Rain Alert : ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ಒಂದು ವಾರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಳಾ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪಗೊಂಡಿದ್ದು, ಇದೀಗ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಶುರುವಾಗುತ್ತಿದೆ.
ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 16ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಎಲ್ಲೆಲ್ಲಿ ಯಾವಾಗ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ರಾಜ್ಯದಲ್ಲಿ ಆರು ದಿನ ಮಳೆ :-
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಅವಧಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ. ಯಾವ ದಿನ, ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಇಳಿಕೆಯಾಗಿತ್ತು. ಇದೀಗ ಮಳೆಯ ಅಬ್ಬರ ಮತ್ತೆ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 11ರ ನಂತರ ಹಾಗೂ ನವೆಂಬರ್ 16ರ ವರೆಗೆ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಬಹುತೇಕ ಸಾಧಾರಣವಾಗಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದಂತೆ ಸೋಮವಾರ ಬಹುತೇಕ ಒಣಹವೆ ಇರಲಿದೆ. ಆದರೆ, ಸಂಜೆಯ ನಂತರ ವಿವಿಧ ಜಿಲ್ಲೆಗಳಲ್ಲಿ ಮಳೆ ಚುರುಕಾಗಲಿದೆ. ಮಳೆ ಸಂಪೂರ್ಣ ವಿವರ ಇಲ್ಲಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನವೆಂಬರ್ 12 :- ರಾಜ್ಯದಲ್ಲಿ ಮಂಗಳವಾರ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು (ಉತ್ತರ ಮತ್ತು ದಕ್ಷಿಣ ಕರ್ನಾಟಕ) ಭಾಗದಲ್ಲಿ ಒಣಹವೆ ಮುಂದುವರಿಯಲಿದೆ.
ನವೆಂಬರ್ 13 :- ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಲಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ವಿವಿಧ ಜಿಲ್ಲೆಗಳಲ್ಲಿ ಒಣಹವೆ (ಸಾಧಾರಣ ಬಿಸಿಲು) ಇರಲಿದೆ.
ನವೆಂಬರ್ 14 :- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ನವೆಂಬರ್ 15 :- ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 16 :- ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಮುಂದುವರಿಯಲಿದೆ.
ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ರಾಜ್ಯದಲ್ಲಿ ಮುಂದಿನ ಒಂದು ವಾರದ ವರೆಗೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಇನ್ನು ಬೆಂಗಳೂರಿನಲ್ಲೂ ಮಳೆ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಸಿದ್ದರಾಮಯ್ಯ ಪ್ರಶ್ನೆ
- ಆತ LLB, ಆಕೆ ಬಿಕಾಂ… ಉನ್ನತ ಶಿಕ್ಷಣ ಪಡೆದಿದ್ರೂ ದೇವಸ್ಥಾನದ ಮುಂದೆ ಭಿಕ್ಷೆ, ಮನಕಲಕುತ್ತೆ ದಂಪತಿಯ ಕಣ್ಣೀರ ಕತೆ!
- ಯುವಕರೇ ಎಚ್ಚರ.! ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಇಟ್ಟರೆ ಪುರುಷತ್ವದ ಶಕ್ತಿಗೆ ಸಂಚಕಾರ
- ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!
- ವಿಜಯಪುರ ಮನೆಯಲ್ಲಿ ಕಾಣಿಸಿಕೊಳ್ಳುವ ರಕ್ತದೋಕುಳಿ, ದೇಹದ ಮೇಲೆಲ್ಲಾ ಕಾಣಿಸಿಕೊಳ್ಳುವ ವಿಚಿತ್ರ ಚಿಹ್ನೆ, ಉರ್ದು ಬರಹ!
- ನೀನೇ ಖುಷಿಯಾಗಿರು..! – ಮೊಬೈಲ್ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
- Horoscope Today : 26 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- 18 ವರ್ಷ ಕಿರಿಯ ಮಹಿಳೆಯ ಜೊತೆ ನಿವೃತ್ತ ಹೈಕೋರ್ಟ್ ಉದ್ಯೋಗಿಯ ಅಫೇರ್, ಕೊಲೆ ಮಾಡಿ ರೈಲ್ವೆ ಟ್ರ್ಯಾಕ್ಗೆ ಎಸೆದ!
- ಬಾಲಕಿಯನ್ನ ಮಡಿಲಲ್ಲಿ ಮಲಗಿಸಿಕೊಂಡು ಹುಚ್ಚಾಟ; ನಡೆದಾಡುವ ದೇವರು ಎನ್ನಿಸಿಕೊಂಡಿದ್ದ ಮಲ್ಲಿಕಾರ್ಜುನ್ ಮುತ್ಯಾಗೆ ಕಾನೂನು ಸಂಕಷ್ಟ
- ಮಗು ಅಳ್ತಿದೆ ಅಂತಾ ಬಾಯಿಗೆ ಬಟ್ಟೆ ತುರುಕಿ, ಕಾಲುಗಳನ್ನು ಕಟ್ಟಿ ಉರಿವ ಬೆಂಕಿಯಲ್ಲಿ ಜೀವಂತ ಸುಟ್ಟ ತಾಯಿ!
- ಕಾಫಿತೋಟ ಮನೆ ಸೇರಿದಂತೆ ಬೇಕಾದಷ್ಟು ಆಸ್ತಿ ಮಾಡಿಟ್ಟರು ಮಕ್ಕಳಿಂದ ಸಿಗದ ಪ್ರೀತಿ : ವೃದ್ಧಾಶ್ರಮದಿಂದ ಬಂದು ಸಾವಿಗೆ ಶರಣಾದ ದಂಪತಿ
- ಹೃದಯಾಘಾತವಾಗುವ 30 ನಿಮಿಷಕ್ಕೂ ಮೊದಲೇ ಕಾಣಿಸಿಕೊಳ್ಳುವ ಲಕ್ಷಣಗಳಿವು! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ..
- ಭಾಷೆ ಯಾವುದಾದರೇನು, ಮಾಹಿತಿ ಮುಖ್ಯ: ಉರ್ದು ವಿವಾದಕ್ಕೆ ಆರೋಗ್ಯ ಸಚಿವರ ಖಡಕ್ ಪ್ರತ್ಯುತ್ತರ!
- ಯಾರೀ ಮಲ್ಲಿಕಾರ್ಜುನ ಮುತ್ಯಾ.? ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ವರ್ತನೆಗೆ ಭಾರೀ ಟೀಕೆ
- ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ: ರೂಪೇಶ್ ರಾಜಣ್ಣ ಕೆಂಡಾಮಂಡಲ, ಉಗ್ರ ಹೋರಾಟದ ಎಚ್ಚರಿಕೆ!
- ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ
- ಪದೇ ಪದೇ ಸುಸ್ತು ಎನಿಸುತ್ತಿದೆಯೇ? ಹಿಮೋಗ್ಲೋಬಿನ್ ಹೆಚ್ಚಿಸಲು ಇಲ್ಲಿವೆ 6 ಸುಲಭ ಆಹಾರ ಕ್ರಮಗಳು! Low hemoglobin
- ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ
- ‘ನೀನು ಯಾವ ಕಾರಣಕ್ಕೂ ತಾಯಿ ಆಗಬಾರದು’: ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ
- ಇದ್ದಕ್ಕಿದ್ದಂತೆ ಎಡಗೈ ನೋವಾಗ್ತಿದ್ಯಾ? ನಿರ್ಲಕ್ಷಿಸಿದರೆ ಜೀವನವೇ ಅಂತ್ಯ ಆಗಬಹುದು ಹುಷಾರ್!
- ದಿನ ಭವಿಷ್ಯ : 25 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.?
- Horoscope Today : 25 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ವಯಸ್ಸಿಗೆ ಅನುಗುಣವಾಗಿ ನೀವು ಪ್ರತಿದಿನ ಎಷ್ಟು ಗಂಟೆ ನಡೆಯಬೇಕು.? ಸಂಪೂರ್ಣ ಮಾಹಿತಿ
- ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
- ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು : SSLC ವಿದ್ಯಾರ್ಥಿ ಸಂಕೇತ್ ಕೊಲೆ ಘಟನೆ ವಿವರ ಬಿಚ್ಚಿಟ್ಟ ಮುನ್ನಾ
- Arecanut Price : ಇಂದಿನ ಅಡಿಕೆ ಧಾರಣೆ – 24 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 24 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ
- ‘ಸ್ವಾಭಿಮಾನವನ್ನು RSS ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು!’ : ಪ್ರಿಯಾಂಕ್ ಖರ್ಗೆ
- ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ : ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್
- ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು.!































