Ration Card Updates : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಬಂದಿರುವ ಅರ್ಜಿ ವಿಲೇವಾರಿಯು ಪ್ರಾರಂಭವಾಗಿದೆ. ಇದೀಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಹಾಗಿದ್ದರೆ ನಿಮಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತೆ ಮತ್ತು ಹೊಸ ರೇಷನ್ ಕಾರ್ಡ್ ನ ಸ್ಟೇಟಸ್ ನಿಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಕೊನೆಗೆ ಒಂದು ವರ್ಷದಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಕಡೆಯಿಂದ ಈಗ ಸಿಹಿ ಸುದ್ದಿಯನ್ನು ನೀಡಿದೆ. ಹೌದು, ಬಹಳ ದಿನಗಳಿಂದ ಕರ್ನಾಟಕದ ಜನತೆ ಯಾವಾಗ ಹೊಸ ರೇಷನ್ ಕಾರ್ಡ್ ನಮ್ಮ ಕೈಗೆ ಸಿಗುತ್ತದೆ ತುಂಬಾನೇ ಕಾಯ್ತಾ ಇದ್ರು. ಯಾಕೆಂದರೆ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಿಗೆ ಬಿಪಿಎಲ್ ಪಡಿತರ ಚೀಟಿ ಬಹುಮುಖ್ಯವಾಗಿದೆ. ಹಾಗೂ ಯಾವುದೇ ಯೋಜನೆಯ ಲಾಭ ಪಡೆಯಲು, ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಪಡೆಯಲು ಕೂಡ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದಕ್ಕಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಇದೀಗ ಹೊಸ ರೇಷನ್ ಕಾರ್ಡ್ ನೀಡಲು ರಾಜ್ಯ ಆಹಾರ ಇಲಾಖೆಯು ಅವಕಾಶವನ್ನ ಕಲ್ಪಿಸಿದೆ.
ರಾಜ್ಯ ಆಹಾರ ಇಲಾಖೆ ಸಚಿವರಾದ ಕೆ.ಎಚ್ ಮುನಿಯಪ್ಪನವರು, ಇನ್ನು ಯಾರು ಕೂಡ ಕಾಯುವ ಅಗತ್ಯವಿಲ್ಲ, ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ ಮಾಡಿದ್ದೇವೆ, ರಾಜ್ಯದಲ್ಲಿ ಸುಮಾರು ಒಟ್ಟು 1,73,000 ಹೊಸ ಬಿಪಿಎಲ್ (BPL) ರೇಷನ್ ಕಾರ್ಡ್ ವಿತರಣೆಯನ್ನು ಮಾಡಲಾಗುವುದು ಎಂದು ಅಧಿಕೃತ ಘೋಷಣೆಯನ್ನು ಕೂಡ ಮಾಡಲಾಯಿತು ಎಂದು ತಿಳಿಸಿದ್ದಾರೆ. ಕೊನೆಗೂ ಇಷ್ಟು ದಿನ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದ ಜನತೆಗೆ ಇದು ಸಿಹಿ ಸುದ್ದಿ ಅಂತಾನೇ ಹೇಳಬಹುದು.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ರೇಷನ್ ಕಾರ್ಡ್ (Ration Card) ಸ್ಟೇಟಸ್ ಚೆಕ್ ಮಾಡುವ ವಿಧಾನ.?
ನೀವು ಈಗಾಗಲೇ ರಾಜ್ಯದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಮೊಬೈಲ್ ನಲ್ಲೇ ನಾವು ಈ ಕೆಳಗೆ ತಿಳಿಸಿರುವ ಹಂತವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ನೀವು ತುಂಬಾ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಮೊದಲು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಮುಂದೆ ಈ ಸ್ಥಿತಿ (e status) ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಆರ್ಸಿ ವಿನಂತಿ ಸ್ಥಿತಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಯ ಸ್ಥಿತಿ ಆಯ್ಕೆ ಕ್ಲಿಕ್ ಮಾಡಿ. ಆಮೇಲೆ ನೀವು ಗ್ರಾಮೀಣ ಪ್ರದೇಶದವರಾಗಿದ್ದರೆ ಹರ್ಬಲ್ ಎಂದು ಸೆಲೆಕ್ಟ್ ಮಾಡಿಕೊಳ್ಳಿ. ನಂತರ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಪಡೆದುಕೊಂಡ acknowledgment number ನಂಬರನ್ನೂ ಹಾಕಿ. ನಂತರ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಹಾಕಿ
ನಂತರ ಕೆಳಗಿರುವ Go ಬಟನ್ ಮೇಲೆ ಕ್ಲಿಕ್ ಮಾಡಿ, ಆವಾಗ ನಿಮ್ಮ ಹೊಸ ಪಡಿತರ ಚೀಟಿ ಅರ್ಜಿ ಸ್ಥಿತಿ ನಿಮಗೆ ತಿಳಿಯಬಹುದು.
ರೇಷನ್ ಕಾರ್ಡ್ ಅರ್ಜಿ ಸ್ಥಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?