Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಹೊಂದಿರಬೇಕು. ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ
ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಗಸ್ಟ್ 31 ಕೊನೆಯ ದಿನಾಂಕ ಏಕೆ.?
ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ-ಕೆವೈಸಿ ಮಾಡಿಸುವುದು ಕಡ್ಡಾಯ. ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ-ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈ-ಕೆವೈಸಿ ಮಾಡಿಸಬೇಕು. ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ.
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಈ-ಕೆವೈಸಿ ಎಲ್ಲಿ ಮಾಡಿಸುವುದು.?
ರೇಷನ್ ಕಾರ್ಡ್ ಹೊಂದಿರುವವರು ಈ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಈ-ಕೆವೈಸಿ ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ-ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ.
ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಬಹುದು. ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು. ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ. ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















