Ration Card eKYC : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ಇದ್ದವರು ಅಥವಾ ನೀವು ಉಚಿತವಾಗಿ ರೇಷನ್ ಅಕ್ಕಿಯನ್ನು ಪಡೆಯುತ್ತಿದ್ದೀರಾ.? ಹಾಗಾದರೆ ನೀವು ಈ ಕೆಲಸವನ್ನು ಮಾಡಲೇಬೇಕು. ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಹೊಂದಿರುವವರಿಗೆ ಒಂದು ಮುಖ್ಯ ಮಾಹಿತಿ. ಪ್ರತಿಯೊಬ್ಬರು ಕೂಡ ಜೂನ್ 30 ರೊಳಗೆ ಈ ಕೆಲಸವನ್ನು ಮಾಡಲೇಬೇಕು. ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗುತ್ತದೆ.
ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಹಾರ ಇಲಾಖೆಯು ಒಂದು ಸೂಚನೆ ಕೊಟ್ಟಿದೆ. ರೇಷನ್ ಕಾರ್ಡ್ ಹೊಂದಿರುವವರು ಏನು ಮಾಡಬೇಕು.? ಈ-ಕೆವೈಸಿ ಮಾಡಿಸಿಕೊಳ್ಳುವುದು ಎಲ್ಲಿ ಹಾಗು ಹೇಗೆ.? ಈ-ಕೆವೈಸಿ ಮಾಡಿಸಿಕೊಳ್ಳಲು ಎಷ್ಟು ಹಣ ಖರ್ಚಾಗುತ್ತೆ.? ಹಾಗು ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ತುಂಬಾ ಮುಖ್ಯ. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ಇದ್ದವರು ನೀವು ಉಚಿತವಾಗಿ ರೇಷನ್ ಅಥವಾ ಅಕ್ಕಿಯನ್ನು ಪಡುತ್ತಿದ್ದೀರಾ? ಹಾಗಾದ್ರೆ ನೀವು ಕಡ್ಡಾಯವಾಗಿ ಈ-ಕೆವೈಸಿಯನ್ನು ಮಾಡಲೇಬೇಕು. ಈ-ಕೆವೈಸಿ ಮಾಡುವುದು ಹೇಗೆ ಅಂತ ನೋಡೋಣ. ಒಂದು ವೇಳೆ ನೀವು ಈ-ಕೆವೈಸಿಯನ್ನು ಮಾಡದೇ ಇದ್ದರೆ ನಿಮ್ಮ ಹೆಸರು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ.
ಹೌದು, ಯಾರು ರೇಷನ್ ಕಾರ್ಡ್ ಹೊಂದಿದವರು ಈ-ಕೆವೈಸಿಯನ್ನು ಮಾಡಿಸಿಕೊಳ್ಳುವುದಿಲ್ಲವೋ, ಅವರ ಹೆಸರು ರೇಶನ್ ಕಾರ್ಡ್ ನಿಂದ ಆಟೋಮ್ಯಾಟಿಕ್ ಆಗಿ ಡಿಲೀಟ್ ಆಗುತ್ತದೆ. ನಂತರ ಅವರಿಗೆ ಸರ್ಕಾರದ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್ ಕಾರ್ಡ್ ಈಕೆವೈಸಿ ಮಾಡಿಸಿಕೊಳ್ಳುವುದು ಸಂಪೂರ್ಣ ಉಚಿತವಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಹಣವನ್ನು ಕೊಡುವ ಅವಶ್ಯಕತೆ ಇಲ್ಲ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ರೇಷನ್ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳುವುದಕ್ಕೆ ನೀವು ಎಲ್ಲಿಗೂ ಹೋಗುವ ಅಗತ್ಯವಿಲ್ಲ ಅಥವಾ ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ಈ-ಕೆವೈಸಿಯನ್ನು ಸಂಪೂರ್ಣವಾಗಿ ಉಚಿತವಾಗಿ ಮಾಡಬಹುದು. ಇದಕ್ಕೆ ನೀವು ನಿಮ್ಮ ರೇಷನ್ ಅಕ್ಕಿ ಪಡೆಯುವ ನ್ಯಾಯಬೆಲೆ ಅಂಗಡಿಗೆ ಹೋಗಿ ಈ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕು. ನ್ಯಾಯಬೆಲೆ ಅಂಗಡಿಯವರು ಪಿಒಎಸ್ ಯಂತ್ರ ಮೂಲಕ ನಿಮ್ಮ ಬೆರಳಚ್ಚನ್ನು ತೆಗೆದುಕೊಳ್ಳುವ ಮೂಲಕ ಈ-ಕೆವೈಸಿಯವನ್ನು ಅಪ್ಡೇಟ್ ಮಾಡುತ್ತಾರೆ.
ರೇಷನ ಕಾರ್ಡ್ ಈ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕವು ಇದೇ ತಿಂಗಳ ಜೂನ್ 30 ರೊಳಗೆ ಪ್ರತಿಯೊಬ್ಬರೂ ಕೂಡ ಈ-ಕೆವೈಸಿಯನ್ನು ಮಾಡಿಸಿಕೊಳ್ಳಲೇಬೇಕು. ಈ-ಕೆವೈಸಿ ಮಾಡಿಸಿಕೊಳ್ಳಲು ನಿಮ್ಮ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಹೊಂದಿದ್ದರೆ ಸಾಕು. ಈ ಮಾಹಿತಿಯನ್ನ ಆದಷ್ಟು ಎಲ್ಲರಿಗೂ ಶೇರ್ ಮಾಡಿಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ
- ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!
- ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!
- ಬಿಸಿಯೂಟದ ಕ್ಯೂನಲ್ಲಿ ನಿಂತಿದ್ದಾಗ ದುರಂತ : ಬಾಗಿಲಿಗೆ ಸಿಲುಕಿ ಬಾಲಕಿಯ 2 ಕೈ ಬೆರಳು ಕಟ್ !



















