Housing Scheme : ನಮಸ್ಕಾರ ಸ್ನೇಹಿತರೇ, ಇದುವರೆಗೂ ಯಾರೆಲ್ಲಾ ಸ್ವಂತ ಮನೆಗಳನ್ನು ಹೊಂದಿಲ್ಲವೋ ಅಂತಹವರಿಗೆ ಸರ್ಕಾರದಿಂದಲೇ ಉಚಿತ ಮನೆಗಳು ಕೂಡ ವಿತರಣೆ ಮಾಡಲಾಗುತ್ತದೆ. ಈ ಯೋಜನೆಗೆ ನೀವು ಅರ್ಹರಾಗಿದ್ದರೆ ಯಾವುದೇ ರೀತಿಯ ಮನೆಯ ಬಾಡಿಗೆ ಅಥವಾ ಮನೆಯ ಭೋಗ್ಯದ ಹಣವನ್ನು ಕೂಡ ನೀಡುವಂತಿಲ್ಲ.
ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ಮನೆಯನ್ನು ಯಾವ ರೀತಿ ಪಡೆಯಬೇಕು.? ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಹಾಗು ಆ ಮನೆಗೆ ಏನೆಲ್ಲಾ ಸೌಲಭ್ಯಗಳು ಇರುತ್ತವೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
ರಾಜೀವ್ ಗಾಂಧಿ ವಸತಿ ಯೋಜನೆ – Rajiv Gandhi Vasati Yojana
ರಾಜೀವ್ ಗಾಂಧಿ ವಸತಿ ಯೋಜನೆ(Rajiv Gandhi Vasati Yojana) ಮೂಲಕ ಹಲವಾರು ವರ್ಷಗಳಿಂದಲೂ ಕೂಡ ಅರ್ಹ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಿ ವಸತಿಗಳನ್ನು ಕೂಡ ಈಗಾಗಲೇ ಪಡೆಯುತ್ತಿದ್ದಾರೆ. ಅವರಂತೆ ನೀವು ಕೂಡ ಅರ್ಹರಾಗಿದ್ದಾರೆ, ನೀವು ಕೂಡ ಪಡೆಯಬೇಕು ಎಂದರೆ ಸರ್ಕಾರಕ್ಕೆ ಅರ್ಜಿಯನ್ನು ಕೂಡ ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅರ್ಹರಿಗೆ ಸರ್ಕಾರ ಉಚಿತ ಮನೆಗಳನ್ನು ನಿರ್ಮಿಸಿಕೊಡುತ್ತದೆ.
ಸರ್ಕಾರ ಅರ್ಹ ಫಲಾನುಭವಿಗಳಿಗೆ ನಿರ್ಮಿಸಿ ಕೊಡುವಂತಹ ಮನೆಯ ವೆಚ್ಚ 7.5 ಲಕ್ಷ ರೂಪಾಯಿ. ಆದರೆ ಸಹಾಯಧನವಾಗಿ ಕೇಂದ್ರ ಸರ್ಕಾರದ ಕಡೆಯಿಂದ 3.5 ಲಕ್ಷ ಹಣ ದೊರೆಯುತ್ತದೆ. ಇನ್ನುಳಿದಿರುವಂತಹ 3 ಲಕ್ಷ ಹಣವನ್ನು ರಾಜ್ಯ ಸರ್ಕಾರ ಕೂಡ ಬರಿಸುತ್ತದೆ. ಇನ್ನು ಮನೆ ಪಡೆಯುವಂತಹ ಅಭ್ಯರ್ಥಿಗಳು ಒಂದು ಲಕ್ಷ ಹಣವನ್ನು ಮಾತ್ರ ಸರ್ಕಾರಕ್ಕೆ ನೀಡಿ ಉಚಿತ ಮನೆಗಳನ್ನು ಕೂಡ ಪಡೆಯಬಹುದು.
ಪ್ರಸ್ತುತ ದಿನಗಳಲ್ಲಿ ಒಂದು ಲಕ್ಷ ಹಣ ನೀಡಿದ್ರೆ ಎಲ್ಲಿಯೂ ಕೂಡ ಸ್ವಂತ ಮನೆಗಳು ದೊರೆಯುವುದಿಲ್ಲ. ಆದರೆ ಸರ್ಕಾರದಿಂದ ಈ ಉಚಿತ ಮನೆಗಳು ಹಂಚಿಕೆ ಆಗುತ್ತದೆ. ನೀವು ಬರೋಬ್ಬರಿ ಒಂದು ಲಕ್ಷ ನೀಡಿದ್ರೆ ಸಾಕು ನಿಮಗೆ 7.5 ಲಕ್ಷದ ಮನೆ ನಿಮ್ಮದಾಗುತ್ತದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಬೇಕಾಗುವ ದಾಖಲೆಗಳೇನು.?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ
- ಪಡಿತರ ಚೀಟಿ
- ಮೊಬೈಲ್ ನಂಬರ್
ಇನ್ನಿತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಹ ಫಲಾನುಭವಿಗಳು ಅರ್ಜಿಯನ್ನು ಆನ್ ಲೈನ್ ಮೂಲಕ ಕೂಡ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸುವ ಅಧೀಕೃತ ವೆಬ್ ಸೈಟ್ ಲಿಂಕ್ :- Rajiv Gandhi Housing Corporation Limited
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















