್ಯಾಗನ್ : 13
• ಅಸಿಸ್ಟೆಂಟ್ ಲೋಕೋ ಶೆಡ್ (ಡೀಸೆಲ್, ಎಲೆಕ್ಟಿಕಲ್) : 14
• ಅಸಿಸ್ಟೆಂಟ್ ಆಪರೇಷನ್ (ಎಲೆಕ್ಟಿಕಲ್) : 09
• ಅಸಿಸ್ಟೆಂಟ್ ಟ್ರೇಡ್ : 10
ಮೇಲ್ಕಾಣಿಸಿದ ಹುದ್ದೆಗಳಲ್ಲದೆ ಅಸಿಸ್ಟೆಂಟ್ ಬ್ರಿಜ್, ಅಸಿಸ್ಟೆಂಟ್ ಟಿಎಲ್ ಆ್ಯಂಡ್ ಎಸಿ ಮತ್ತು ವರ್ಕ್ಕಾಪ್ ಮೊದಲಾದ ಹುದ್ದೆಗಳು ಸೇರಿ ಒಟ್ಟು 503 ಹುದ್ದೆಗಳಿವೆ.
ವಿದ್ಯಾರ್ಹತೆ ವಿವರ
ಈ ಹುದ್ದೆಗಳಿಗೆ ಮೊದಲು ಎಸ್ಎಸ್ಎಲ್ಸಿ ಜತೆಗೆ ಇತರ ವಿದ್ಯಾರ್ಹತೆಗಳನ್ನು ನಿಗದಿ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಎಸ್ಎಸ್ಎಲ್ಸಿ ಪಾಸಾಗಿದ್ದರೆ ಸಾಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಅಥವಾ ಆಯಾ ಐಟಿಐ ಪೂರೈಸಿರಬೇಕು ಅಥವಾ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ಪ್ರಮಾಣಪತ್ರ ಪಡೆದಿರಬೇಕು ಅಥವಾ ರಾಷ್ಟ್ರೀಯ. ಅಫ್ರೆಂಟೀಸ್ಶಿಪ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ ಎಷ್ಟಿರಬೇಕು.?
ಈ ನೇಮಕಾತಿಗೆ 2025ರ ಜನವರಿ 1ರ ದಿನವನ್ನು ಅನ್ವಯಿಸಿ ವಯೋಮಿತಿಯನ್ನು ನಿಗದಿ ಮಾಡಲಾಗುತ್ತಿದ್ದು, 18 ರಿಂದ 36 ವರ್ಷದೊಳಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಿನಾಯ್ತಿಯನ್ನು ಒದಗಿಸಲಾಗುವ ಸಾಧ್ಯತೆಯಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕನ್ನಡದಲ್ಲೇ ಪರೀಕ್ಷೆ ಬರೆಯಿರಿ
ಕನ್ನಡ ಸೇರಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಒಟ್ಟು ನೂರು ಅಂಕಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಸಾಮಾನ್ಯ ವಿಜ್ಞಾನ, ಗಣಿತಕ್ಕೆ ತಲಾ 25 ಅಂಕ, ಸಾಮಾನ್ಯ ಬುದ್ಧಿಮತ್ತೆ ಹಾಗೂ ರೀಸನಿಂಗ್ 30, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ಪ್ರಶ್ನೆಗಳಿಗೆ 20 ಅಂಕಗಳು ಇರಲಿವೆ. ಸಾಮಾನ್ಯ ಅಭ್ಯರ್ಥಿಗಳಿಗೆ 90 ನಿಮಿಷ ಅಂಗವಿಕಲರಿಗೆ 120 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ 1/3 ರಷ್ಟು ಅಂಕಗಳನ್ನು ಕಳೆಯಲಾಗುತ್ತದೆ.
ವೇತನವೆಷ್ಟು.?
ವೇತನ ಆಯೋಗದ ಒಂದನೇ ಹಂತದ ವೇತನ ಶ್ರೇಣಿಯ ವಿವಿಧ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಆರಂಭಿಕ ವೇತನ 18,000 ಇರಲಿದ್ದು, ಇತರ ಭತ್ಯೆ ಹಾಗೂ ಸೌಲಭ್ಯಗಳು ಅನ್ವಯಿಸಲಿವೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ದೈಹಿಕ ಸಹಿಷ್ಣುತೆ ಪರೀಕ್ಷೆ
ಪುರುಷರು 35 ಕೆಜಿ ಭಾರ ಹೊತ್ತು 100 ಮೀಟರ್ ದೂರವನ್ನು 2 ನಿಮಿಷಗಳಲ್ಲಿ ಕ್ರಮಿಸಬೇಕಿದೆ. 1,000 ಮೀಟರ್ ದೂರದ ಓಟವನ್ನು 4 ನಿಮಿಷ 15 ಸೆಕೆಂಡುಗಳಲ್ಲಿ ಒಂದೇ ಪ್ರಯತ್ನದಲ್ಲಿ ಓಡಬೇಕು. ಇನ್ನು ಮಹಿಳೆಯರು 20 ಕೆಜಿ ಭಾರವನ್ನು ಹೊತ್ತು 100 ಮೀಟರ್ 2 ನಿಮಿಷಗಳಲ್ಲಿ ಸಾಗಬೇಕು. 1,000 ಮೀಟರ್ ದೂರವನ್ನು 5 ನಿಮಿಷ 40 ಸೆಕೆಂಡುಗಳಲ್ಲಿ ಓಡಬೇಕು.
ಅರ್ಜಿ ಶುಲ್ಕವೆಷ್ಟು.?
ಪರಿಶಿಷ್ಟರು, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರಿಗೆ ₹250/- ಅರ್ಜಿ ಶುಲ್ಕ ಇರಲಿದೆ. ಉಳಿದವರು ₹500/- ಪಾವತಿಸಬೇಕಿದ್ದು ಪರೀಕ್ಷೆಗೆ ಹಾಜರಾದಲ್ಲಿ ₹400/- ಗಳನ್ನು ಮರಳಿಸಲಾಗುತ್ತದೆ. ₹250/- ಪಾವತಿಸಿದವರಿಗೆ ಪೂರ್ಣ ಮೊತ್ತ ಹಿಂದಿರುಗಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22-02-2025
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : Click Here
- ಪ್ರಧಾನಿ ಮೋದಿ ಮೇಲೆ ದಾಳಿಗೆ ಕಾಂಗ್ರೆಸ್ ಪಿತೂರಿ : ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ.!
- ಫೈಲ್ಸ್ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ..!
- 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ವಿಶೇಷಚೇತನ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ
- ಪೆಹಲ್ಗಾಮ್ ದಾಳಿಯಾದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ: ಬಿಜೆಪಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ
- ನಿಮ್ಮ ದೇಹದ ಮೇಲಿರುವ ‘ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!
- Gold Rate : ಏರಿದಷ್ಟೇ ವೇಗವಾಗಿ ಇಳಿದ ಚಿನ್ನದ ಬೆಲೆ- ಭರ್ಜರಿ 5 ಸಾವಿರ ರೂ ಇಳಿಕೆ, ಬೆಳ್ಳಿಯೂ ಇಳಿಕೆ
- ಲವ್ ಮಾಡಲು ಒಪ್ಪದ ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ!
- Arecanut Price : ಇಂದಿನ ಅಡಿಕೆ ಧಾರಣೆ – 05 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಬೀಜಗಳಿಂದ ಪುರುಷರನ್ನು ಕಾಡುವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ವಿದಾಯ!
- ಎಚ್ಚರ; ಮಧುಮೇಹ ರೋಗಿಗಳು ಕೈ, ಕಾಲುಗಳು ತಣ್ಣಗಾಗೋದನ್ನು ನಿರ್ಲಕ್ಷಿಸಬೇಡಿ- ಯಾಕೆ ಗೊತ್ತಾ..?
- ಲೈಂಗಿಕ ಸಮಸ್ಯೆ ಮುಚ್ಚಿಟ್ಟಷ್ಟೂ ದಾಂಪತ್ಯ ಬದುಕಿಗೆ ಹಾನಿ – ಸಮಸ್ಯೆಯಿರೋದನ್ನು ಒಪ್ಪಿಕೊಳ್ಳಿ
- ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!
- ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ
- ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!
- ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!
- ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ.?
- ಜೇನು ದಾಳಿಯಿಂದ 20 ಮಕ್ಕಳನ್ನು ರಕ್ಷಿಸಿ ತಾನೇ ಪ್ರಾಣ ಕಳೆದುಕೊಂಡ ಅಂಗನವಾಡಿ ಸಹಾಯಕಿ.!
- Arecanut Price : ಇಂದಿನ ಅಡಿಕೆ ಧಾರಣೆ – 04 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?
- ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್ಗೆ ಈ ಮೆಸೇಜ್ ಬಂದಿದೆಯಾ ಚೆಕ್ ಮಾಡಿ.?
- Horoscope Today : 04 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್.! ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ಗುಡ್ ಬೈ
- ‘ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ’ : ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ರಾತ್ರಿ ವೇಳೆ ಈ 5 ಲಕ್ಷಣಗಳು ಕಂಡುಬಂದರೆ ಎಚ್ಚರ : ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ.!
- ಅಧಿಕಾರದ ದಾಹಕ್ಕೆ ಅಪ್ಪನೇ ಆದ ಕಟುಕ : ಇಬ್ಬರು ಮಕ್ಕಳಿರಬೇಕು ಎಂಬ ನಿಯಮಕ್ಕಾಗಿ ಆರು ವರ್ಷದ ಮಗಳ ಹತ್ಯೆ
- ಹೆಂಡತಿಯ ತಲೆ ಬೋಳಿಸಿದ ಗಂಡ.! ಶೀಲ ಶಂಕಿಸಿ ಪತ್ನಿಯ ತಲೆ ಬೋಳಿಸಿದ ಪತಿ ಬಂಧನ
- ಮಂಜೇಶ್ವರ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೆ ಏರಿಕೆ – ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಗಂಡ ಆಸ್ಪತ್ರೆಯಲ್ಲಿ ಸಾವು
- Arecanut Price : ಇಂದಿನ ಅಡಿಕೆ ಧಾರಣೆ – 03 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ : ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ





























