Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಹೊಂದಿರಬೇಕು. ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ
ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಗಸ್ಟ್ 31 ಕೊನೆಯ ದಿನಾಂಕ ಏಕೆ.?
ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ-ಕೆವೈಸಿ ಮಾಡಿಸುವುದು ಕಡ್ಡಾಯ. ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ-ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈ-ಕೆವೈಸಿ ಮಾಡಿಸಬೇಕು. ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ.
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಈ-ಕೆವೈಸಿ ಎಲ್ಲಿ ಮಾಡಿಸುವುದು.?
ರೇಷನ್ ಕಾರ್ಡ್ ಹೊಂದಿರುವವರು ಈ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಈ-ಕೆವೈಸಿ ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ-ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ.
ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಬಹುದು. ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು. ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ. ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ



















