Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಇದೀಗ ಪಡಿತರ ಚೀಟಿಯು ಪ್ರತಿಯೊಬ್ಬ ಫಲಾನುಭವಿಗಳಿಗೆ ಕಡ್ಡಾಯವಾಗಿದೆ. ಅದಲ್ಲದೇ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸುವಾಗ ರೇಷನ್ ಕಾರ್ಡ್ ನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ.
ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ಪಡಿತರ ಚೀಟಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೇ ತಿಂಗಳು ಇದು ಪುನರಾರಂಭಗೊಳ್ಳಲಿದ್ದು, ರೇಷನ್ ಕಾರ್ಡ್ ಗಾಗಿ ಕಾದು ಕುಳಿತಿರುವವರು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳೇನು.?
(ಗ್ರಾಮಾಂತರ ಪ್ರದೇಶದವರಿಗೆ)
- ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
- ಈಗ ವಾಸ ಮಾಡುತ್ತಿರುವ ಮನೆ ವಿಳಾಸ
- ಮನೆಯ ಆಸ್ತಿ ಸಂಖ್ಯೆ ವಿವರ
- ಮನೆಯ ವಿದ್ಯುತ್ ಸಂಪರ್ಕದ ಬಿಲ್ ಪ್ರತಿ
- ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ ನಮೂದಿಸಬೇಕು.
- ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆನ್ನುವ ಬಗ್ಗೆ ಮಾಹಿತಿ.
- ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ(Gas) ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನ – ಅರ್ಜಿ ಹೇಗೆ ಸಲ್ಲಿಸುವುದು.?
(ನಗರ / ಪಟ್ಟಣ ಪ್ರದೇಶದವರಿಗೆ) :-
- ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
- ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ.
- ನಿಮ್ಮ ಮನೆಯ ವಿದ್ಯುತ್ ಬಿಲ್
- ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
- ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
- ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
- ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
- ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ.
- ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ
ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸುವುದು.?
- ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ. (https://ahara.kar.nic.in/)
- ಇ-ಸರ್ವಿಸ್ (ಇ-ಸೇವೆ) ಮೇಲೆ ಕ್ಲಿಕ್ ಮಾಡಿ.
- ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ.
- ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ.
- ಅಲ್ಲಿ ಎಪಿಎಲ್(apl) ಹಾಗೂ ಬಿಪಿಎಲ್(bpl) ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.
| ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ | Application for Ration Card |
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ



















