Ration Card Updates : ನಮಸ್ಕಾರ ಸ್ನೇಹಿತರೇ, ಹೊಸ ಪಡಿತರ ಚೀಟಿಗಾಗಿ ಕಾಯುತ್ತಿರುವವರಿಗೆ ಸಿಹಿಸುದ್ಧಿ ಇದೆಯಾ.? ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಮಾಡಿಕೊಡಲಾಗಿದೆ.? ಹಾಗು ಯಾವ ದಿನಾಂಕವನ್ನು ನಿಗದಿಪಡಿಸಲಾಗಿದೆ.? ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಹೊಸ ರೇಷನ್ ಕಾರ್ಡ್(Ration Card)ಗೆ ಅರ್ಜಿ ಸಲ್ಲಿಸಲು ಸರ್ಕಾರವು ಈ ಹಿಂದೆ ಹಲವು ಬಾರಿ ಅವಕಾಶಗಳನ್ನು ಜನರಿಗೆ ಮಾಡಿಕೊಟ್ಟಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಕೆಲವೊಂದಿಷ್ಟು ಜನರಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗಿತ್ತು. ಇನ್ನು ಬಹಳಷ್ಟು ಅರ್ಹರು ಎರಡು ವರ್ಷಗಳಿಂದ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಅಂತವರಿಗೆ ಈಗ ಸರ್ಕಾರ ಸಿಹಿಸುದ್ಧಿ ನೀಡಿದೆ. ಜೂನ್ 4 ರಂದು ಅಥವಾ ಅದರ ನಂತರ ಶೀಘ್ರದಲ್ಲಿಯೇ ಹೊಸ ರೇಷನ್ ಕಾರ್ಡ್(Ration Card) ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸುವುದಾಗಿ ತಿಳಿಸಿದೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಹೊಸ ಪಡಿತರ ಚೀಟಿಗೆ (Ration Card) ಅರ್ಜಿ :–
ನೀವು ಹೊಸ ಪಡಿತರ ಚೀಟಿಗೆ(Ration Card) ಅರ್ಜಿ ಸಲ್ಲಿಸುವ ಮೊದಲು ಇಲ್ಲಿ ಕೆಳಗೆ ತಿಳಿಸಲಾದ ಕೆಲವು ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ. ಏಕೆಂದರೆ ಸರ್ವರ್ ಕೆಲವು ಗಂಟೆಗಳ ಕಾಲ ಮಾತ್ರ ಇರುತ್ತದೆ. ನಿಮ್ಮ ಹತ್ತಿರ ದಾಖಲಾತಿಗಳು ರೆಡಿಯಾಗಿದ್ದರೆ ಸರ್ವರ್ ಬಂದಾಗ ತಕ್ಷಣ ಅರ್ಜಿಯನ್ನ ಸಲ್ಲಿಸಬಹುದು. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೆಳಗಡೆ ನೀಡಿರುವ ದಾಖಲೆಗಳು ಕಡ್ಡಾಯವಾಗಿ ಹೊಂದಿರಬೇಕು..
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು ಜಾರಿಗೊಳಿಸಿದ ನಂತರ ಜನರು ಹೊಸ ರೇಷನ್ ಕಾರ್ಡ್ ಗಳನ್ನು ಮಾಡಿಸಲು ಕಾತುರದಿಂದ ಕಾಯುತ್ತಿದ್ದಾರೆ. ಆದ್ದರಿಂದ ನೀವು ಮೊದಲೇ ಎಲ್ಲಾ ದಾಖಲೆಗಳನ್ನು ರೆಡಿಯಾಗಿಟ್ಟುಕೊಂಡರೆ ಅರ್ಜಿಯನ್ನು ಆರಂಭ ಮಾಡಿದ ತಕ್ಷಣವೇ ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : e-Shram Card : ಸರ್ಕಾರದ ಈ ಕಾರ್ಡ್ ಇದ್ರೆ ನಿಮಗೆ ಸಿಗಲಿದೆ 2 ಲಕ್ಷ ರೂ. ವಿಮೆ.! ಇಲ್ಲಿದೆ ಸಂಪೂರ್ಣ ಮಾಹಿತಿ
ಹೊಸ ಪಡಿತರ ಚೀಟಿಗೆ ಯಾವಾಗ ಅರ್ಜಿ ಪ್ರಾರಂಭ :-
ನಮಗೆ ಬಂದಿರುವ ಮಾಹಿತಿ ಪ್ರಕಾರ ಇದೇ ಜೂನ್ 4 ರಂದು ಅಥವಾ ಶೀಘ್ರದಲ್ಲಿಯೇ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಬಹುದಾಗಿ ತಿಳಿದು ಬಂದಿದೆ. ಆದ್ದರಿಂದ ಪಡಿತರ ಚೀಟಿ(Ration Card) ತಿದ್ದುಪಡಿ ಮಾಡುವವರು ಅಥವಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಜೂನ್ 4ರ ಒಳಗೆ ಎಲ್ಲಾ ದಾಖಲೆಗಳನ್ನು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಂಡಿರಿ.
ಬೇಕಾಗುವ ದಾಖಲೆಗಳೇನು :-
- ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ನಿಮ್ಮ ಕುಟುಂಬದ ವಿಳಾಸ ಪ್ರಮಾಣ ಪತ್ರ
- ನಿಮ್ಮದೇ ಆದ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಸದಸ್ಯರ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಹೇಗೆ ಅರ್ಜಿ ಸಲ್ಲಿಸುವುದು.?
ನೀವು ಹೊಸ ಪಡಿತರ ಚೀಟಿಗೆ(Ration Card) ಅರ್ಜಿಯನ್ನು ನಿಮ್ಮ ಮೊಬೈಲ್ ಫೋನ್ ಮೂಲಕ ಆನ್ ಲೈನ್ ನಲ್ಲಿಯೇ ಅರ್ಜಿಯನ್ನ ಸಲ್ಲಿಸಬಹುದು. ಆದರೆ, ಸರ್ವರ್ ಸಮಸ್ಯೆ ಜಾಸ್ತಿಯಿರುವ ಕಾರಣ, ನಿಮ್ಮ ಹತ್ತಿರದ ಗ್ರಾಮ ಒನ್ , ಬಾಪೂಜಿ ಸೇವಾ ಕೇಂದ್ರ ಇಂತಹ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ನೀವು ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ



















