Ration Card Update : ನಮಸ್ಕಾರ ಸ್ನೇಹಿತರೇ, ಇದೀಗ ಜನಸಾಮಾನ್ಯರು ಸರ್ಕಾರದ ಯಾವುದೇ ಮಹತ್ವದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕಿದ್ದರೆ ಪಡಿತರ ಚೀಟಿ(Ration Card) ಕಡ್ಡಾಯವಾಗಿ ಹೋಂದಿರಬೇಕು. ಬಿಪಿಎಲ್ ಪಡಿತರ ಚೀಟಿ ಯಾರು ಹೊಂದಿಲ್ಲವೋ ಅವರಿಗೆ ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾಗಲಿ ಅಥವಾ ಇತರ ಯಾವುದೇ ಸರ್ಕಾರಿ ಯೋಜನೆಯ ಪ್ರಯೋಜನಗಳಾಗಲಿ ಪಡೆಯಲು ಸಾಧ್ಯವಿಲ್ಲ.
ಇನ್ನು ಹೊಸ ಪಡಿತರ ಚೀಟಿ(Ration Card) ಗೆ ಅರ್ಜಿ ಸಲ್ಲಿಸಲು ಇದೇ ಜೂನ್ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎನ್ನಲಾಗುತ್ತಿದ್ದು, ಹೊಸ ರೇಷನ್ ಕಾರ್ಡ್ ಪಡೆಯಲು ಯಾರೆಲ್ಲಾ ಅರ್ಹರು.? ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ಹಾಗೆಯೇ ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | 10ನೇ ಕಂತಿಗೆ ಹೊಸ ರೂಲ್ಸ್ | ಮಹಿಳೆಯರಿಗೆ ಗುಡ್ ನ್ಯೂಸ್.!
ಹೊಸ ಪಡಿತರ ಚೀಟಿಗೆ ಯಾರೆಲ್ಲಾ ಅರ್ಹರು.?
- ಹೊಸದಾಗಿ ಮದುವೆಯಾದ ನವ ವಿವಾಹಿತ ಪತಿ-ಪತ್ನಿ ಅರ್ಜಿ ಸಲ್ಲಿಸಬಹುದು.
- ಕುಟುಂಬದಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿದ್ದರೆ ಮತ್ತೆ ರೇಷನ್ ಕಾರ್ಡ್ ಸಿಗುವುದಿಲ್ಲ.
- ಆರ್ಥಿಕವಾಗಿ ಸಬಲರಾಗಿರುವವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ.
ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
- ಆಧಾರ್ ಕಾರ್ಡ್
- ವಿಳಾಸದ ಪುರಾವೆ
- ಬ್ಯಾಂಕ್ ಖಾತೆಯ ವಿವರ
- ಪಾನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ.?
ಹೊಸ ರೇಷನ್ ಕಾರ್ಡ್(Ration Card) ಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಈ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















