Ration Card eKYC : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ಇದ್ದವರು ಅಥವಾ ನೀವು ಉಚಿತವಾಗಿ ರೇಷನ್ ಅಕ್ಕಿಯನ್ನು ಪಡೆಯುತ್ತಿದ್ದೀರಾ.? ಹಾಗಾದರೆ ನೀವು ಈ ಕೆಲಸವನ್ನು ಮಾಡಲೇಬೇಕು. ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಹೊಂದಿರುವವರಿಗೆ ಒಂದು ಮುಖ್ಯ ಮಾಹಿತಿ. ಪ್ರತಿಯೊಬ್ಬರು ಕೂಡ ಜೂನ್ 30 ರೊಳಗೆ ಈ ಕೆಲಸವನ್ನು ಮಾಡಲೇಬೇಕು. ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗುತ್ತದೆ.
ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಹಾರ ಇಲಾಖೆಯು ಒಂದು ಸೂಚನೆ ಕೊಟ್ಟಿದೆ. ರೇಷನ್ ಕಾರ್ಡ್ ಹೊಂದಿರುವವರು ಏನು ಮಾಡಬೇಕು.? ಈ-ಕೆವೈಸಿ ಮಾಡಿಸಿಕೊಳ್ಳುವುದು ಎಲ್ಲಿ ಹಾಗು ಹೇಗೆ.? ಈ-ಕೆವೈಸಿ ಮಾಡಿಸಿಕೊಳ್ಳಲು ಎಷ್ಟು ಹಣ ಖರ್ಚಾಗುತ್ತೆ.? ಹಾಗು ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ತುಂಬಾ ಮುಖ್ಯ. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ಇದ್ದವರು ನೀವು ಉಚಿತವಾಗಿ ರೇಷನ್ ಅಥವಾ ಅಕ್ಕಿಯನ್ನು ಪಡುತ್ತಿದ್ದೀರಾ? ಹಾಗಾದ್ರೆ ನೀವು ಕಡ್ಡಾಯವಾಗಿ ಈ-ಕೆವೈಸಿಯನ್ನು ಮಾಡಲೇಬೇಕು. ಈ-ಕೆವೈಸಿ ಮಾಡುವುದು ಹೇಗೆ ಅಂತ ನೋಡೋಣ. ಒಂದು ವೇಳೆ ನೀವು ಈ-ಕೆವೈಸಿಯನ್ನು ಮಾಡದೇ ಇದ್ದರೆ ನಿಮ್ಮ ಹೆಸರು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ.
ಹೌದು, ಯಾರು ರೇಷನ್ ಕಾರ್ಡ್ ಹೊಂದಿದವರು ಈ-ಕೆವೈಸಿಯನ್ನು ಮಾಡಿಸಿಕೊಳ್ಳುವುದಿಲ್ಲವೋ, ಅವರ ಹೆಸರು ರೇಶನ್ ಕಾರ್ಡ್ ನಿಂದ ಆಟೋಮ್ಯಾಟಿಕ್ ಆಗಿ ಡಿಲೀಟ್ ಆಗುತ್ತದೆ. ನಂತರ ಅವರಿಗೆ ಸರ್ಕಾರದ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್ ಕಾರ್ಡ್ ಈಕೆವೈಸಿ ಮಾಡಿಸಿಕೊಳ್ಳುವುದು ಸಂಪೂರ್ಣ ಉಚಿತವಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಹಣವನ್ನು ಕೊಡುವ ಅವಶ್ಯಕತೆ ಇಲ್ಲ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ರೇಷನ್ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳುವುದಕ್ಕೆ ನೀವು ಎಲ್ಲಿಗೂ ಹೋಗುವ ಅಗತ್ಯವಿಲ್ಲ ಅಥವಾ ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ಈ-ಕೆವೈಸಿಯನ್ನು ಸಂಪೂರ್ಣವಾಗಿ ಉಚಿತವಾಗಿ ಮಾಡಬಹುದು. ಇದಕ್ಕೆ ನೀವು ನಿಮ್ಮ ರೇಷನ್ ಅಕ್ಕಿ ಪಡೆಯುವ ನ್ಯಾಯಬೆಲೆ ಅಂಗಡಿಗೆ ಹೋಗಿ ಈ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕು. ನ್ಯಾಯಬೆಲೆ ಅಂಗಡಿಯವರು ಪಿಒಎಸ್ ಯಂತ್ರ ಮೂಲಕ ನಿಮ್ಮ ಬೆರಳಚ್ಚನ್ನು ತೆಗೆದುಕೊಳ್ಳುವ ಮೂಲಕ ಈ-ಕೆವೈಸಿಯವನ್ನು ಅಪ್ಡೇಟ್ ಮಾಡುತ್ತಾರೆ.
ರೇಷನ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕವು ಇದೇ ತಿಂಗಳ ಜೂನ್ 30 ರೊಳಗೆ ಪ್ರತಿಯೊಬ್ಬರೂ ಕೂಡ ಈ-ಕೆವೈಸಿಯನ್ನು ಮಾಡಿಸಿಕೊಳ್ಳಲೇಬೇಕು. ಈ-ಕೆವೈಸಿ ಮಾಡಿಸಿಕೊಳ್ಳಲು ನಿಮ್ಮ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಹೊಂದಿದ್ದರೆ ಸಾಕು. ಈ ಮಾಹಿತಿಯನ್ನ ಆದಷ್ಟು ಎಲ್ಲರಿಗೂ ಶೇರ್ ಮಾಡಿಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!
- ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ
- ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ
- ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ; ಮರಕ್ಕೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- ಪ್ರಿಯಕರನಿಗೆ ಬೆತ್ತಲೆ ಫೋಟೋ ಕಳಿಸಿದ 19 ರ ಯುವತಿಗೆ ಬ್ಲಾಕ್ ಮೇಲರ್ ಕಾಟ – ಹಣಕ್ಕೆ ಬೇಡಿಕೆ
- ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು : ಸ್ವಿಮ್ಮಿಂಗ್ ಪೂಲ್ನಲ್ಲಿ ತೇಲುತ್ತಿತ್ತು ಮೃತದೇಹ
- Horoscope Today : 26 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಡಿಕೆಶಿಗೂ ನನಗೂ ಹೋಲಿಕೆ ಮಾಡಬೇಡಿ : ನನಗೆ ಮಾತಿನ ಚಪಲ, ಅವರಿಗೆ ಲೂಟಿ ಚಪಲ – ಡಿಕೆ ಬ್ರದರ್ಸ್ ವಿರುದ್ಧ ಹೆಚ್ ಡಿಕೆ ಕೆಂಡ
- ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!
- ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು : ಎಚ್.ಡಿ ಕುಮಾರಸ್ವಾಮಿ
- ಮಾಜಿ ಲವರ್ ಪತ್ನಿಗೆ ಅಪಘಾತ ಮಾಡಿಸಿ ಏಡ್ಸ್ ರಕ್ತ ಇಂಜೆಕ್ಟ್ ಮಾಡಿದ ಮಹಿಳಾ ನರ್ಸ್
- ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ಹುಷಾರ್ – ಕಠಿಣ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸ್!
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ‘ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ: ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?’
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ



















