Railway Recruitment Board : ನಮಸ್ಕಾರ ಸ್ನೇಹಿತರೇ, ಕೇಂದ್ರ ನೇಮಕಾತಿ ಮಂಡಳಿಯು ಬಹು ನಿರೀಕ್ಷಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಭಾರಿ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುಬ್ಬಳ್ಳಿಯ ನೈಋತ್ಯ ವಲಯವು (Hubli South West Zone) ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು 32,438 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ 503 ಹುದ್ದೆಗಳನ್ನು ಮೀಸಲಿರಿಸಿದೆ. ರೈಲ್ವೆಯ ವಿವಿಧ ವಿಭಾಗಗಳು, ವರ್ಕ್ಕಾಪ್ಗಳಲ್ಲಿ ಸಹಾಯಕ, ಟ್ರಾಕ್ ನಿರ್ವಹಣೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಎಸ್ಎಸ್ಎಲ್ಸಿ ಅಥವಾ ಐಟಿಐ ಉತ್ತೀರ್ಣರಾದವರುವ ಈ ಅವಕಾಶ ಬಳಸಿಕೊಳ್ಳಬಹುದು.
Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹುಬ್ಬಳ್ಳಿಯ ನೈಋತ್ಯ ವಲಯ ಹುದ್ದೆಗಳ ವಿವರ :-
• ಟ್ರಾಕ್ ಮೆಂಟೇನೆನ್ಸ್ (ಗ್ರೇಡ್-4) : 226
• ಅಸಿಸ್ಟೆಂಟ್ ಪಾಯಿಂಟೈನ್ ಬಿ : 165
• ಅಸಿಸ್ಟೆಂಟ್ ಸಿಗ್ನಲ್ ಆ್ಯಂಡ್ ಟೆಲಿಕಾಮ್ : 11
• ಅಸಿಸ್ಟೆಂಟ್ ವರ್ಕ್ಯಾಪ್ ಮೆಕಾನಿಕಲ್ : 34
• ಅಸಿಸ್ಟೆಂಟ್ ಕ್ಯಾರಿಯೇಜ್ ಆ್ಯಂಡ್ ವ್ಯಾಗನ್ : 13
• ಅಸಿಸ್ಟೆಂಟ್ ಲೋಕೋ ಶೆಡ್ (ಡೀಸೆಲ್, ಎಲೆಕ್ಟಿಕಲ್) : 14
• ಅಸಿಸ್ಟೆಂಟ್ ಆಪರೇಷನ್ (ಎಲೆಕ್ಟಿಕಲ್) : 09
• ಅಸಿಸ್ಟೆಂಟ್ ಟ್ರೇಡ್ : 10
ಮೇಲ್ಕಾಣಿಸಿದ ಹುದ್ದೆಗಳಲ್ಲದೆ ಅಸಿಸ್ಟೆಂಟ್ ಬ್ರಿಜ್, ಅಸಿಸ್ಟೆಂಟ್ ಟಿಎಲ್ ಆ್ಯಂಡ್ ಎಸಿ ಮತ್ತು ವರ್ಕ್ಕಾಪ್ ಮೊದಲಾದ ಹುದ್ದೆಗಳು ಸೇರಿ ಒಟ್ಟು 503 ಹುದ್ದೆಗಳಿವೆ.
ವಿದ್ಯಾರ್ಹತೆ ವಿವರ
ಈ ಹುದ್ದೆಗಳಿಗೆ ಮೊದಲು ಎಸ್ಎಸ್ಎಲ್ಸಿ ಜತೆಗೆ ಇತರ ವಿದ್ಯಾರ್ಹತೆಗಳನ್ನು ನಿಗದಿ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಎಸ್ಎಸ್ಎಲ್ಸಿ ಪಾಸಾಗಿದ್ದರೆ ಸಾಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಅಥವಾ ಆಯಾ ಐಟಿಐ ಪೂರೈಸಿರಬೇಕು ಅಥವಾ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ಪ್ರಮಾಣಪತ್ರ ಪಡೆದಿರಬೇಕು ಅಥವಾ ರಾಷ್ಟ್ರೀಯ. ಅಫ್ರೆಂಟೀಸ್ಶಿಪ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ ಎಷ್ಟಿರಬೇಕು.?
ಈ ನೇಮಕಾತಿಗೆ 2025ರ ಜನವರಿ 1ರ ದಿನವನ್ನು ಅನ್ವಯಿಸಿ ವಯೋಮಿತಿಯನ್ನು ನಿಗದಿ ಮಾಡಲಾಗುತ್ತಿದ್ದು, 18 ರಿಂದ 36 ವರ್ಷದೊಳಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಿನಾಯ್ತಿಯನ್ನು ಒದಗಿಸಲಾಗುವ ಸಾಧ್ಯತೆಯಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕನ್ನಡದಲ್ಲೇ ಪರೀಕ್ಷೆ ಬರೆಯಿರಿ
ಕನ್ನಡ ಸೇರಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಒಟ್ಟು ನೂರು ಅಂಕಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಸಾಮಾನ್ಯ ವಿಜ್ಞಾನ, ಗಣಿತಕ್ಕೆ ತಲಾ 25 ಅಂಕ, ಸಾಮಾನ್ಯ ಬುದ್ಧಿಮತ್ತೆ ಹಾಗೂ ರೀಸನಿಂಗ್ 30, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ಪ್ರಶ್ನೆಗಳಿಗೆ 20 ಅಂಕಗಳು ಇರಲಿವೆ. ಸಾಮಾನ್ಯ ಅಭ್ಯರ್ಥಿಗಳಿಗೆ 90 ನಿಮಿಷ ಅಂಗವಿಕಲರಿಗೆ 120 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ 1/3 ರಷ್ಟು ಅಂಕಗಳನ್ನು ಕಳೆಯಲಾಗುತ್ತದೆ.
ವೇತನವೆಷ್ಟು.?
ವೇತನ ಆಯೋಗದ ಒಂದನೇ ಹಂತದ ವೇತನ ಶ್ರೇಣಿಯ ವಿವಿಧ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಆರಂಭಿಕ ವೇತನ 18,000 ಇರಲಿದ್ದು, ಇತರ ಭತ್ಯೆ ಹಾಗೂ ಸೌಲಭ್ಯಗಳು ಅನ್ವಯಿಸಲಿವೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ದೈಹಿಕ ಸಹಿಷ್ಣುತೆ ಪರೀಕ್ಷೆ
ಪುರುಷರು 35 ಕೆಜಿ ಭಾರ ಹೊತ್ತು 100 ಮೀಟರ್ ದೂರವನ್ನು 2 ನಿಮಿಷಗಳಲ್ಲಿ ಕ್ರಮಿಸಬೇಕಿದೆ. 1,000 ಮೀಟರ್ ದೂರದ ಓಟವನ್ನು 4 ನಿಮಿಷ 15 ಸೆಕೆಂಡುಗಳಲ್ಲಿ ಒಂದೇ ಪ್ರಯತ್ನದಲ್ಲಿ ಓಡಬೇಕು. ಇನ್ನು ಮಹಿಳೆಯರು 20 ಕೆಜಿ ಭಾರವನ್ನು ಹೊತ್ತು 100 ಮೀಟರ್ 2 ನಿಮಿಷಗಳಲ್ಲಿ ಸಾಗಬೇಕು. 1,000 ಮೀಟರ್ ದೂರವನ್ನು 5 ನಿಮಿಷ 40 ಸೆಕೆಂಡುಗಳಲ್ಲಿ ಓಡಬೇಕು.
ಅರ್ಜಿ ಶುಲ್ಕವೆಷ್ಟು.?
ಪರಿಶಿಷ್ಟರು, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರಿಗೆ ₹250/- ಅರ್ಜಿ ಶುಲ್ಕ ಇರಲಿದೆ. ಉಳಿದವರು ₹500/- ಪಾವತಿಸಬೇಕಿದ್ದು ಪರೀಕ್ಷೆಗೆ ಹಾಜರಾದಲ್ಲಿ ₹400/- ಗಳನ್ನು ಮರಳಿಸಲಾಗುತ್ತದೆ. ₹250/- ಪಾವತಿಸಿದವರಿಗೆ ಪೂರ್ಣ ಮೊತ್ತ ಹಿಂದಿರುಗಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22-02-2025
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : Click Here
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ