Railway Recruitment Board : ನಮಸ್ಕಾರ ಸ್ನೇಹಿತರೇ, ಕೇಂದ್ರ ನೇಮಕಾತಿ ಮಂಡಳಿಯು ಬಹು ನಿರೀಕ್ಷಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಭಾರಿ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುಬ್ಬಳ್ಳಿಯ ನೈಋತ್ಯ ವಲಯವು (Hubli South West Zone) ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು 32,438 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ 503 ಹುದ್ದೆಗಳನ್ನು ಮೀಸಲಿರಿಸಿದೆ. ರೈಲ್ವೆಯ ವಿವಿಧ ವಿಭಾಗಗಳು, ವರ್ಕ್ಕಾಪ್ಗಳಲ್ಲಿ ಸಹಾಯಕ, ಟ್ರಾಕ್ ನಿರ್ವಹಣೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಎಸ್ಎಸ್ಎಲ್ಸಿ ಅಥವಾ ಐಟಿಐ ಉತ್ತೀರ್ಣರಾದವರುವ ಈ ಅವಕಾಶ ಬಳಸಿಕೊಳ್ಳಬಹುದು.
Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹುಬ್ಬಳ್ಳಿಯ ನೈಋತ್ಯ ವಲಯ ಹುದ್ದೆಗಳ ವಿವರ :-
• ಟ್ರಾಕ್ ಮೆಂಟೇನೆನ್ಸ್ (ಗ್ರೇಡ್-4) : 226
• ಅಸಿಸ್ಟೆಂಟ್ ಪಾಯಿಂಟೈನ್ ಬಿ : 165
• ಅಸಿಸ್ಟೆಂಟ್ ಸಿಗ್ನಲ್ ಆ್ಯಂಡ್ ಟೆಲಿಕಾಮ್ : 11
• ಅಸಿಸ್ಟೆಂಟ್ ವರ್ಕ್ಯಾಪ್ ಮೆಕಾನಿಕಲ್ : 34
• ಅಸಿಸ್ಟೆಂಟ್ ಕ್ಯಾರಿಯೇಜ್ ಆ್ಯಂಡ್ ವ್ಯಾಗನ್ : 13
• ಅಸಿಸ್ಟೆಂಟ್ ಲೋಕೋ ಶೆಡ್ (ಡೀಸೆಲ್, ಎಲೆಕ್ಟಿಕಲ್) : 14
• ಅಸಿಸ್ಟೆಂಟ್ ಆಪರೇಷನ್ (ಎಲೆಕ್ಟಿಕಲ್) : 09
• ಅಸಿಸ್ಟೆಂಟ್ ಟ್ರೇಡ್ : 10
ಮೇಲ್ಕಾಣಿಸಿದ ಹುದ್ದೆಗಳಲ್ಲದೆ ಅಸಿಸ್ಟೆಂಟ್ ಬ್ರಿಜ್, ಅಸಿಸ್ಟೆಂಟ್ ಟಿಎಲ್ ಆ್ಯಂಡ್ ಎಸಿ ಮತ್ತು ವರ್ಕ್ಕಾಪ್ ಮೊದಲಾದ ಹುದ್ದೆಗಳು ಸೇರಿ ಒಟ್ಟು 503 ಹುದ್ದೆಗಳಿವೆ.
ವಿದ್ಯಾರ್ಹತೆ ವಿವರ
ಈ ಹುದ್ದೆಗಳಿಗೆ ಮೊದಲು ಎಸ್ಎಸ್ಎಲ್ಸಿ ಜತೆಗೆ ಇತರ ವಿದ್ಯಾರ್ಹತೆಗಳನ್ನು ನಿಗದಿ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಎಸ್ಎಸ್ಎಲ್ಸಿ ಪಾಸಾಗಿದ್ದರೆ ಸಾಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಅಥವಾ ಆಯಾ ಐಟಿಐ ಪೂರೈಸಿರಬೇಕು ಅಥವಾ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ಪ್ರಮಾಣಪತ್ರ ಪಡೆದಿರಬೇಕು ಅಥವಾ ರಾಷ್ಟ್ರೀಯ. ಅಫ್ರೆಂಟೀಸ್ಶಿಪ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ ಎಷ್ಟಿರಬೇಕು.?
ಈ ನೇಮಕಾತಿಗೆ 2025ರ ಜನವರಿ 1ರ ದಿನವನ್ನು ಅನ್ವಯಿಸಿ ವಯೋಮಿತಿಯನ್ನು ನಿಗದಿ ಮಾಡಲಾಗುತ್ತಿದ್ದು, 18 ರಿಂದ 36 ವರ್ಷದೊಳಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಿನಾಯ್ತಿಯನ್ನು ಒದಗಿಸಲಾಗುವ ಸಾಧ್ಯತೆಯಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕನ್ನಡದಲ್ಲೇ ಪರೀಕ್ಷೆ ಬರೆಯಿರಿ
ಕನ್ನಡ ಸೇರಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಒಟ್ಟು ನೂರು ಅಂಕಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಸಾಮಾನ್ಯ ವಿಜ್ಞಾನ, ಗಣಿತಕ್ಕೆ ತಲಾ 25 ಅಂಕ, ಸಾಮಾನ್ಯ ಬುದ್ಧಿಮತ್ತೆ ಹಾಗೂ ರೀಸನಿಂಗ್ 30, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ಪ್ರಶ್ನೆಗಳಿಗೆ 20 ಅಂಕಗಳು ಇರಲಿವೆ. ಸಾಮಾನ್ಯ ಅಭ್ಯರ್ಥಿಗಳಿಗೆ 90 ನಿಮಿಷ ಅಂಗವಿಕಲರಿಗೆ 120 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ 1/3 ರಷ್ಟು ಅಂಕಗಳನ್ನು ಕಳೆಯಲಾಗುತ್ತದೆ.
ವೇತನವೆಷ್ಟು.?
ವೇತನ ಆಯೋಗದ ಒಂದನೇ ಹಂತದ ವೇತನ ಶ್ರೇಣಿಯ ವಿವಿಧ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಆರಂಭಿಕ ವೇತನ 18,000 ಇರಲಿದ್ದು, ಇತರ ಭತ್ಯೆ ಹಾಗೂ ಸೌಲಭ್ಯಗಳು ಅನ್ವಯಿಸಲಿವೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ದೈಹಿಕ ಸಹಿಷ್ಣುತೆ ಪರೀಕ್ಷೆ
ಪುರುಷರು 35 ಕೆಜಿ ಭಾರ ಹೊತ್ತು 100 ಮೀಟರ್ ದೂರವನ್ನು 2 ನಿಮಿಷಗಳಲ್ಲಿ ಕ್ರಮಿಸಬೇಕಿದೆ. 1,000 ಮೀಟರ್ ದೂರದ ಓಟವನ್ನು 4 ನಿಮಿಷ 15 ಸೆಕೆಂಡುಗಳಲ್ಲಿ ಒಂದೇ ಪ್ರಯತ್ನದಲ್ಲಿ ಓಡಬೇಕು. ಇನ್ನು ಮಹಿಳೆಯರು 20 ಕೆಜಿ ಭಾರವನ್ನು ಹೊತ್ತು 100 ಮೀಟರ್ 2 ನಿಮಿಷಗಳಲ್ಲಿ ಸಾಗಬೇಕು. 1,000 ಮೀಟರ್ ದೂರವನ್ನು 5 ನಿಮಿಷ 40 ಸೆಕೆಂಡುಗಳಲ್ಲಿ ಓಡಬೇಕು.
ಅರ್ಜಿ ಶುಲ್ಕವೆಷ್ಟು.?
ಪರಿಶಿಷ್ಟರು, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರಿಗೆ ₹250/- ಅರ್ಜಿ ಶುಲ್ಕ ಇರಲಿದೆ. ಉಳಿದವರು ₹500/- ಪಾವತಿಸಬೇಕಿದ್ದು ಪರೀಕ್ಷೆಗೆ ಹಾಜರಾದಲ್ಲಿ ₹400/- ಗಳನ್ನು ಮರಳಿಸಲಾಗುತ್ತದೆ. ₹250/- ಪಾವತಿಸಿದವರಿಗೆ ಪೂರ್ಣ ಮೊತ್ತ ಹಿಂದಿರುಗಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22-02-2025
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : Click Here
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- Gold Rate : ಬ್ರೇಕಿಂಗ್ ನ್ಯೂಸ್.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?
- PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- Gold Rate : ಕುಸಿತ ಕಂಡಿತಾ ಬಂಗಾರ.! ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Bank Account : ವ್ಯಕ್ತಿ ಸತ್ತರೆ, ಅವನ ಬ್ಯಾಂಕ್ ಖಾತೆಯಲ್ಲಿರುವ ಹಣ ಯಾರಿಗೆ ಸೇರುತ್ತದೆ.?
- ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?
- Crime News : ಸೊಸೆಯ ತಲೆ ಕತ್ತರಿಸಿದ ಮಾವ – ಆಗ್ರಾದಲ್ಲಿ ಭೀಕರ ಹತ್ಯೆ
- Gruhalakshmi Scheme : ‘ಗೃಹಲಕ್ಷ್ಮಿ’ ಮಾಸಿಕ ಹಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ! ಗೃಹಲಕ್ಷ್ಮೀಯರಿಗೆ ಸಿಹಿಸುದ್ಧಿ.!