Rain Alert : ನಮಸ್ಕಾರ ಸ್ನೇಹಿತರೇ, ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಸೆ.11ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಕೂಡ ಓದಿ : Ayushman Card : ಆಯುಷ್ಮಾನ್ ಯೋಜನೆ ಫಲಾನುಭವಿಗಳೇ ಈ ಆಸ್ಪತ್ರೆಗಳಲ್ಲಿ ಸಿಗಲಿದೆ ನಿಮಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ! ಡೈರೆಕ್ಟ್ ಲಿಂಕ್.!
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಸಂಭವಿಸುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಘಳಿಗೆಗೊಂದು ವಾತಾವರಣ ಇರಲಿದೆ. ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.
ಇದನ್ನೂ ಕೂಡ ಓದಿ : PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ (India metrology department) ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
- ಪುಟ್ಟ ಮಕ್ಕಳಿಗೆ `ಚುಂಬಿಸುವ’ ಮುನ್ನ ಎಚ್ಚರ : ಅಪಾಯಕಾರಿ ಸೋಂಕಿನಿಂದ ದೃಷ್ಟಿ ಕಳೆದುಕೊಂಡ 2 ವರ್ಷದ ಮಗು.!
- ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಬಳ್ಳಾರಿಯಲ್ಲಿ ಪ್ರೇಮಿಗಳ ನಿಗೂಢ ಸಾವು.!
- ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ HDFC ಬ್ಯಾಂಕ್ ಉದ್ಯೋಗಿ ಸಾವು
- ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ.!
- ಬಂಗಾರದಂಗಡಿ ದರೋಡೆ ನಾಟಕ ಮಾಡಿ ಖಾಕಿ ಕೈಲಿ ಲಾಕ್ ಆದ ಮಾಲೀಕ
- ಹಲ್ಲು ನೋವೆಂದು ಆಸ್ಪತ್ರೆಗೆ ಹೋದಾಗ ವೈದ್ಯರ ಎಡವಟ್ಟು: ಚಿಕಿತ್ಸೆ ವೇಳೆ ಇಂಜಕ್ಷನ್ ಕೊಡುತ್ತಿದ್ದಂತೆ ಕೋಮಾಗೆ ಜಾರಿದ ಮಹಿಳೆ
- ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ
- Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!














