Housing Scheme : ನಮಸ್ಕಾರ ಸ್ನೇಹಿತರೇ, ಇದುವರೆಗೂ ಯಾರೆಲ್ಲಾ ಸ್ವಂತ ಮನೆಗಳನ್ನು ಹೊಂದಿಲ್ಲವೋ ಅಂತಹವರಿಗೆ ಸರ್ಕಾರದಿಂದಲೇ ಉಚಿತ ಮನೆಗಳು ಕೂಡ ವಿತರಣೆ ಮಾಡಲಾಗುತ್ತದೆ. ಈ ಯೋಜನೆಗೆ ನೀವು ಅರ್ಹರಾಗಿದ್ದರೆ ಯಾವುದೇ ರೀತಿಯ ಮನೆಯ ಬಾಡಿಗೆ ಅಥವಾ ಮನೆಯ ಭೋಗ್ಯದ ಹಣವನ್ನು ಕೂಡ ನೀಡುವಂತಿಲ್ಲ.
ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ಮನೆಯನ್ನು ಯಾವ ರೀತಿ ಪಡೆಯಬೇಕು.? ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಹಾಗು ಆ ಮನೆಗೆ ಏನೆಲ್ಲಾ ಸೌಲಭ್ಯಗಳು ಇರುತ್ತವೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
ರಾಜೀವ್ ಗಾಂಧಿ ವಸತಿ ಯೋಜನೆ – Rajiv Gandhi Vasati Yojana
ರಾಜೀವ್ ಗಾಂಧಿ ವಸತಿ ಯೋಜನೆ(Rajiv Gandhi Vasati Yojana) ಮೂಲಕ ಹಲವಾರು ವರ್ಷಗಳಿಂದಲೂ ಕೂಡ ಅರ್ಹ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಿ ವಸತಿಗಳನ್ನು ಕೂಡ ಈಗಾಗಲೇ ಪಡೆಯುತ್ತಿದ್ದಾರೆ. ಅವರಂತೆ ನೀವು ಕೂಡ ಅರ್ಹರಾಗಿದ್ದಾರೆ, ನೀವು ಕೂಡ ಪಡೆಯಬೇಕು ಎಂದರೆ ಸರ್ಕಾರಕ್ಕೆ ಅರ್ಜಿಯನ್ನು ಕೂಡ ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅರ್ಹರಿಗೆ ಸರ್ಕಾರ ಉಚಿತ ಮನೆಗಳನ್ನು ನಿರ್ಮಿಸಿಕೊಡುತ್ತದೆ.
ಸರ್ಕಾರ ಅರ್ಹ ಫಲಾನುಭವಿಗಳಿಗೆ ನಿರ್ಮಿಸಿ ಕೊಡುವಂತಹ ಮನೆಯ ವೆಚ್ಚ 7.5 ಲಕ್ಷ ರೂಪಾಯಿ. ಆದರೆ ಸಹಾಯಧನವಾಗಿ ಕೇಂದ್ರ ಸರ್ಕಾರದ ಕಡೆಯಿಂದ 3.5 ಲಕ್ಷ ಹಣ ದೊರೆಯುತ್ತದೆ. ಇನ್ನುಳಿದಿರುವಂತಹ 3 ಲಕ್ಷ ಹಣವನ್ನು ರಾಜ್ಯ ಸರ್ಕಾರ ಕೂಡ ಬರಿಸುತ್ತದೆ. ಇನ್ನು ಮನೆ ಪಡೆಯುವಂತಹ ಅಭ್ಯರ್ಥಿಗಳು ಒಂದು ಲಕ್ಷ ಹಣವನ್ನು ಮಾತ್ರ ಸರ್ಕಾರಕ್ಕೆ ನೀಡಿ ಉಚಿತ ಮನೆಗಳನ್ನು ಕೂಡ ಪಡೆಯಬಹುದು.
ಪ್ರಸ್ತುತ ದಿನಗಳಲ್ಲಿ ಒಂದು ಲಕ್ಷ ಹಣ ನೀಡಿದ್ರೆ ಎಲ್ಲಿಯೂ ಕೂಡ ಸ್ವಂತ ಮನೆಗಳು ದೊರೆಯುವುದಿಲ್ಲ. ಆದರೆ ಸರ್ಕಾರದಿಂದ ಈ ಉಚಿತ ಮನೆಗಳು ಹಂಚಿಕೆ ಆಗುತ್ತದೆ. ನೀವು ಬರೋಬ್ಬರಿ ಒಂದು ಲಕ್ಷ ನೀಡಿದ್ರೆ ಸಾಕು ನಿಮಗೆ 7.5 ಲಕ್ಷದ ಮನೆ ನಿಮ್ಮದಾಗುತ್ತದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಬೇಕಾಗುವ ದಾಖಲೆಗಳೇನು.?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ
- ಪಡಿತರ ಚೀಟಿ
- ಮೊಬೈಲ್ ನಂಬರ್
ಇನ್ನಿತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಹ ಫಲಾನುಭವಿಗಳು ಅರ್ಜಿಯನ್ನು ಆನ್ ಲೈನ್ ಮೂಲಕ ಕೂಡ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸುವ ಅಧೀಕೃತ ವೆಬ್ ಸೈಟ್ ಲಿಂಕ್ :- Rajiv Gandhi Housing Corporation Limited
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ



















