Ration Card eKYC : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ಇದ್ದವರು ಅಥವಾ ನೀವು ಉಚಿತವಾಗಿ ರೇಷನ್ ಅಕ್ಕಿಯನ್ನು ಪಡೆಯುತ್ತಿದ್ದೀರಾ.? ಹಾಗಾದರೆ ನೀವು ಈ ಕೆಲಸವನ್ನು ಮಾಡಲೇಬೇಕು. ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಹೊಂದಿರುವವರಿಗೆ ಒಂದು ಮುಖ್ಯ ಮಾಹಿತಿ. ಪ್ರತಿಯೊಬ್ಬರು ಕೂಡ ಜೂನ್ 30 ರೊಳಗೆ ಈ ಕೆಲಸವನ್ನು ಮಾಡಲೇಬೇಕು. ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗುತ್ತದೆ.
ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಹಾರ ಇಲಾಖೆಯು ಒಂದು ಸೂಚನೆ ಕೊಟ್ಟಿದೆ. ರೇಷನ್ ಕಾರ್ಡ್ ಹೊಂದಿರುವವರು ಏನು ಮಾಡಬೇಕು.? ಈ-ಕೆವೈಸಿ ಮಾಡಿಸಿಕೊಳ್ಳುವುದು ಎಲ್ಲಿ ಹಾಗು ಹೇಗೆ.? ಈ-ಕೆವೈಸಿ ಮಾಡಿಸಿಕೊಳ್ಳಲು ಎಷ್ಟು ಹಣ ಖರ್ಚಾಗುತ್ತೆ.? ಹಾಗು ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ತುಂಬಾ ಮುಖ್ಯ. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ಇದ್ದವರು ನೀವು ಉಚಿತವಾಗಿ ರೇಷನ್ ಅಥವಾ ಅಕ್ಕಿಯನ್ನು ಪಡುತ್ತಿದ್ದೀರಾ? ಹಾಗಾದ್ರೆ ನೀವು ಕಡ್ಡಾಯವಾಗಿ ಈ-ಕೆವೈಸಿಯನ್ನು ಮಾಡಲೇಬೇಕು. ಈ-ಕೆವೈಸಿ ಮಾಡುವುದು ಹೇಗೆ ಅಂತ ನೋಡೋಣ. ಒಂದು ವೇಳೆ ನೀವು ಈ-ಕೆವೈಸಿಯನ್ನು ಮಾಡದೇ ಇದ್ದರೆ ನಿಮ್ಮ ಹೆಸರು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ.
ಹೌದು, ಯಾರು ರೇಷನ್ ಕಾರ್ಡ್ ಹೊಂದಿದವರು ಈ-ಕೆವೈಸಿಯನ್ನು ಮಾಡಿಸಿಕೊಳ್ಳುವುದಿಲ್ಲವೋ, ಅವರ ಹೆಸರು ರೇಶನ್ ಕಾರ್ಡ್ ನಿಂದ ಆಟೋಮ್ಯಾಟಿಕ್ ಆಗಿ ಡಿಲೀಟ್ ಆಗುತ್ತದೆ. ನಂತರ ಅವರಿಗೆ ಸರ್ಕಾರದ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್ ಕಾರ್ಡ್ ಈಕೆವೈಸಿ ಮಾಡಿಸಿಕೊಳ್ಳುವುದು ಸಂಪೂರ್ಣ ಉಚಿತವಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಹಣವನ್ನು ಕೊಡುವ ಅವಶ್ಯಕತೆ ಇಲ್ಲ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ರೇಷನ್ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳುವುದಕ್ಕೆ ನೀವು ಎಲ್ಲಿಗೂ ಹೋಗುವ ಅಗತ್ಯವಿಲ್ಲ ಅಥವಾ ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ಈ-ಕೆವೈಸಿಯನ್ನು ಸಂಪೂರ್ಣವಾಗಿ ಉಚಿತವಾಗಿ ಮಾಡಬಹುದು. ಇದಕ್ಕೆ ನೀವು ನಿಮ್ಮ ರೇಷನ್ ಅಕ್ಕಿ ಪಡೆಯುವ ನ್ಯಾಯಬೆಲೆ ಅಂಗಡಿಗೆ ಹೋಗಿ ಈ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕು. ನ್ಯಾಯಬೆಲೆ ಅಂಗಡಿಯವರು ಪಿಒಎಸ್ ಯಂತ್ರ ಮೂಲಕ ನಿಮ್ಮ ಬೆರಳಚ್ಚನ್ನು ತೆಗೆದುಕೊಳ್ಳುವ ಮೂಲಕ ಈ-ಕೆವೈಸಿಯವನ್ನು ಅಪ್ಡೇಟ್ ಮಾಡುತ್ತಾರೆ.
ರೇಷನ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕವು ಇದೇ ತಿಂಗಳ ಜೂನ್ 30 ರೊಳಗೆ ಪ್ರತಿಯೊಬ್ಬರೂ ಕೂಡ ಈ-ಕೆವೈಸಿಯನ್ನು ಮಾಡಿಸಿಕೊಳ್ಳಲೇಬೇಕು. ಈ-ಕೆವೈಸಿ ಮಾಡಿಸಿಕೊಳ್ಳಲು ನಿಮ್ಮ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಹೊಂದಿದ್ದರೆ ಸಾಕು. ಈ ಮಾಹಿತಿಯನ್ನ ಆದಷ್ಟು ಎಲ್ಲರಿಗೂ ಶೇರ್ ಮಾಡಿಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?