Housing Scheme : ನಮಸ್ಕಾರ ಸ್ನೇಹಿತರೇ, ಇದುವರೆಗೂ ಯಾರೆಲ್ಲಾ ಸ್ವಂತ ಮನೆಗಳನ್ನು ಹೊಂದಿಲ್ಲವೋ ಅಂತಹವರಿಗೆ ಸರ್ಕಾರದಿಂದಲೇ ಉಚಿತ ಮನೆಗಳು ಕೂಡ ವಿತರಣೆ ಮಾಡಲಾಗುತ್ತದೆ. ಈ ಯೋಜನೆಗೆ ನೀವು ಅರ್ಹರಾಗಿದ್ದರೆ ಯಾವುದೇ ರೀತಿಯ ಮನೆಯ ಬಾಡಿಗೆ ಅಥವಾ ಮನೆಯ ಭೋಗ್ಯದ ಹಣವನ್ನು ಕೂಡ ನೀಡುವಂತಿಲ್ಲ.
ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ಮನೆಯನ್ನು ಯಾವ ರೀತಿ ಪಡೆಯಬೇಕು.? ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಹಾಗು ಆ ಮನೆಗೆ ಏನೆಲ್ಲಾ ಸೌಲಭ್ಯಗಳು ಇರುತ್ತವೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
ರಾಜೀವ್ ಗಾಂಧಿ ವಸತಿ ಯೋಜನೆ – Rajiv Gandhi Vasati Yojana
ರಾಜೀವ್ ಗಾಂಧಿ ವಸತಿ ಯೋಜನೆ(Rajiv Gandhi Vasati Yojana) ಮೂಲಕ ಹಲವಾರು ವರ್ಷಗಳಿಂದಲೂ ಕೂಡ ಅರ್ಹ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಿ ವಸತಿಗಳನ್ನು ಕೂಡ ಈಗಾಗಲೇ ಪಡೆಯುತ್ತಿದ್ದಾರೆ. ಅವರಂತೆ ನೀವು ಕೂಡ ಅರ್ಹರಾಗಿದ್ದಾರೆ, ನೀವು ಕೂಡ ಪಡೆಯಬೇಕು ಎಂದರೆ ಸರ್ಕಾರಕ್ಕೆ ಅರ್ಜಿಯನ್ನು ಕೂಡ ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅರ್ಹರಿಗೆ ಸರ್ಕಾರ ಉಚಿತ ಮನೆಗಳನ್ನು ನಿರ್ಮಿಸಿಕೊಡುತ್ತದೆ.
ಸರ್ಕಾರ ಅರ್ಹ ಫಲಾನುಭವಿಗಳಿಗೆ ನಿರ್ಮಿಸಿ ಕೊಡುವಂತಹ ಮನೆಯ ವೆಚ್ಚ 7.5 ಲಕ್ಷ ರೂಪಾಯಿ. ಆದರೆ ಸಹಾಯಧನವಾಗಿ ಕೇಂದ್ರ ಸರ್ಕಾರದ ಕಡೆಯಿಂದ 3.5 ಲಕ್ಷ ಹಣ ದೊರೆಯುತ್ತದೆ. ಇನ್ನುಳಿದಿರುವಂತಹ 3 ಲಕ್ಷ ಹಣವನ್ನು ರಾಜ್ಯ ಸರ್ಕಾರ ಕೂಡ ಬರಿಸುತ್ತದೆ. ಇನ್ನು ಮನೆ ಪಡೆಯುವಂತಹ ಅಭ್ಯರ್ಥಿಗಳು ಒಂದು ಲಕ್ಷ ಹಣವನ್ನು ಮಾತ್ರ ಸರ್ಕಾರಕ್ಕೆ ನೀಡಿ ಉಚಿತ ಮನೆಗಳನ್ನು ಕೂಡ ಪಡೆಯಬಹುದು.
ಪ್ರಸ್ತುತ ದಿನಗಳಲ್ಲಿ ಒಂದು ಲಕ್ಷ ಹಣ ನೀಡಿದ್ರೆ ಎಲ್ಲಿಯೂ ಕೂಡ ಸ್ವಂತ ಮನೆಗಳು ದೊರೆಯುವುದಿಲ್ಲ. ಆದರೆ ಸರ್ಕಾರದಿಂದ ಈ ಉಚಿತ ಮನೆಗಳು ಹಂಚಿಕೆ ಆಗುತ್ತದೆ. ನೀವು ಬರೋಬ್ಬರಿ ಒಂದು ಲಕ್ಷ ನೀಡಿದ್ರೆ ಸಾಕು ನಿಮಗೆ 7.5 ಲಕ್ಷದ ಮನೆ ನಿಮ್ಮದಾಗುತ್ತದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಬೇಕಾಗುವ ದಾಖಲೆಗಳೇನು.?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ
- ಪಡಿತರ ಚೀಟಿ
- ಮೊಬೈಲ್ ನಂಬರ್
ಇನ್ನಿತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಹ ಫಲಾನುಭವಿಗಳು ಅರ್ಜಿಯನ್ನು ಆನ್ ಲೈನ್ ಮೂಲಕ ಕೂಡ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸುವ ಅಧೀಕೃತ ವೆಬ್ ಸೈಟ್ ಲಿಂಕ್ :- Rajiv Gandhi Housing Corporation Limited
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್



















