Railway Recruitment Board : ನಮಸ್ಕಾರ ಸ್ನೇಹಿತರೇ, ಕೇಂದ್ರ ನೇಮಕಾತಿ ಮಂಡಳಿಯು ಬಹು ನಿರೀಕ್ಷಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಭಾರಿ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುಬ್ಬಳ್ಳಿಯ ನೈಋತ್ಯ ವಲಯವು (Hubli South West Zone) ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು 32,438 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ 503 ಹುದ್ದೆಗಳನ್ನು ಮೀಸಲಿರಿಸಿದೆ. ರೈಲ್ವೆಯ ವಿವಿಧ ವಿಭಾಗಗಳು, ವರ್ಕ್ಕಾಪ್ಗಳಲ್ಲಿ ಸಹಾಯಕ, ಟ್ರಾಕ್ ನಿರ್ವಹಣೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಎಸ್ಎಸ್ಎಲ್ಸಿ ಅಥವಾ ಐಟಿಐ ಉತ್ತೀರ್ಣರಾದವರುವ ಈ ಅವಕಾಶ ಬಳಸಿಕೊಳ್ಳಬಹುದು.
Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹುಬ್ಬಳ್ಳಿಯ ನೈಋತ್ಯ ವಲಯ ಹುದ್ದೆಗಳ ವಿವರ :-
• ಟ್ರಾಕ್ ಮೆಂಟೇನೆನ್ಸ್ (ಗ್ರೇಡ್-4) : 226
• ಅಸಿಸ್ಟೆಂಟ್ ಪಾಯಿಂಟೈನ್ ಬಿ : 165
• ಅಸಿಸ್ಟೆಂಟ್ ಸಿಗ್ನಲ್ ಆ್ಯಂಡ್ ಟೆಲಿಕಾಮ್ : 11
• ಅಸಿಸ್ಟೆಂಟ್ ವರ್ಕ್ಯಾಪ್ ಮೆಕಾನಿಕಲ್ : 34
• ಅಸಿಸ್ಟೆಂಟ್ ಕ್ಯಾರಿಯೇಜ್ ಆ್ಯಂಡ್ ವ್ಯಾಗನ್ : 13
• ಅಸಿಸ್ಟೆಂಟ್ ಲೋಕೋ ಶೆಡ್ (ಡೀಸೆಲ್, ಎಲೆಕ್ಟಿಕಲ್) : 14
• ಅಸಿಸ್ಟೆಂಟ್ ಆಪರೇಷನ್ (ಎಲೆಕ್ಟಿಕಲ್) : 09
• ಅಸಿಸ್ಟೆಂಟ್ ಟ್ರೇಡ್ : 10
ಮೇಲ್ಕಾಣಿಸಿದ ಹುದ್ದೆಗಳಲ್ಲದೆ ಅಸಿಸ್ಟೆಂಟ್ ಬ್ರಿಜ್, ಅಸಿಸ್ಟೆಂಟ್ ಟಿಎಲ್ ಆ್ಯಂಡ್ ಎಸಿ ಮತ್ತು ವರ್ಕ್ಕಾಪ್ ಮೊದಲಾದ ಹುದ್ದೆಗಳು ಸೇರಿ ಒಟ್ಟು 503 ಹುದ್ದೆಗಳಿವೆ.
ವಿದ್ಯಾರ್ಹತೆ ವಿವರ
ಈ ಹುದ್ದೆಗಳಿಗೆ ಮೊದಲು ಎಸ್ಎಸ್ಎಲ್ಸಿ ಜತೆಗೆ ಇತರ ವಿದ್ಯಾರ್ಹತೆಗಳನ್ನು ನಿಗದಿ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಎಸ್ಎಸ್ಎಲ್ಸಿ ಪಾಸಾಗಿದ್ದರೆ ಸಾಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಅಥವಾ ಆಯಾ ಐಟಿಐ ಪೂರೈಸಿರಬೇಕು ಅಥವಾ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ಪ್ರಮಾಣಪತ್ರ ಪಡೆದಿರಬೇಕು ಅಥವಾ ರಾಷ್ಟ್ರೀಯ. ಅಫ್ರೆಂಟೀಸ್ಶಿಪ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ ಎಷ್ಟಿರಬೇಕು.?
ಈ ನೇಮಕಾತಿಗೆ 2025ರ ಜನವರಿ 1ರ ದಿನವನ್ನು ಅನ್ವಯಿಸಿ ವಯೋಮಿತಿಯನ್ನು ನಿಗದಿ ಮಾಡಲಾಗುತ್ತಿದ್ದು, 18 ರಿಂದ 36 ವರ್ಷದೊಳಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಿನಾಯ್ತಿಯನ್ನು ಒದಗಿಸಲಾಗುವ ಸಾಧ್ಯತೆಯಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕನ್ನಡದಲ್ಲೇ ಪರೀಕ್ಷೆ ಬರೆಯಿರಿ
ಕನ್ನಡ ಸೇರಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಒಟ್ಟು ನೂರು ಅಂಕಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಸಾಮಾನ್ಯ ವಿಜ್ಞಾನ, ಗಣಿತಕ್ಕೆ ತಲಾ 25 ಅಂಕ, ಸಾಮಾನ್ಯ ಬುದ್ಧಿಮತ್ತೆ ಹಾಗೂ ರೀಸನಿಂಗ್ 30, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ಪ್ರಶ್ನೆಗಳಿಗೆ 20 ಅಂಕಗಳು ಇರಲಿವೆ. ಸಾಮಾನ್ಯ ಅಭ್ಯರ್ಥಿಗಳಿಗೆ 90 ನಿಮಿಷ ಅಂಗವಿಕಲರಿಗೆ 120 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ 1/3 ರಷ್ಟು ಅಂಕಗಳನ್ನು ಕಳೆಯಲಾಗುತ್ತದೆ.
ವೇತನವೆಷ್ಟು.?
ವೇತನ ಆಯೋಗದ ಒಂದನೇ ಹಂತದ ವೇತನ ಶ್ರೇಣಿಯ ವಿವಿಧ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಆರಂಭಿಕ ವೇತನ 18,000 ಇರಲಿದ್ದು, ಇತರ ಭತ್ಯೆ ಹಾಗೂ ಸೌಲಭ್ಯಗಳು ಅನ್ವಯಿಸಲಿವೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ದೈಹಿಕ ಸಹಿಷ್ಣುತೆ ಪರೀಕ್ಷೆ
ಪುರುಷರು 35 ಕೆಜಿ ಭಾರ ಹೊತ್ತು 100 ಮೀಟರ್ ದೂರವನ್ನು 2 ನಿಮಿಷಗಳಲ್ಲಿ ಕ್ರಮಿಸಬೇಕಿದೆ. 1,000 ಮೀಟರ್ ದೂರದ ಓಟವನ್ನು 4 ನಿಮಿಷ 15 ಸೆಕೆಂಡುಗಳಲ್ಲಿ ಒಂದೇ ಪ್ರಯತ್ನದಲ್ಲಿ ಓಡಬೇಕು. ಇನ್ನು ಮಹಿಳೆಯರು 20 ಕೆಜಿ ಭಾರವನ್ನು ಹೊತ್ತು 100 ಮೀಟರ್ 2 ನಿಮಿಷಗಳಲ್ಲಿ ಸಾಗಬೇಕು. 1,000 ಮೀಟರ್ ದೂರವನ್ನು 5 ನಿಮಿಷ 40 ಸೆಕೆಂಡುಗಳಲ್ಲಿ ಓಡಬೇಕು.
ಅರ್ಜಿ ಶುಲ್ಕವೆಷ್ಟು.?
ಪರಿಶಿಷ್ಟರು, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರಿಗೆ ₹250/- ಅರ್ಜಿ ಶುಲ್ಕ ಇರಲಿದೆ. ಉಳಿದವರು ₹500/- ಪಾವತಿಸಬೇಕಿದ್ದು ಪರೀಕ್ಷೆಗೆ ಹಾಜರಾದಲ್ಲಿ ₹400/- ಗಳನ್ನು ಮರಳಿಸಲಾಗುತ್ತದೆ. ₹250/- ಪಾವತಿಸಿದವರಿಗೆ ಪೂರ್ಣ ಮೊತ್ತ ಹಿಂದಿರುಗಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22-02-2025
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : Click Here
- Arecanut Price : ಇಂದಿನ ಅಡಿಕೆ ಧಾರಣೆ – 03 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 03 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಪ್ರಾಧ್ಯಾಪಕನ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರಕ್ಕೆ ಮನನೊಂದು ‘BAMS’ ವಿದ್ಯಾರ್ಥಿನಿ ಆತ್ಮಹತ್ಯೆ.!
- ಪ್ರಧಾನಿ ಮೋದಿ ತಾಯಿ ಬಗ್ಗೆ ನಕಲಿ ಟ್ವೀಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ನಟ ಪ್ರಕಾಶ್ ರೈ ಸಿಡಿಮಿಡಿ.!
- ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್ಪೆಕ್ಟರ್ಗೆ ಹೈಕೋರ್ಟ್ ತರಾಟೆ
- ಶಾಪಿಂಗ್ ಮಾಡುತ್ತಿದ್ದ ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ಸ್ಪರ್ಶ; ಕೀಚಕನ ಸೆರೆಗೆ ವ್ಯಾಪಕ ಬಲೆ – Video
- ಪ್ರದೀಪ್ ಈಶ್ವರ್ ಅನ್ಪಡ್ : ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ ವಿಚಾರದಲ್ಲಿ ಸುರೇಶ್ ಕುಮಾರ್ ಟಕ್ಕರ್
- Horoscope Today : 02 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನೀವು ಸಕ್ಕರೆ ಖಾಯಿಲೆಯಿಂದ ಬಳಳುತ್ತಿದ್ದೀರಾ.? ಈ ಜ್ಯೂಸ್ ಸೇವಿಸಿದ್ರೆ ಮಧುಮೇಹ ತಕ್ಷಣವೇ ಕಂಟ್ರೋಲ್ಗೆ ಬರುತ್ತಂತೆ.!
- ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ.!
- Horoscope Today : 01 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ





























