Ration Card : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ರದ್ದು ಮಾಡಲಾಗಿರುವ ಹೊಸ ಪಟ್ಟಿ ಬಿಡುಗಡೆಯಾಗಿದ್ದು, ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿದೆಯಾ ಅಥವಾ ರದ್ದಾಗಿದೆಯಾ ಎಂದು ಈಗಲೇ ಇಲ್ಲಿ ನೀಡಿರುವ ಲಿಂಕ್ ಮೂಲಕ ಚೆಕ್ ಮಾಡಿಕೊಳ್ಳಿ..! ಹೇಗೆ ಚೆಕ್ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಇತ್ತೀಚಿಗೆ ಸರ್ಕಾರವು ಕೆಲವೊಂದು ಅನರ್ಹ ಫಲಾನುಭವಿಗಳ ಪಟ್ಟಿಯನ್ನು ರೇಷನ್ ಕಾರ್ಡ್ ನಿಂದ ತೆಗೆದುಹಾಕಿದೆ. ಈ ರೀತಿ ಅನರ್ಹರ ಪಟ್ಟಿ ತೆಗೆದು ಹಾಕುವಾಗ ಕೆಲವೊಂದು ಅರ್ಹ ಫಲಾನುಭವಿಗಳನ್ನು ಕೂಡ ಸರ್ಕಾರವು ತೆಗೆದು ಹಾಕಿದೆ. ಅಂತಹ ಅರ್ಹ ಫಲಾನುಭವಿಗಳು ಏನು ಮಾಡಬೇಕು.? ಎಂದು ತಿಳಿಯೋಣ.
ರೇಷನ್ ಕಾರ್ಡ್ ನಿಂದ ಕೆಲವೊಂದು ಅನರ್ಹರ ಹೆಸರನ್ನು ತೆಗೆದು ಹಾಕುತ್ತಿದ್ದಾರೆ. ಯಾರ ಹೆಸರನ್ನೂ ತೆಗೆದು ಹಾಕಿದ್ದಾರೆ.? ಎಂದು ನೀವು ನಿಮ್ಮ ಮೊಬೈಲ್ ನಲ್ಲಿಯೇ ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಭೇಟಿ ನೀಡಿ ನೋಡಿಕೊಳ್ಳಬಹುದು. ನೀವು ಎಲ್ಲಾ ಅರ್ಹತೆ ಹೊಂದಿದ್ದರರೂ ಕೂಡ ನಿಮ್ಮ ಹೆಸರು ರದ್ದು ಮಾಡಲಾಗಿದೆಯೇ ಎಂದು ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು.
ನಿಮ್ಮ ರೇಷನ್ ಕಾರ್ಡ್ ನ ಸ್ಥಿತಿ ತಿಳಿಯಲು ಈ ಲಿಂಕ್ ಗೆ ಭೇಟಿ ನೀಡಿ :- ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ
ಇದನ್ನೂ ಕೂಡ ಓದಿ : LPG Subsidy : ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ
ರೇಷನ್ ಕಾರ್ಡ್ ಚೆಕ್ ಮಾಡುವ ವಿಧಾನ.?
- ನಿಮ್ಮ ರೇಷನ್ ಕಾರ್ಡ್ ಸ್ಥಿತಿ ತಿಳಿಯಲು ಮೊದಲು ಈ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಲಿಂಕ್ ಗೆ ಭೇಟಿ ನೀಡಿ.
- ನಂತರ ಆಹಾರ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಎಡಗಡೆ ಮೂರು ಲೈನ್ ಕಾಣುತ್ತದೆ. ಅಲ್ಲಿ ಒತ್ತಿ.
- ನಂತರ ಅಲ್ಲಿ ನಿಮಗೆ ಕೆಲವು ಆಯ್ಕೆಗಳು ಕಾಣುತ್ತವೆ. ಅದರಲ್ಲಿ ಇ- ಪಡಿತರ ಚೀಟಿಯ ಮೇಲೆ ಒತ್ತಿ.
- ನಂತರ ಅಲ್ಲಿ ಮತ್ತೆ ಕೆಲವು ಆಯ್ಕೆಗಳು ಕಾಣುತ್ತವೆ, ಅದರಲ್ಲಿ ರದ್ದುಗೊಳಿಸಲಾದ ಪಟ್ಟಿ ಎನ್ನುವುದರ ಮೇಲೆ ಒತ್ತಿ.
- ಮತ್ತೊಂದು ಹೊಸ ಪೇಜ್ ಓಪನ್ ಆಗುತ್ತದೆ, ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ, ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ಅಲ್ಲಿ ನಿಮ್ಮ ಊರಿನ ಯಾರ ರೇಷನ್ ಕಾರ್ಡ್ ರದ್ದಾಗಿವೆ ಎಂಬ ಲಿಸ್ಟ್ ನಿಮಗೆ ತಿಳಿಯುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್
- ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ
- Gold Price : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?
- Gold Rate : ಏರಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.? ಬಂಗಾರದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಗೋಲ್ಡ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ನಿಖರ ಬೆಲೆ.?
- ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!
- ಕನ್ನಡಿಗರಿಗೆ ಹೊಟೇಲ್ ಬೋರ್ಡ್ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್ ಹತ್ತಿಸಿದ ಪೊಲೀಸರು
- RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಹಿಂದೂ ಯುವಕ-ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ – ಧರ್ಮ ಮೀರಿದ ಪ್ರೇಮವಿವಾಹ
- ವಿರಾಟ್ ಕೊಹ್ಲಿ ನೋಡಲು ಕಾಯುತ್ತಿರುವ ಆರ್ಸಿಬಿ ಫ್ಯಾನ್ಸ್ಗೆ ವರುಣನ ಆತಂಕ! ಬೆಂಗಳೂರಿನಲ್ಲಿ ಇಂದು ಬಿರುಸಿನ ಮಳೆ ಸಾಧ್ಯತೆ.!
- ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ : ಲವ್ವಿಡವ್ವಿ ಕೊಲೆಯಲ್ಲಿ ಅಂತ್ಯ – ಕೊಲೆ ಕಹಾನಿ ಬಯಲಿಗೆ
- ರನ್ ಮೆಷಿನ್ ವಿರಾಟ್ ಕೊಹ್ಲಿ ‘SSLC’ ಮಾರ್ಕ್ಸ್ ಕಾರ್ಡ್ ವೈರಲ್..! ಪಡೆದ ಅಂಕ ಎಷ್ಟು ಗೊತ್ತಾ..?