Ration Card Updates : ನಮಸ್ಕಾರ ಸ್ನೇಹಿತರೇ, ಹೊಸ ಪಡಿತರ ಚೀಟಿಗಾಗಿ ಕಾಯುತ್ತಿರುವವರಿಗೆ ಸಿಹಿಸುದ್ಧಿ ಇದೆಯಾ.? ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಮಾಡಿಕೊಡಲಾಗಿದೆ.? ಹಾಗು ಯಾವ ದಿನಾಂಕವನ್ನು ನಿಗದಿಪಡಿಸಲಾಗಿದೆ.? ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಹೊಸ ರೇಷನ್ ಕಾರ್ಡ್(Ration Card)ಗೆ ಅರ್ಜಿ ಸಲ್ಲಿಸಲು ಸರ್ಕಾರವು ಈ ಹಿಂದೆ ಹಲವು ಬಾರಿ ಅವಕಾಶಗಳನ್ನು ಜನರಿಗೆ ಮಾಡಿಕೊಟ್ಟಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಕೆಲವೊಂದಿಷ್ಟು ಜನರಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗಿತ್ತು. ಇನ್ನು ಬಹಳಷ್ಟು ಅರ್ಹರು ಎರಡು ವರ್ಷಗಳಿಂದ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಅಂತವರಿಗೆ ಈಗ ಸರ್ಕಾರ ಸಿಹಿಸುದ್ಧಿ ನೀಡಿದೆ. ಜೂನ್ 4 ರಂದು ಅಥವಾ ಅದರ ನಂತರ ಶೀಘ್ರದಲ್ಲಿಯೇ ಹೊಸ ರೇಷನ್ ಕಾರ್ಡ್(Ration Card) ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸುವುದಾಗಿ ತಿಳಿಸಿದೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಹೊಸ ಪಡಿತರ ಚೀಟಿಗೆ (Ration Card) ಅರ್ಜಿ :–
ನೀವು ಹೊಸ ಪಡಿತರ ಚೀಟಿಗೆ(Ration Card) ಅರ್ಜಿ ಸಲ್ಲಿಸುವ ಮೊದಲು ಇಲ್ಲಿ ಕೆಳಗೆ ತಿಳಿಸಲಾದ ಕೆಲವು ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ. ಏಕೆಂದರೆ ಸರ್ವರ್ ಕೆಲವು ಗಂಟೆಗಳ ಕಾಲ ಮಾತ್ರ ಇರುತ್ತದೆ. ನಿಮ್ಮ ಹತ್ತಿರ ದಾಖಲಾತಿಗಳು ರೆಡಿಯಾಗಿದ್ದರೆ ಸರ್ವರ್ ಬಂದಾಗ ತಕ್ಷಣ ಅರ್ಜಿಯನ್ನ ಸಲ್ಲಿಸಬಹುದು. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೆಳಗಡೆ ನೀಡಿರುವ ದಾಖಲೆಗಳು ಕಡ್ಡಾಯವಾಗಿ ಹೊಂದಿರಬೇಕು..
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು ಜಾರಿಗೊಳಿಸಿದ ನಂತರ ಜನರು ಹೊಸ ರೇಷನ್ ಕಾರ್ಡ್ ಗಳನ್ನು ಮಾಡಿಸಲು ಕಾತುರದಿಂದ ಕಾಯುತ್ತಿದ್ದಾರೆ. ಆದ್ದರಿಂದ ನೀವು ಮೊದಲೇ ಎಲ್ಲಾ ದಾಖಲೆಗಳನ್ನು ರೆಡಿಯಾಗಿಟ್ಟುಕೊಂಡರೆ ಅರ್ಜಿಯನ್ನು ಆರಂಭ ಮಾಡಿದ ತಕ್ಷಣವೇ ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : e-Shram Card : ಸರ್ಕಾರದ ಈ ಕಾರ್ಡ್ ಇದ್ರೆ ನಿಮಗೆ ಸಿಗಲಿದೆ 2 ಲಕ್ಷ ರೂ. ವಿಮೆ.! ಇಲ್ಲಿದೆ ಸಂಪೂರ್ಣ ಮಾಹಿತಿ
ಹೊಸ ಪಡಿತರ ಚೀಟಿಗೆ ಯಾವಾಗ ಅರ್ಜಿ ಪ್ರಾರಂಭ :-
ನಮಗೆ ಬಂದಿರುವ ಮಾಹಿತಿ ಪ್ರಕಾರ ಇದೇ ಜೂನ್ 4 ರಂದು ಅಥವಾ ಶೀಘ್ರದಲ್ಲಿಯೇ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಬಹುದಾಗಿ ತಿಳಿದು ಬಂದಿದೆ. ಆದ್ದರಿಂದ ಪಡಿತರ ಚೀಟಿ(Ration Card) ತಿದ್ದುಪಡಿ ಮಾಡುವವರು ಅಥವಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಜೂನ್ 4ರ ಒಳಗೆ ಎಲ್ಲಾ ದಾಖಲೆಗಳನ್ನು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಂಡಿರಿ.
ಬೇಕಾಗುವ ದಾಖಲೆಗಳೇನು :-
- ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ನಿಮ್ಮ ಕುಟುಂಬದ ವಿಳಾಸ ಪ್ರಮಾಣ ಪತ್ರ
- ನಿಮ್ಮದೇ ಆದ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಸದಸ್ಯರ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಹೇಗೆ ಅರ್ಜಿ ಸಲ್ಲಿಸುವುದು.?
ನೀವು ಹೊಸ ಪಡಿತರ ಚೀಟಿಗೆ(Ration Card) ಅರ್ಜಿಯನ್ನು ನಿಮ್ಮ ಮೊಬೈಲ್ ಫೋನ್ ಮೂಲಕ ಆನ್ ಲೈನ್ ನಲ್ಲಿಯೇ ಅರ್ಜಿಯನ್ನ ಸಲ್ಲಿಸಬಹುದು. ಆದರೆ, ಸರ್ವರ್ ಸಮಸ್ಯೆ ಜಾಸ್ತಿಯಿರುವ ಕಾರಣ, ನಿಮ್ಮ ಹತ್ತಿರದ ಗ್ರಾಮ ಒನ್ , ಬಾಪೂಜಿ ಸೇವಾ ಕೇಂದ್ರ ಇಂತಹ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ನೀವು ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















