Ration Card Updates : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಬಂದಿರುವ ಅರ್ಜಿ ವಿಲೇವಾರಿಯು ಪ್ರಾರಂಭವಾಗಿದೆ. ಇದೀಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಹಾಗಿದ್ದರೆ ನಿಮಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತೆ ಮತ್ತು ಹೊಸ ರೇಷನ್ ಕಾರ್ಡ್ ನ ಸ್ಟೇಟಸ್ ನಿಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಕೊನೆಗೆ ಒಂದು ವರ್ಷದಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಕಡೆಯಿಂದ ಈಗ ಸಿಹಿ ಸುದ್ದಿಯನ್ನು ನೀಡಿದೆ. ಹೌದು, ಬಹಳ ದಿನಗಳಿಂದ ಕರ್ನಾಟಕದ ಜನತೆ ಯಾವಾಗ ಹೊಸ ರೇಷನ್ ಕಾರ್ಡ್ ನಮ್ಮ ಕೈಗೆ ಸಿಗುತ್ತದೆ ತುಂಬಾನೇ ಕಾಯ್ತಾ ಇದ್ರು. ಯಾಕೆಂದರೆ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಿಗೆ ಬಿಪಿಎಲ್ ಪಡಿತರ ಚೀಟಿ ಬಹುಮುಖ್ಯವಾಗಿದೆ. ಹಾಗೂ ಯಾವುದೇ ಯೋಜನೆಯ ಲಾಭ ಪಡೆಯಲು, ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಪಡೆಯಲು ಕೂಡ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದಕ್ಕಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಇದೀಗ ಹೊಸ ರೇಷನ್ ಕಾರ್ಡ್ ನೀಡಲು ರಾಜ್ಯ ಆಹಾರ ಇಲಾಖೆಯು ಅವಕಾಶವನ್ನ ಕಲ್ಪಿಸಿದೆ.
ರಾಜ್ಯ ಆಹಾರ ಇಲಾಖೆ ಸಚಿವರಾದ ಕೆ.ಎಚ್ ಮುನಿಯಪ್ಪನವರು, ಇನ್ನು ಯಾರು ಕೂಡ ಕಾಯುವ ಅಗತ್ಯವಿಲ್ಲ, ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ ಮಾಡಿದ್ದೇವೆ, ರಾಜ್ಯದಲ್ಲಿ ಸುಮಾರು ಒಟ್ಟು 1,73,000 ಹೊಸ ಬಿಪಿಎಲ್ (BPL) ರೇಷನ್ ಕಾರ್ಡ್ ವಿತರಣೆಯನ್ನು ಮಾಡಲಾಗುವುದು ಎಂದು ಅಧಿಕೃತ ಘೋಷಣೆಯನ್ನು ಕೂಡ ಮಾಡಲಾಯಿತು ಎಂದು ತಿಳಿಸಿದ್ದಾರೆ. ಕೊನೆಗೂ ಇಷ್ಟು ದಿನ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದ ಜನತೆಗೆ ಇದು ಸಿಹಿ ಸುದ್ದಿ ಅಂತಾನೇ ಹೇಳಬಹುದು.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ರೇಷನ್ ಕಾರ್ಡ್ (Ration Card) ಸ್ಟೇಟಸ್ ಚೆಕ್ ಮಾಡುವ ವಿಧಾನ.?
ನೀವು ಈಗಾಗಲೇ ರಾಜ್ಯದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಮೊಬೈಲ್ ನಲ್ಲೇ ನಾವು ಈ ಕೆಳಗೆ ತಿಳಿಸಿರುವ ಹಂತವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ನೀವು ತುಂಬಾ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಮೊದಲು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಮುಂದೆ ಈ ಸ್ಥಿತಿ (e status) ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಆರ್ಸಿ ವಿನಂತಿ ಸ್ಥಿತಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಯ ಸ್ಥಿತಿ ಆಯ್ಕೆ ಕ್ಲಿಕ್ ಮಾಡಿ. ಆಮೇಲೆ ನೀವು ಗ್ರಾಮೀಣ ಪ್ರದೇಶದವರಾಗಿದ್ದರೆ ಹರ್ಬಲ್ ಎಂದು ಸೆಲೆಕ್ಟ್ ಮಾಡಿಕೊಳ್ಳಿ. ನಂತರ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಪಡೆದುಕೊಂಡ acknowledgment number ನಂಬರನ್ನೂ ಹಾಕಿ. ನಂತರ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಹಾಕಿ
ನಂತರ ಕೆಳಗಿರುವ Go ಬಟನ್ ಮೇಲೆ ಕ್ಲಿಕ್ ಮಾಡಿ, ಆವಾಗ ನಿಮ್ಮ ಹೊಸ ಪಡಿತರ ಚೀಟಿ ಅರ್ಜಿ ಸ್ಥಿತಿ ನಿಮಗೆ ತಿಳಿಯಬಹುದು.
ರೇಷನ್ ಕಾರ್ಡ್ ಅರ್ಜಿ ಸ್ಥಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ