Ration Card eKYC : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ಇದ್ದವರು ಅಥವಾ ನೀವು ಉಚಿತವಾಗಿ ರೇಷನ್ ಅಕ್ಕಿಯನ್ನು ಪಡೆಯುತ್ತಿದ್ದೀರಾ.? ಹಾಗಾದರೆ ನೀವು ಈ ಕೆಲಸವನ್ನು ಮಾಡಲೇಬೇಕು. ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಹೊಂದಿರುವವರಿಗೆ ಒಂದು ಮುಖ್ಯ ಮಾಹಿತಿ. ಪ್ರತಿಯೊಬ್ಬರು ಕೂಡ ಜೂನ್ 30 ರೊಳಗೆ ಈ ಕೆಲಸವನ್ನು ಮಾಡಲೇಬೇಕು. ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗುತ್ತದೆ.
ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಹಾರ ಇಲಾಖೆಯು ಒಂದು ಸೂಚನೆ ಕೊಟ್ಟಿದೆ. ರೇಷನ್ ಕಾರ್ಡ್ ಹೊಂದಿರುವವರು ಏನು ಮಾಡಬೇಕು.? ಈ-ಕೆವೈಸಿ ಮಾಡಿಸಿಕೊಳ್ಳುವುದು ಎಲ್ಲಿ ಹಾಗು ಹೇಗೆ.? ಈ-ಕೆವೈಸಿ ಮಾಡಿಸಿಕೊಳ್ಳಲು ಎಷ್ಟು ಹಣ ಖರ್ಚಾಗುತ್ತೆ.? ಹಾಗು ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ತುಂಬಾ ಮುಖ್ಯ. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ಇದ್ದವರು ನೀವು ಉಚಿತವಾಗಿ ರೇಷನ್ ಅಥವಾ ಅಕ್ಕಿಯನ್ನು ಪಡುತ್ತಿದ್ದೀರಾ? ಹಾಗಾದ್ರೆ ನೀವು ಕಡ್ಡಾಯವಾಗಿ ಈ-ಕೆವೈಸಿಯನ್ನು ಮಾಡಲೇಬೇಕು. ಈ-ಕೆವೈಸಿ ಮಾಡುವುದು ಹೇಗೆ ಅಂತ ನೋಡೋಣ. ಒಂದು ವೇಳೆ ನೀವು ಈ-ಕೆವೈಸಿಯನ್ನು ಮಾಡದೇ ಇದ್ದರೆ ನಿಮ್ಮ ಹೆಸರು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ.
ಹೌದು, ಯಾರು ರೇಷನ್ ಕಾರ್ಡ್ ಹೊಂದಿದವರು ಈ-ಕೆವೈಸಿಯನ್ನು ಮಾಡಿಸಿಕೊಳ್ಳುವುದಿಲ್ಲವೋ, ಅವರ ಹೆಸರು ರೇಶನ್ ಕಾರ್ಡ್ ನಿಂದ ಆಟೋಮ್ಯಾಟಿಕ್ ಆಗಿ ಡಿಲೀಟ್ ಆಗುತ್ತದೆ. ನಂತರ ಅವರಿಗೆ ಸರ್ಕಾರದ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್ ಕಾರ್ಡ್ ಈಕೆವೈಸಿ ಮಾಡಿಸಿಕೊಳ್ಳುವುದು ಸಂಪೂರ್ಣ ಉಚಿತವಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಹಣವನ್ನು ಕೊಡುವ ಅವಶ್ಯಕತೆ ಇಲ್ಲ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ರೇಷನ್ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳುವುದಕ್ಕೆ ನೀವು ಎಲ್ಲಿಗೂ ಹೋಗುವ ಅಗತ್ಯವಿಲ್ಲ ಅಥವಾ ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ಈ-ಕೆವೈಸಿಯನ್ನು ಸಂಪೂರ್ಣವಾಗಿ ಉಚಿತವಾಗಿ ಮಾಡಬಹುದು. ಇದಕ್ಕೆ ನೀವು ನಿಮ್ಮ ರೇಷನ್ ಅಕ್ಕಿ ಪಡೆಯುವ ನ್ಯಾಯಬೆಲೆ ಅಂಗಡಿಗೆ ಹೋಗಿ ಈ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕು. ನ್ಯಾಯಬೆಲೆ ಅಂಗಡಿಯವರು ಪಿಒಎಸ್ ಯಂತ್ರ ಮೂಲಕ ನಿಮ್ಮ ಬೆರಳಚ್ಚನ್ನು ತೆಗೆದುಕೊಳ್ಳುವ ಮೂಲಕ ಈ-ಕೆವೈಸಿಯವನ್ನು ಅಪ್ಡೇಟ್ ಮಾಡುತ್ತಾರೆ.
ರೇಷನ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕವು ಇದೇ ತಿಂಗಳ ಜೂನ್ 30 ರೊಳಗೆ ಪ್ರತಿಯೊಬ್ಬರೂ ಕೂಡ ಈ-ಕೆವೈಸಿಯನ್ನು ಮಾಡಿಸಿಕೊಳ್ಳಲೇಬೇಕು. ಈ-ಕೆವೈಸಿ ಮಾಡಿಸಿಕೊಳ್ಳಲು ನಿಮ್ಮ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಹೊಂದಿದ್ದರೆ ಸಾಕು. ಈ ಮಾಹಿತಿಯನ್ನ ಆದಷ್ಟು ಎಲ್ಲರಿಗೂ ಶೇರ್ ಮಾಡಿಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ



















