Raining News : ನಮಸ್ಕಾರ ಸ್ನೇಹಿತರೇ, ರಾಜ್ಯದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ರಣ ಭಯಂಕರ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆ ಉಂಟಾಗಲಿದೆ. ರಾಜ್ಯದ ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆಯಿಂದ (India Meteorological Department) ಎಲ್ಲ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಕೂಡ ಕೊಡಲಾಗಿದೆ.
ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಅತೀ ವೇಗದ ಗಾಳಿ, ಮಿಂಚು, ಸಿಡಿಲು, ರಣ ಭಯಂಕರ ಮಳೆ ಧಾರಾಕಾರವಾಗಿ ಸುರಿಯಲಿದೆ. ರಾಜ್ಯದ ರೈತರಿಗೆ ಒಂದು ವಾರಗಳ ಕಾಲ ಜಮೀನಿಗೆ ಕಾಲಿಡದಿರಲು ಅಂದ್ರೆ ಜಮೀನಿಗೆ ಹೋಗದಿರಲು ಎಚ್ಚರಿಕೆಯನ್ನು ನೀಡಲಾಗಿದ್ದು, ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿಯಲಿದ್ದು, ರೈತರ ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ರಾಜ್ಯದ ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ 16 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.
ಹೀಗಾಗಿ ಹಳಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮಿ ಆದೇಶವನ್ನು ಹೊರಡಿಸಿದ್ದಾರೆ. ಕಾರವಾರ, ಕುಮುಟ, ಅಂಕೋಲ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಕರ್ನಾಟಕದ ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಮುಸುಕಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?
- BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
- Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
- BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
- ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
- FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
- ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment
- ಮೆಟ್ರೋದಲ್ಲಿ ಉದ್ಯೋಗಾವಕಾಶ.! ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಕೊನೆಯ ದಿನಾಂಕ.? – Metro Recruitment 2025
- ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment
- ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
- Railway Recruitment Board : ಹುಬ್ಬಳ್ಳಿ ರೈಲ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಭರ್ಜರಿ ಅವಕಾಶ
- Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
- Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Farmer Scheme : ರೈತರಿಗೆ ಸಿಹಿಸುದ್ಧಿ.! ಸರ್ಕಾರದಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳು `ಸಕ್ರಮ’ ಎಂದು ಘೋಷಣೆ.!
- Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- Height Weight Chart : ನಿಮ್ಮ ‘ಎತ್ತರ’ ಅವಲಂಬಿಸಿ ನಿಮ್ಮ ‘ತೂಕ’ ಎಷ್ಟಿರಬೇಕು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ