Ratan Tata Death : ದೇಶದ ಉದ್ಯಮ ವಲಯಕ್ಕೆ ದೊಡ್ಡ ಸೇವೆ ಸಲ್ಲಿಸಿ, ತಮ್ಮ ಇಡೀ ಜೀವನವನ್ನೇ ಮುಡಿಪಾಗಿ ಇಟ್ಟಿದ್ದ ವ್ಯಕ್ತಿ ಇಂದು ಶತಕೋಟಿ ಭಾರತೀಯರನ್ನು ಬಿಟ್ಟು ಹೋಗಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ ಅಭಿಮಾನಿಗಳು ಒಪ್ಪಿರಲಿಲ್ಲ.
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ (Ratan Tata) ಅವರು ಇನ್ನಿಲ್ಲ. ರತನ್ ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು ಭಾರತ ಸೇರಿದಂತೆ ಪ್ರಪಂಚದಾದ್ಯಂತ ತಮ್ಮ ಲೋಕೋಪಕಾರಿ ಕೆಲಸಕ್ಕೆ ಹೆಸರುವಾಸಿಯಾಗಿದ್ದರು. ಅವರ ನಿಧನವು ಭಾರತೀಯ ಉದ್ಯಮಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಆಳವಾದ ಆಘಾತವನ್ನು ನೀಡಿದೆ. ತಮ್ಮ ಜೀವನದಲ್ಲಿ ಅನೇಕ ಪ್ರಮುಖ ಸಾಧನೆಗಳ ಮೂಲಕ, ರತನ್ ಟಾಟಾ ಜಾಗತಿಕ ಮಟ್ಟದಲ್ಲಿ ಟಾಟಾ ಸಮೂಹವನ್ನು ಸ್ಥಾಪಿಸಿದರು ಮತ್ತು ಭಾರತೀಯ ಉದ್ಯಮಕ್ಕೆ ಹೊಸ ದಿಕ್ಕನ್ನು ನೀಡಿದರು. ಅವರ ನಿಧನದ ಸುದ್ದಿಯಿಂದ ಭಾರತೀಯ ಚಿತ್ರರಂಗದಲ್ಲಿ ನೀರವ ಮೌನ ಆವರಿಸಿದೆ. ರತನ್ ಅವರ ನಿಧನಕ್ಕೆ ದೇಶದ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















