Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಹೊಂದಿರಬೇಕು. ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ
ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಗಸ್ಟ್ 31 ಕೊನೆಯ ದಿನಾಂಕ ಏಕೆ.?
ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ-ಕೆವೈಸಿ ಮಾಡಿಸುವುದು ಕಡ್ಡಾಯ. ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ-ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈ-ಕೆವೈಸಿ ಮಾಡಿಸಬೇಕು. ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ.
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಈ-ಕೆವೈಸಿ ಎಲ್ಲಿ ಮಾಡಿಸುವುದು.?
ರೇಷನ್ ಕಾರ್ಡ್ ಹೊಂದಿರುವವರು ಈ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಈ-ಕೆವೈಸಿ ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ-ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ.
ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಬಹುದು. ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು. ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ. ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















