Ration Card Aadhar Link : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರವು ಈಗಾಗಲೇ ಕಡ್ಡಾಯಗೊಳಿಸಿದೆ. ಇದುವರೆಗೂ ಆಧಾರ್ ಕಾರ್ಡ್ ಹಾಗು ಪಡಿತರ ಚೀಟಿ ಲಿಂಕ್ ಮಾಡದವರಿಗೆ ಲಿಂಕ್ ಮಾಡಲು ಇದ್ದ ಡೆಡ್ ಲೈನ್ ಅನ್ನು ಮತ್ತೆ ವಿಸ್ತರಿಸಿದೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆಯಬಹುದಾದ ಯೋಜನೆಯಡಿ ನೀಡಲಾಗಿರುವ ಪಡಿತರ ಚೀಟಿಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈ ರೀತಿಯ ಲಿಂಕ್ ಗಾಗಿ 2024ರ ಜೂ. 30ರಂದು ಕೊನೆಯ ದಿನವಾಗಿತ್ತು. ಆದರೀಗ, ಈ ಗಡುವನ್ನು ಮೂರು ತಿಂಗಳವರೆಗೆ ಅಂದರೆ ಇದೇ 2024ರ ಸೆಪ್ಟಂಬರ್ 30ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಇದನ್ನೂ ಕೂಡ ಓದಿ : PM Surya Ghar Yojana : ಕರೆಂಟ್ ಬಿಲ್ ಕಟ್ಟುತ್ತಿರುವ ಎಲ್ಲರಿಗು ಸಿಗುತ್ತೆ 78000 ರೂಪಾಯಿ.! ಹೀಗೆ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
ಈ ಹಿಂದೆಯೂ ಕೂಡ ಆಧಾರ್ ಕಾರ್ಡ್ ಹಾಗು ಪಡಿತರ ಚೀಟಿ ಲಿಂಕ್ ಗಡುವನ್ನು ಹಲವಾರು ಬಾರಿ ವಿಸ್ತರಿಸಲಾಗಿತ್ತು. ಈ ಬಾರಿ ಪುನಃ ವಿಸ್ತರಿಸಲಾಗಿದೆ. ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ರಾಜ್ಯದ ನಾನಾ ಜಿಲ್ಲಾ ಕೇಂದ್ರಗಳಲ್ಲಿರುವ ಮುಂತಾದ ಸೇವಾ ಕೇಂದ್ರಗಳಲ್ಲಿ ನಿಮ್ಮ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















