Raitha Siri Yojane : ನಮಸ್ಕಾರ ಸ್ನೇಹಿತರೇ, ಯಾರೆಲ್ಲಾ ರೈತರು ಈವರೆಗೂ ಕೂಡ ಕೃಷಿ ಕೆಲಸಗಳಲ್ಲಿಯೇ ತೊಡಗಿಕೊಂಡಿದ್ದಾರೋ, ಅಂತಹ ರೈತರಿಗೆ ಸರ್ಕಾರದ ಕಡೆಯಿಂದ ₹10,000/- ರೂಪಾಯಿ ಹಣವನ್ನು ಕೂಡ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ಜಮಾ ಮಾಡಲಿದೆ. ಆ ಹಣವನ್ನು ಯಾವ ರೀತಿ ಪಡೆದುಕೊಳ್ಳಬೇಕು.? ಯಾರೆಲ್ಲಾ ಈ ಯೋಜನೆಗೆ ಅರ್ಹರಾಗಿರುತ್ತಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ನೀವು ಕೂಡ ಮಾಹಿತಿಯನ್ನು ತಿಳಿದುಕೊಂಡು ರೈತ ಸಿರಿ ಯೋಜನೆಗೆ(Raitha Siri Yojane) ಅರ್ಜಿ ಸಲ್ಲಿಸಿ ಯೋಜನೆಯ ಫಲಾನುಭವಿಗಳಾಗಿರಿ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ರೈತ ಸಿರಿ ಯೋಜನೆ 2024 (Raitha Siri Yojane)
ರೈತ ಸಿರಿ ಯೋಜನೆ(Raitha Siri Yojane) ಮೂಲಕ ಕಡಿಮೆ ಜಮೀನನ್ನು ಹೊಂದಿರುವಂತಹ ರೈತರು ಮತ್ತು ₹10, 000/- ರೂಪಾಯಿ ಹಣವನ್ನು ಕೂಡ ಪಡೆಯಬಹುದು. ಹಾಗೂ ತರಬೇತಿಯನ್ನು ಕೂಡ ಈ ರೈತ ಸಿರಿ ಯೋಜನೆ(Raitha Siri Yojane) ಮೂಲಕ ಪಡೆಯಬಹುದಾಗಿದೆ. ಯಾರೆಲ್ಲ ಸಣ್ಣ ರೈತರಿದ್ದಾರೋ, ಅಂತಹವರು ಅರ್ಜಿ ಸಲ್ಲಿಕೆಯನ್ನು ಕೂಡ ಆನ್ಲೈನ್ ಮುಖಾಂತರವೇ ಮಾಡಿ. ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರಲು ಸಾಧ್ಯವಾಗುತ್ತದೆ. ಆ ಒಂದು ಹಣದಿಂದ ನೀವು ಬೇಕಾಗುವಂತಹ ಕೃಷಿ ಕೆಲಸಗಳಿಗೆ ಸಾಮಗ್ರಿಗಳನ್ನು ಕೂಡ ಖರೀದಿ ಮಾಡಬಹುದಾಗಿದೆ. ಹಾಗು ಇನ್ನಿತರ ವಸ್ತುಗಳನ್ನು ಖರೀದಿ ಮಾಡುವ ಮೂಲಕ ಸರ್ಕಾರದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.
ಸಣ್ಣ ಪ್ರಮಾಣದಲ್ಲಿ ಕೃಷಿ ಜಮೀನುಗಳನ್ನು ಹೊಂದಿರುವಂತಹ ರೈತರಿಗೆ ಸರ್ಕಾರ ಸಹಾಯಧನವನ್ನು ನೀಡುವ ಮೂಲಕ ಮತ್ತಷ್ಟು ರೈತರು ಬೆಳೆಗಳನ್ನು ಮುಂದಿನ ದಿನಗಳಲ್ಲಿ ಬೆಳೆಯಬೇಕು ಹಾಗೂ ಅವರಿಗೆ ಉತ್ತಮವಾದಂತಹ ರಾಗಿ ಬೆಳೆಗಳು ಕೂಡ ಆಗಬೇಕು ಎಂಬ ಕಾರಣದಿಂದ ಸರ್ಕಾರವೇ ಅಂತಹ ರೈತರಿಗೆ ತರಬೇತಿಯನ್ನು ಸಹ ನೀಡುತ್ತದೆ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ರೈತ ಸಿರಿ ಯೋಜನೆಯಿಂದ(Raitha Siri Yojane) ಯಾರಿಗೆ ಈ ಹಣ ದೊರೆಯುತ್ತದೆ.?
ರಾಗಿ ಬೆಳೆಯುವಂತಹ ರೈತರಿಗೆ ಮಾತ್ರ ಈ ಹಣ ದೊರೆಯುತ್ತದೆ. ಅಂತಹ ರೈತರ ಬ್ಯಾಂಕ್ ಖಾತೆಗೆ ಹಣ ಜಮಾವಾಗುತ್ತದೆ. ರೈತರು ಜಮೀನನ್ನು ಕೂಡ ಹೊಂದಿರತಕ್ಕದ್ದು ಯಾರೆಲ್ಲಾ ಇಷ್ಟು ಜಮೀನನ್ನು ಹೊಂದಿರುತ್ತಾರೋ ಅಂತಹವರ ಬ್ಯಾಂಕ್ ಖಾತೆಗೆ ಸರ್ಕಾರ ಹಣವನ್ನು ನೀಡಿ ಸಹಾಯವನ್ನು ಕೂಡ ಮಾಡುತ್ತದೆ. ಆ ಒಂದು ಸಹಾಯಧನದಿಂದ ನೀವು ಕೂಡ ನಿಮ್ಮ ಕೆಲಸಗಳಿಗೆ ಹೆಚ್ಚಿನ ಆದ್ಯತೆಯನ್ನು ಕೂಡ ನೀಡಿ ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ಧಿಯನ್ನು ಕೂಡ ಕಾಣಬಹುದಾಗಿದೆ.
ಸಿರಿಧಾನ್ಯಗಳನ್ನು ಯಾರೆಲ್ಲ ಬೆಳೆಯುತ್ತಿದ್ದಾರೋ, ಅಂತಹವರಿಗೆ ಸರ್ಕಾರ ಮೊದಲ ಆದ್ಯತೆಯನ್ನ ನೀಡಿ ಪ್ರತಿ ವರ್ಷ ₹10,000/- ಹಣವನ್ನು ರೈತ ಸಿರಿ ಯೋಜನೆಯ(Raitha Siri Yojane) ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿದೆ. ನೀವು ಈಗಾಗಲೇ ಅನೇಕ ರೈತಪರ ಯೋಜನೆಗಳಲ್ಲಿ ಈಗಾಗಲೇ ಹಣವನ್ನು ಕೂಡ ಪಡೆದಿದ್ದೀರಿ. ಹಾಗೆಯೇ ಈ ರೈತ ಸಿರಿ ಯೋಜನೆ(Raitha Siri Yojane) ಮೂಲಕ ಕೂಡ ಹಣ ಪಡೆಯಬೇಕೆಂದರೆ, ಈ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ಕೂಡ ಮಾಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನೀವು ಕೂಡ ರೈತ ಸಿರಿ ಯೋಜನೆಗೆ(Raitha Siri Yojane) ಅರ್ಜಿ ಸಲ್ಲಿಸಲು ಬಯಸಿದ್ದರೆ, ನಿಮ್ಮ ಹತ್ತಿರದ ಸಿಎಸ್ ಸಿ(CSC) ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆಯನ್ನು ಕೂಡ ಮಾಡಬಹುದು. ಅಥವಾ ನೀವೇ ಮೊಬೈಲ್ ಫೋನ್ ಮೂಲಕ ಆನ್ ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ



















