Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಹೊಂದಿರಬೇಕು. ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ
ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಗಸ್ಟ್ 31 ಕೊನೆಯ ದಿನಾಂಕ ಏಕೆ.?
ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ-ಕೆವೈಸಿ ಮಾಡಿಸುವುದು ಕಡ್ಡಾಯ. ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ-ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈ-ಕೆವೈಸಿ ಮಾಡಿಸಬೇಕು. ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ.
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಈ-ಕೆವೈಸಿ ಎಲ್ಲಿ ಮಾಡಿಸುವುದು.?
ರೇಷನ್ ಕಾರ್ಡ್ ಹೊಂದಿರುವವರು ಈ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಈ-ಕೆವೈಸಿ ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ-ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ.
ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಬಹುದು. ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು. ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ. ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?