Ration Card : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದವರಿಗೆ ಸರ್ಕಾರದ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ದಿನಾಂಕ ನಿಗದಿ ಮಾಡಲಾಗಿದ್ದು, ಹಾಗಾದರೆ ಯಾವಾಗ ಅರ್ಜಿ ಸಲ್ಲಿಸಬೇಕು.? ಹಾಗು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತರ ಹೊಸ ರೇಷನ್ ಕಾರ್ಡ್ ಪಡೆಯಲು ಈಗಾಗಲೇ ಹಲವಾರು ಜನರು ತುದಿಗಾಲಲ್ಲಿ ನಿಂತಿದ್ದು, ಅಂಥವರಿಗೆ ಸರ್ಕಾರ ಕೇವಲ ಒಂದು ದಿನಗಳ ಕಾಲ ಮಾತ್ರ ಅವಕಾಶ ನೀಡಿದ್ದು, ಅದೇ ರೀತಿಯಾಗಿ ನಿನ್ನೆ ಅಂದರೆ ಮೇ 21ನೇ ತಾರೀಕು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಗೂ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿತ್ತು. ನಿಗದಿತ ಸಮಯದ ಕಾಲಾವಕಾಶ ನೀಡಲಾದ ಕಾರಣ ಹಾಗು ನಮ್ಮ ವೆಬ್ ಸೈಟ್ ನಲ್ಲಿ ಹೊಸ ಪಡಿತರ ಚೀಟಿ ಬಿಡುಗಡೆ ಸಮಯವನ್ನು ತಿಳಿಸಲಾದ ಕಾರಣ ಅಧಿಕೃತ ಜಾಲತಾಣದಲ್ಲಿ ಅರ್ಜಿ ಸಲ್ಲಿಸಲು ಸಾಕಷ್ಟು ಫಲಾನುಭವಿಗಳಿಗೆ ಅನುಕೂಲವಾಗಿತ್ತು.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ
ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಲು ಹಲವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಸರ್ಕಾರದ ಪ್ರತಿಯೊಂದು ಯೋಜನೆಗೂ ಪಡಿತರ ಚೀಟಿ ಅತ್ಯಾವಶ್ಯಕವಾಗಿದೆ. ಆದರೆ ಪಡಿತರ ಚೀಟಿ ಅರ್ಜಿ ಪ್ರಕ್ರಿಯೆ ಸರ್ಕಾರದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ, ಆದರೆ ಜೂನ್ 6 ನೇ ತಾರೀಕು ಅಥವಾ 10ನೇ ತಾರೀಕು ಹೊಸ ಪಡಿತರ ಚೀಟಿ ಹಾಗೂ ತಿದ್ದುಪಡಿಗೆ ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಜೂನ್ ತಿಂಗಳ ಮೊದಲ ವಾರ ಯಾವುದೇ ಸರ್ವರ್ ಸಮಸ್ಯೆ ಇಲ್ಲದಿದ್ದಲ್ಲಿ ಆಹಾರ ಇಲಾಖೆಯ ವೆಬ್ ಸೈಟ್ ನಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತವಾಗಿ ಹೊಸ ಪಡಿತರ ಚೀಟಿ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗುವುದು ಎಂಬ ಮಾಹಿತಿ ತಿಳಿದುಬಂದಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ (6 ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳು)
- ಸದಸ್ಯರ ಭಾವಚಿತ್ರ
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















