RGRHCL : ನಮಸ್ಕಾರ ಸ್ನೇಹಿತರೇ, ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್.! ರಾಜ್ಯದ ಗಾಂಧಿ ವಸತಿ ಯೋಜನೆ ನಿಗಮದ(RGRHCL) ಅಡಿಯಲ್ಲಿ ಹೊಸ ಮನೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಕೇವಲ ಗ್ರಾಮೀಣ ವಲಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ವಾಸಿಸುತ್ತಿರುವ ಗ್ರಾಮ ಮಟ್ಟದ ನಿರಾಶ್ರಿತರಿಗೆ ಮಾತ್ರ ಈ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಆನ್ ಲೈನ್ ಮೂಲಕ ನಿರಾಶ್ರಿತರಿಗೆ ಮನೆಗಳನ್ನು ಒದಗಿಸಲು ಹೊಸ ಅರ್ಜಿಗಳನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?
ಸರ್ಕಾರದಿಂದ ಮನೆ ನಿರ್ಮಾಣಕ್ಕಾಗಿ ಸಹಾಯ ಧನವನ್ನು ನೀಡಲಾಗುತ್ತಿದ್ದು, ಇದನ್ನ ಪಡೆದುಕೊಳ್ಳುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳಲು ಮತ್ತು ಅಗತ್ಯವಾದ ದಾಖಲೆಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ.? ವೆಬ್ ಸೈಟ್ ವಿಳಾಸ ಯಾವುದು.? ಈ ಎಲ್ಲ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಉಚಿತ ಮನೆಗಾಗಿ ಸರ್ಕಾರದಿಂದ ಅರ್ಜಿ ಆಹ್ವಾನ
ರಾಜೀವ್ ಗಾಂಧಿ ವಸತಿ ಯೋಜನೆ(RGRHCL) ಅರ್ಜಿ ಸಲ್ಲಿಸಲು ಮನೆ ನಿರ್ಮಾಣದ ಅನುದಾನದ ಲೆಕ್ಕಾಚಾರ. 7.5 ಲಕ್ಷ ಮನೆಯ ಒಟ್ಟು ವೆಚ್ಚ. 3.5 ಲಕ್ಷ ಕೇಂದ್ರ ಸರ್ಕಾರದ ಸಹಾಯಧನ. ಇನ್ನು 3 ಲಕ್ಷ ರಾಜ್ಯ ಸರ್ಕಾರ ಭರಿಸಲಿರುವ ಸಹಾಯಧನ. 1 ಲಕ್ಷ ರೂಪಾಯಿಯನ್ನ ಫಲಾನುಭವಿಗಳು ಭರಿಸಬೇಕಾದ ಹಣ. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ(RGRHCL) ವತಿಯಿಂದ ಪ್ರಧಾನ ಮಂತ್ರಿ ಆವಾಸ್ ನಗರ ವಸತಿ ಯೋಜನೆ ಅಡಿಯಲ್ಲಿ 52,189 ಮನೆಗಳು ನಿರ್ಮಾಣಗೊಳ್ಳುತ್ತಿವೆ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ರಾಜೀವ್ ಗಾಂಧಿ ವಸತಿ ಯೋಜನೆಯು ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಒದಗಿಸುವ ಯೋಜನೆಯಾಗಿದೆ. ಈ ಯೋಜನೆಯನ್ನ ಈಗ ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ರಾಜೀವ್ಗಾಂಧಿ ವಸತಿ ಯೋಜನೆಯು(RGRHCL), ವಸತಿ ರಹಿತರಿಗೆ ಮನೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಮೃತರ ಪ್ರಮಾಣ ಪತ್ರ ಸೇರಿದಂತೆ ಇತರೆ ಅಗತ್ಯ ದಾಖಲೆಗಳು ಅರ್ಜಿದಾರರು ಹೊಂದಿರಬೇಕು.
ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ವೆಬ್ಸೈಟ್ಗೆ ಭೇಟಿ ನೀಡಿ :- ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ(ಕರ್ನಾಟಕ ಸರ್ಕಾರದ ಒಂದು ಉದ್ಯಮ)
ಮೇಲೆ ತಿಳಿಸಿದ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿದ ನಂತರ ತಕ್ಷಣ ನಿಮ್ಮ ಜಿಲ್ಲೆ, ನಿಮ್ಮ ತಾಲೂಕು ಮತ್ತು ನಿಮ್ಮ ಹೋಬಳಿ ಆಯ್ಕೆ ಮಾಡುವುದಕ್ಕೆ ನಿಮಗೆ ಆಯ್ಕೆಗಳು ಸಿಗುತ್ತವೆ. ಇನ್ನು ಮುಂದಿನ ಹಂತಗಳು ನಿವಾಸ ಪ್ರಮಾಣ ಪತ್ರದ ಆರ್ ಸಂಖ್ಯೆ ಮತ್ತು ಅರ್ಜಿದಾರರ ಎಲ್ಲ ದಾಖಲಾತಿಗಳೊಂದಿಗೆ ನಿಮ್ಮ ಸರಿಯಾದ ದಾಖಲೆಗಳನ್ನ ಸಲ್ಲಿಸುವ ಮೂಲಕ ಅರ್ಜಿಯನ್ನು ಸಲ್ಲಿಸಿ ಮೇಲಿನ ವೆಬ್ ಸೈಟ್ಗೆ ಭೇಟಿ ನೀಡುವ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದಾದ ‘ನಮ್ಮ ಮನೆ’ ಎಂಬ ಆಯ್ಕೆಯನ್ನು ನೀವು ನೋಡುತ್ತೀರಿ. ಮತ್ತು ಅರ್ಜಿಯನ್ನ ಸಲ್ಲಿಸಿದ ನಂತರ ಫಲಿತಾಂಶವನ್ನ ಕೆಲವೇ ದಿನಗಳಲ್ಲಿ ಆನ್ಲೈನ್ನಲ್ಲಿ ಪ್ರಕಟಿಸಲಾಗುತ್ತದೆ.
ಮೇಲಿನ ವೆಬ್ ಸೈಟ್ ನಲ್ಲಿ ಕ್ಲಿಕ್ ಮಾಡುವ ಮೂಲಕ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ನೀವು ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತ ಮನೆ ಸಿಗುತ್ತೆ. ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಚಾರಿಸಬಹುದು.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
- ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
- Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್?, ಬರುತ್ತಾ ಹೊಸ ರೂಲ್ಸ್?, ಸಿಎಂ ಆಪ್ತ
- ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ದಿನೇಶ್ ಕಾರ್ತಿಕ್..! ಮೊದಲ ಕ್ವಾಲಿಫೈಯರ್ ಗೆದ್ದವರು ಫೈನಲ್ಗೆ, ಸೋತವರಿಗೂ ಇದೆ ಅವಕಾಶ!