Housing Scheme : ನಮಸ್ಕಾರ ಸ್ನೇಹಿತರೇ, ಇದುವರೆಗೂ ಯಾರೆಲ್ಲಾ ಸ್ವಂತ ಮನೆಗಳನ್ನು ಹೊಂದಿಲ್ಲವೋ ಅಂತಹವರಿಗೆ ಸರ್ಕಾರದಿಂದಲೇ ಉಚಿತ ಮನೆಗಳು ಕೂಡ ವಿತರಣೆ ಮಾಡಲಾಗುತ್ತದೆ. ಈ ಯೋಜನೆಗೆ ನೀವು ಅರ್ಹರಾಗಿದ್ದರೆ ಯಾವುದೇ ರೀತಿಯ ಮನೆಯ ಬಾಡಿಗೆ ಅಥವಾ ಮನೆಯ ಭೋಗ್ಯದ ಹಣವನ್ನು ಕೂಡ ನೀಡುವಂತಿಲ್ಲ.
ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ಮನೆಯನ್ನು ಯಾವ ರೀತಿ ಪಡೆಯಬೇಕು.? ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಹಾಗು ಆ ಮನೆಗೆ ಏನೆಲ್ಲಾ ಸೌಲಭ್ಯಗಳು ಇರುತ್ತವೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
ರಾಜೀವ್ ಗಾಂಧಿ ವಸತಿ ಯೋಜನೆ – Rajiv Gandhi Vasati Yojana
ರಾಜೀವ್ ಗಾಂಧಿ ವಸತಿ ಯೋಜನೆ(Rajiv Gandhi Vasati Yojana) ಮೂಲಕ ಹಲವಾರು ವರ್ಷಗಳಿಂದಲೂ ಕೂಡ ಅರ್ಹ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಿ ವಸತಿಗಳನ್ನು ಕೂಡ ಈಗಾಗಲೇ ಪಡೆಯುತ್ತಿದ್ದಾರೆ. ಅವರಂತೆ ನೀವು ಕೂಡ ಅರ್ಹರಾಗಿದ್ದಾರೆ, ನೀವು ಕೂಡ ಪಡೆಯಬೇಕು ಎಂದರೆ ಸರ್ಕಾರಕ್ಕೆ ಅರ್ಜಿಯನ್ನು ಕೂಡ ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅರ್ಹರಿಗೆ ಸರ್ಕಾರ ಉಚಿತ ಮನೆಗಳನ್ನು ನಿರ್ಮಿಸಿಕೊಡುತ್ತದೆ.
ಸರ್ಕಾರ ಅರ್ಹ ಫಲಾನುಭವಿಗಳಿಗೆ ನಿರ್ಮಿಸಿ ಕೊಡುವಂತಹ ಮನೆಯ ವೆಚ್ಚ 7.5 ಲಕ್ಷ ರೂಪಾಯಿ. ಆದರೆ ಸಹಾಯಧನವಾಗಿ ಕೇಂದ್ರ ಸರ್ಕಾರದ ಕಡೆಯಿಂದ 3.5 ಲಕ್ಷ ಹಣ ದೊರೆಯುತ್ತದೆ. ಇನ್ನುಳಿದಿರುವಂತಹ 3 ಲಕ್ಷ ಹಣವನ್ನು ರಾಜ್ಯ ಸರ್ಕಾರ ಕೂಡ ಬರಿಸುತ್ತದೆ. ಇನ್ನು ಮನೆ ಪಡೆಯುವಂತಹ ಅಭ್ಯರ್ಥಿಗಳು ಒಂದು ಲಕ್ಷ ಹಣವನ್ನು ಮಾತ್ರ ಸರ್ಕಾರಕ್ಕೆ ನೀಡಿ ಉಚಿತ ಮನೆಗಳನ್ನು ಕೂಡ ಪಡೆಯಬಹುದು.
ಪ್ರಸ್ತುತ ದಿನಗಳಲ್ಲಿ ಒಂದು ಲಕ್ಷ ಹಣ ನೀಡಿದ್ರೆ ಎಲ್ಲಿಯೂ ಕೂಡ ಸ್ವಂತ ಮನೆಗಳು ದೊರೆಯುವುದಿಲ್ಲ. ಆದರೆ ಸರ್ಕಾರದಿಂದ ಈ ಉಚಿತ ಮನೆಗಳು ಹಂಚಿಕೆ ಆಗುತ್ತದೆ. ನೀವು ಬರೋಬ್ಬರಿ ಒಂದು ಲಕ್ಷ ನೀಡಿದ್ರೆ ಸಾಕು ನಿಮಗೆ 7.5 ಲಕ್ಷದ ಮನೆ ನಿಮ್ಮದಾಗುತ್ತದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಬೇಕಾಗುವ ದಾಖಲೆಗಳೇನು.?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ
- ಪಡಿತರ ಚೀಟಿ
- ಮೊಬೈಲ್ ನಂಬರ್
ಇನ್ನಿತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಹ ಫಲಾನುಭವಿಗಳು ಅರ್ಜಿಯನ್ನು ಆನ್ ಲೈನ್ ಮೂಲಕ ಕೂಡ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸುವ ಅಧೀಕೃತ ವೆಬ್ ಸೈಟ್ ಲಿಂಕ್ :- Rajiv Gandhi Housing Corporation Limited
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















