Rain Update : ರಾಜ್ಯದಲ್ಲಿ ಫೆ.1ರಿಂದ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ. ಬೆಂಗಳೂರಿನಲ್ಲಿ 2ರವರೆಗೆ ಸಾಧಾರಣ ಮಳೆಯಾಗಲಿದೆ. ಫೆಬ್ರವರಿ ಮೊದಲ ವಾರದಿಂದ ಚಳಿ ಇಳಿಯುವ ಸಾಧ್ಯತೆ ಇದೆ. ಸದ್ಯ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತ ಆಗಿದೆ , ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಪೂರ್ವೋತ್ತರ ಮಾರುತಗಳು ಹಾದು ಹೋಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೆ.1ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ಬೀಳಲಿದೆ.?
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡದಲ್ಲಿ ಫೆ.1 ರಿಂದ 2ರವರೆಗೆ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಫೆ.2ರಂದು ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿಉಷ್ಣಾಂಶ ಕುಸಿತವಾಗಿದ್ದು, ಥಂಡಿ ವಾತಾವರಣ ಮುಂದುವರಿದಿದೆ. ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ 3 ರಿಂದ 5 ಡಿ. ಸೆ. ಉಷ್ಣಾಂಶ ಕುಸಿತವಾಗಿದೆ.
PM Kisan Yojana : ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ ಡೇಟ್ ಫಿಕ್ಸ್.! ರೈತರಿಗೆ ಸಿಹಿಸುದ್ಧಿ.!
ಹಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಫೆಬ್ರವರಿ ಮೊದಲ ವಾರದಿಂದ ಚಳಿ ಇಳಿಮುಖವಾಗುವ ಸಾಧ್ಯತೆಯಿದೆ. ಚಿಂತಾಮಣಿ, ಹಾಸನ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ಸೋಮವಾರ ಸರಾಸರಿ 10 ಡಿ.ಸೆ., ಚಾಮರಾಜನಗರ 11, ಆಗುಂಬೆ 11, ಮಡಿಕೇರಿ 11.7, ಮಂಡ್ಯ 12, ಶಿವಮೊಗ್ಗ 12.2, ಮೈಸೂರು 12.4, ಬೀದರ್ 12.5, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 13 ಡಿ.ಸೆ.ಉಷ್ಣಾಂಶ ದಾಖಲಾಗಿದೆ.
ಕೇರಳ ಮತ್ತು ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮಾ ಮತ್ತು ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂನ ಪಕ್ಕದ ಪ್ರದೇಶಗಳಲ್ಲಿ ಜನವರಿ 27, 2025 ರಿಂದ ಈಶಾನ್ಯ ಮಾನ್ಸೂನ್ ಮಳೆ ನಿಂತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಬೆಂಗಳೂರು ನಗರ ಮತ್ತು ನೆರೆಹೊರೆಯ ಸ್ಥಳೀಯ ಪ್ರದೇಶಗಳಿಗೆ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 15°C ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 15°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಈ ವಾರ ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಳಾಖೆ ವರದಿ ನೀಡಿದೆ.
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- Gold Rate : ಬ್ರೇಕಿಂಗ್ ನ್ಯೂಸ್.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?
- PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- Gold Rate : ಕುಸಿತ ಕಂಡಿತಾ ಬಂಗಾರ.! ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Bank Account : ವ್ಯಕ್ತಿ ಸತ್ತರೆ, ಅವನ ಬ್ಯಾಂಕ್ ಖಾತೆಯಲ್ಲಿರುವ ಹಣ ಯಾರಿಗೆ ಸೇರುತ್ತದೆ.?
- ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?
- Crime News : ಸೊಸೆಯ ತಲೆ ಕತ್ತರಿಸಿದ ಮಾವ – ಆಗ್ರಾದಲ್ಲಿ ಭೀಕರ ಹತ್ಯೆ
- Gruhalakshmi Scheme : ‘ಗೃಹಲಕ್ಷ್ಮಿ’ ಮಾಸಿಕ ಹಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ! ಗೃಹಲಕ್ಷ್ಮೀಯರಿಗೆ ಸಿಹಿಸುದ್ಧಿ.!
- ಮನೆಯನ್ನು ಮಾರಿ 33 ಲಕ್ಷ ಹಣದ ಸಮೇತ ಲವರ್ ಜತೆ ಪರಾರಿಯಾದ ಪತ್ನಿ – ಇದರಿಂದ ಮನನೊಂದು ಪ್ರಾಣಬಿಟ್ಟ ಗಂಡ.!