Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಹೊಂದಿರಬೇಕು. ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ
ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಗಸ್ಟ್ 31 ಕೊನೆಯ ದಿನಾಂಕ ಏಕೆ.?
ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ-ಕೆವೈಸಿ ಮಾಡಿಸುವುದು ಕಡ್ಡಾಯ. ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ-ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈ-ಕೆವೈಸಿ ಮಾಡಿಸಬೇಕು. ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ.
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಈ-ಕೆವೈಸಿ ಎಲ್ಲಿ ಮಾಡಿಸುವುದು.?
ರೇಷನ್ ಕಾರ್ಡ್ ಹೊಂದಿರುವವರು ಈ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಈ-ಕೆವೈಸಿ ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ-ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ.
ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಬಹುದು. ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು. ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ. ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women



















