Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಹೊಂದಿರಬೇಕು. ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ
ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಗಸ್ಟ್ 31 ಕೊನೆಯ ದಿನಾಂಕ ಏಕೆ.?
ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ-ಕೆವೈಸಿ ಮಾಡಿಸುವುದು ಕಡ್ಡಾಯ. ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ-ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈ-ಕೆವೈಸಿ ಮಾಡಿಸಬೇಕು. ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ.
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಈ-ಕೆವೈಸಿ ಎಲ್ಲಿ ಮಾಡಿಸುವುದು.?
ರೇಷನ್ ಕಾರ್ಡ್ ಹೊಂದಿರುವವರು ಈ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಈ-ಕೆವೈಸಿ ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ-ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ.
ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಬಹುದು. ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು. ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ. ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















