Rain Alert : ನಮಸ್ಕಾರ ಸ್ನೇಹಿತರೇ, ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ (India Meteorological Department) ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಾದ್ಯಂತ ಬೆಳಗ್ಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನಗರದ ಕೆಲವೆಡೆ ತುಂತುರು ಮಳೆಯಾದರೆ, ಇನ್ನು ಕೆಲವೆಡೆ ಭಾರಿ ಮಳೆಯಾಗಿದೆ. ಮೋಡ ಕವಿದ ವಾತಾವರಣವು ಅನೇಕ ಜನರನ್ನು ಮನೆಯೊಳಗೆ ಇರುವಂತೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರವಾಹದಿಂದ ಹಾನಿಗೊಳಗಾದ ಅಪಾರ್ಟ್ಮೆಂಟ್ ಸಂಕೀರ್ಣದ ನಿವಾಸಿಗಳಿಗೆ ಸಹಾಯ ಮಾಡಲು ಟ್ರ್ಯಾಕ್ಟರ್ಗಳನ್ನು ನಿಯೋಜಿಸಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ (India Meteorological Department) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳ ನಿವಾಸಿಗಳು ಮತ್ತು ಕೆರೆಕಟ್ಟೆಗಳ ಬಳಿ ನಿರ್ಮಿಸಿರುವ ಕಟ್ಟಡಗಳ ಬಗ್ಗೆ ಮತ್ತೊಮ್ಮೆ ಆತಂಕ ಮೂಡಿಸಿದೆ. ಅಕ್ಟೋಬರ್ 15ರಂದು ನಗರದಲ್ಲಿ 65 ಮಿ.ಮೀ ಮಳೆ ದಾಖಲಾಗಿದ್ದು, ಶೇ.228ರಷ್ಟು ಹೆಚ್ಚಳವಾಗಿದೆ. ಅಂದು 142 ಸ್ಥಳಗಳಲ್ಲಿ ನೀರು ಮನೆಗಳಿಗೆ ನುಗ್ಗಿದ್ದು, 30 ಮರಗಳು ನೆಲಕ್ಕುರುಳಿವೆ.
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ































