ಪಡಿತರ ಚೀಟಿ : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ – ಸಂಪೂರ್ಣ ಮಾಹಿತಿ
Ration Card : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಗಾಗಿ ಈ ಕೆಳಗೆ ತಿಳಿಸಿರುವಂತೆ ಅರ್ಜಿ ಸಲ್ಲಿಸಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಯಾದ ನಂತರ, ರೇಷನ್ ಕಾರ್ಡ್(Ration Card) ಗೆ ಭಾರಿ ಬೇಡಿಕೆ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆ(Gruhalakshmi), ಗೃಹಜ್ಯೋತಿ(Gruhajyothi) ಯೋಜನೆ, ಅನ್ನಭಾಗ್ಯ(Annabhagya) ಯೋಜನೆ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ಪ್ರಮುಖ ಯೋಜನೆಗಳಿಗೆ ಈ ಪಡಿತರ ಚೀಟಿ ಅತೀ ಅಗತ್ಯವಾಗಿದ್ದು, ಈ ಕಾರ್ಡ್ ಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚಿದೆ. ಯಾವುದೇ ಸರ್ಕಾರಿ ಸವಲತ್ತು ಪಡೆಯಲು ಪಡಿತರ ಚೀಟಿಯ ಅಗತ್ಯವಿದೆ.
ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೂ ಆಹಾರ ಇಲಾಖೆ ಅವಕಾಶ ಕಲ್ಪಿಸಿದೆ. ಅಪ್ಲಿಕೇಶನ್ ಪರಿಶೀಲನೆ 2023 ರಲ್ಲಿ ಹೆಚ್ಚಿನ ಜನರು ಪಡಿತರ ಚೀಟಿ(Ration Card)ಗೆ ಅರ್ಜಿ ಸಲ್ಲಿಸಿದ್ದರೂ, ಈ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪಡಿತರ ಚೀಟಿ ಸಿಕ್ಕಿಲ್ಲ ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಮಾಹಿತಿ ನೀಡಿದ್ದು, ಮೇ 31ರೊಳಗೆ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೊಸ ಪಡಿತರ ಚೀಟಿಗಾಗಿ 2.95 ಲಕ್ಷ ಅರ್ಜಿಗಳು ಇನ್ನೂ ಪರಿಶೀಲನೆಯಾಗಿಲ್ಲ. ಆಹಾರ ಇಲಾಖೆಯೂ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕಾರ್ಡ್ಗಳ ಪರಿಶೀಲನೆಯೂ ನಡೆಯುತ್ತಿದೆ ಎಂದರು.
ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
ರೇಷನ್ ಕಾರ್ಡ್(Ration Card)ಗೆ ಅರ್ಜಿಯನ್ನು ಯಾವಾಗ ಸಲ್ಲಿಸಬೇಕು?
ಈಗಾಗಲೇ ರೇಷನ್ ಕಾರ್ಡ್(Ration Card)ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ ಮೇ 31ರೊಳಗೆ ಅರ್ಹರಿಗೆ ಪಡಿತರ ಚೀಟಿ ವಿತರಿಸಿ, ಚುನಾವಣೆ ಮುಗಿದ ನಂತರ ಮತ್ತೊಮ್ಮೆ ಹೊಸ ಪಡಿತರ ಚೀಟಿಗಾಗಿ ಅರ್ಜಿ ಆಹ್ವಾನಿಸಲಾಗುವುದು ಎಂದರು.
ಹೊಸ ರೇಷನ್ ಕಾರ್ಡ್(Ration Card)ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣಪತ್ರ
- ವಿಳಾಸ ಮಾಹಿತಿ
- ಮೊಬೈಲ್ ನಂಬರ್
ಪಡಿತರ ಚೀಟಿ(Ration Card) ತಿದ್ದುಪಡಿಯನ್ನು ಸಹ ಮಾಡಬಹುದು :-
ನೀವು ಪಡಿತರ ಚೀಟಿಯಲ್ಲಿ(Ration Card) ಯಾವುದೇ ಬದಲಾವಣೆಗಳನ್ನು ಮಾಡಬೇಕಾದರೆ, ಕೆಲವು ತಿದ್ದುಪಡಿಗಳನ್ನು ಮಾಡಲು ನಿಮಗೆ ಅನುಮತಿಸಲಾಗಿದೆ. ಹೆಸರನ್ನು ಸಹ ಬದಲಾಯಿಸಬಹುದು. ಹಾಗೆಯೇ ಸತ್ತವರ ಹೆಸರನ್ನು ಅಳಿಸಬಹುದು. ನಿಮ್ಮ ಡಾಕ್ಯುಮೆಂಟ್ ಇ-ಕೆವೈಸಿ ಅಲ್ಲದಿದ್ದರೂ ಸಹ ಇದನ್ನು ಮಾಡಬಹುದು.
ಇದನ್ನೂ ಕೂಡ ಓದಿ : Cibil Score : ಸಾಲಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರಾ.? ಸಿಬಿಲ್ ಸ್ಕೋರ್ ಟೆನ್ಶನ್ ಬಿಡಿ – ಇಲ್ಲಿದೆ ಜಾಸ್ತಿ ಮಾಡುವ ಟ್ರಿಕ್ಸ್
ಹೊಸ ರೇಷನ್ ಕಾರ್ಡ್(Ration Card)ಗೆ ಹೇಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು.?
ಮೊದಲು ಆಹಾರ ಇಲಾಖೆಯ ವೆಬ್ ಸೈಟ್ ಗೆ ಭೇಟಿ ನೀಡಿ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಸೈಟ್ ಗೆ ಹೋಗಿ ಲಾಗಿನ್ ಮಾಡಿಕೊಳ್ಳಬೇಕು. ನಂತರ ಆಯ್ಕೆ ಕ್ಲಿಕ್ ಮಾಡಿ, ಅಗತ್ಯವಿರುವ ಮಾಹಿತಿಯನ್ನು ನಮೂದಿಸಿ, ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಮತ್ತು ಅಪ್ಲೋಡ್ ಮಾಡಿ. ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಅರ್ಜಿಯನ್ನು ಸಲ್ಲಿಸಿ.
ಆಹಾರ ಇಲಾಖೆಯ ಡೈರೆಕ್ಟ್ ಲಿಂಕ್ :- ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್
- ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್ ಊದಿಕೊಂಡಿದೆ ಎಂದರ್ಥ..!
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!
- ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ
- ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ
- Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್ನಿಂದಲೇ ಕಿಡ್ನಿ ಸ್ಟೋನ್ ಆಗುತ್ತೆ!
- ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು
- ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!
- ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
- Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..
- ALERT : ‘ಕಿಡ್ನಿ’ ಕೈಕೊಟ್ಟರೆ ಬೆಳ್ಳಂಬೆಳಗ್ಗೆಯೇ ಕಾಣಿಸಿಕೊಳ್ಳುವ ಲಕ್ಷಣಗಳಿವು, ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ.!
- ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
- Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!
- ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!



















