Ration Card Updates : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಬಂದಿರುವ ಅರ್ಜಿ ವಿಲೇವಾರಿಯು ಪ್ರಾರಂಭವಾಗಿದೆ. ಇದೀಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಹಾಗಿದ್ದರೆ ನಿಮಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತೆ ಮತ್ತು ಹೊಸ ರೇಷನ್ ಕಾರ್ಡ್ ನ ಸ್ಟೇಟಸ್ ನಿಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಕೊನೆಗೆ ಒಂದು ವರ್ಷದಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಕಡೆಯಿಂದ ಈಗ ಸಿಹಿ ಸುದ್ದಿಯನ್ನು ನೀಡಿದೆ. ಹೌದು, ಬಹಳ ದಿನಗಳಿಂದ ಕರ್ನಾಟಕದ ಜನತೆ ಯಾವಾಗ ಹೊಸ ರೇಷನ್ ಕಾರ್ಡ್ ನಮ್ಮ ಕೈಗೆ ಸಿಗುತ್ತದೆ ತುಂಬಾನೇ ಕಾಯ್ತಾ ಇದ್ರು. ಯಾಕೆಂದರೆ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಿಗೆ ಬಿಪಿಎಲ್ ಪಡಿತರ ಚೀಟಿ ಬಹುಮುಖ್ಯವಾಗಿದೆ. ಹಾಗೂ ಯಾವುದೇ ಯೋಜನೆಯ ಲಾಭ ಪಡೆಯಲು, ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಪಡೆಯಲು ಕೂಡ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದಕ್ಕಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಇದೀಗ ಹೊಸ ರೇಷನ್ ಕಾರ್ಡ್ ನೀಡಲು ರಾಜ್ಯ ಆಹಾರ ಇಲಾಖೆಯು ಅವಕಾಶವನ್ನ ಕಲ್ಪಿಸಿದೆ.
ರಾಜ್ಯ ಆಹಾರ ಇಲಾಖೆ ಸಚಿವರಾದ ಕೆ.ಎಚ್ ಮುನಿಯಪ್ಪನವರು, ಇನ್ನು ಯಾರು ಕೂಡ ಕಾಯುವ ಅಗತ್ಯವಿಲ್ಲ, ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ ಮಾಡಿದ್ದೇವೆ, ರಾಜ್ಯದಲ್ಲಿ ಸುಮಾರು ಒಟ್ಟು 1,73,000 ಹೊಸ ಬಿಪಿಎಲ್ (BPL) ರೇಷನ್ ಕಾರ್ಡ್ ವಿತರಣೆಯನ್ನು ಮಾಡಲಾಗುವುದು ಎಂದು ಅಧಿಕೃತ ಘೋಷಣೆಯನ್ನು ಕೂಡ ಮಾಡಲಾಯಿತು ಎಂದು ತಿಳಿಸಿದ್ದಾರೆ. ಕೊನೆಗೂ ಇಷ್ಟು ದಿನ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದ ಜನತೆಗೆ ಇದು ಸಿಹಿ ಸುದ್ದಿ ಅಂತಾನೇ ಹೇಳಬಹುದು.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ರೇಷನ್ ಕಾರ್ಡ್ (Ration Card) ಸ್ಟೇಟಸ್ ಚೆಕ್ ಮಾಡುವ ವಿಧಾನ.?
ನೀವು ಈಗಾಗಲೇ ರಾಜ್ಯದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಮೊಬೈಲ್ ನಲ್ಲೇ ನಾವು ಈ ಕೆಳಗೆ ತಿಳಿಸಿರುವ ಹಂತವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ನೀವು ತುಂಬಾ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಮೊದಲು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಮುಂದೆ ಈ ಸ್ಥಿತಿ (e status) ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಆರ್ಸಿ ವಿನಂತಿ ಸ್ಥಿತಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಯ ಸ್ಥಿತಿ ಆಯ್ಕೆ ಕ್ಲಿಕ್ ಮಾಡಿ. ಆಮೇಲೆ ನೀವು ಗ್ರಾಮೀಣ ಪ್ರದೇಶದವರಾಗಿದ್ದರೆ ಹರ್ಬಲ್ ಎಂದು ಸೆಲೆಕ್ಟ್ ಮಾಡಿಕೊಳ್ಳಿ. ನಂತರ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಪಡೆದುಕೊಂಡ acknowledgment number ನಂಬರನ್ನೂ ಹಾಕಿ. ನಂತರ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಹಾಕಿ
ನಂತರ ಕೆಳಗಿರುವ Go ಬಟನ್ ಮೇಲೆ ಕ್ಲಿಕ್ ಮಾಡಿ, ಆವಾಗ ನಿಮ್ಮ ಹೊಸ ಪಡಿತರ ಚೀಟಿ ಅರ್ಜಿ ಸ್ಥಿತಿ ನಿಮಗೆ ತಿಳಿಯಬಹುದು.
ರೇಷನ್ ಕಾರ್ಡ್ ಅರ್ಜಿ ಸ್ಥಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಗಮನಿಸಿ : ಫ್ರಿಡ್ಜ್ ನಲ್ಲಿ `ಐಸ್ ಗಡ್ಡೆ’ ಕಟ್ಟಿಕೊಂಡಿದ್ರೆ ಜಸ್ಟ್ ಹೀಗೆ ಮಾಡಿ ತಕ್ಷಣವೇ ಕರಗುತ್ತೆ.!
- ವಿದೇಶಿ ಮಹಿಳೆಗೆ ‘ಖಾಸಗಿ ಅಂಗ’ ತೋರಿಸಿ ಯುವಕನಿಂದ ಲೈಂಗಿಕ ಕಿರುಕುಳ : ಆಘಾತಕಾರಿ ವೀಡಿಯೋ ವೈರಲ್
- ಬಾಡಿಗೆ ಮನೆಯಲ್ಲಿದ್ದವರಿಗೆ ಐತಿಹಾಸಿಕ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್ – ಏನಿದು ಹೊಸ ರೂಲ್ಸ್.?
- ಮನೆಯಲ್ಲಿ ‘ಸೊಳ್ಳೆ’ ಕಾಟನಾ.? ಈ ರೀತಿ ದೀಪ ಹಚ್ಚಿದ್ರೆ ಒಂದು ಸೊಳ್ಳೆ ಕೂಡ ಬರಲ್ಲ.!
- GOOD NEWS : ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ
- ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ
- Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?
- ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ
- ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss
- ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car
- ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!
- ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!
- ‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!



















