Ration Card Updates : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿಯ ವಿಷಯದಲ್ಲಿ ಬಹಳಷ್ಟು ನಿಯಮಗಳನ್ನು ಬದಲಾಯಿಸಲು ಪ್ರಧಾನಿಯವರು ಮುಂದಾಗಿದ್ದಾರೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ(PMGKAY) ಅಡಿಯಲ್ಲಿ ಜನರಿಗೆ ಉಚಿತ ರೇಷನ್ ಕಾರ್ಡ್ ವಿತರಣೆಯಿಂದಾಗಿ 81 ಕೋಟಿಗಿಂತ ಅಧಿಕ ಜನರು ಉಚಿತವಾಗಿ ಐದು ಕೆಜಿ ಧಾನ್ಯವನ್ನು ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!
ಪಡಿತರ ಚೀಟಿ ನಿಯಮದಲ್ಲಿ ಏನೆಲ್ಲಾ ಬದಲಾವಣೆಯಾಗಿದೆ.?
ದೇಶದಲ್ಲಿ ಪಡಿತರ ಚೀಟಿ ಪ್ರಮುಖ ಪಾತ್ರ ವಹಿಸುತ್ತದೆ. ಪಡಿತರ ಚೀಟಿಯಲ್ಲಿ ಬಹಳಷ್ಟು ಬದಲಾವಣೆಗಳನ್ನು ಮಾಡಲಾಗಿದ್ದು, ರೇಷನ್ ಕಾರ್ಡ್ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮವು ನಡೆಯದಂತೆ ಖಚಿತಪಡಿಸಿಕೊಳ್ಳಲಾಗುವುದು. ರೇಷನ್ ಕಾರ್ಡ್ ನಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಹೊರಡಿಸಿದೆ.
ಇದರಿಂದಾಗಿ ಭಾರತದ ಜನರು ಪಡಿತರ ಚೀಟಿಯಲ್ಲಿ ಅಕ್ರಮಕ್ಕೆ ಒಳಗಾಗದೇ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದಾಗಿದೆ. ಇಂತಹ ಅಕ್ರಮವನ್ನು ಕಂಡುಬಂದಲ್ಲಿ ದೂರು ನೀಡಲು ಸೌಲಭ್ಯ ನೀಡಲಾಗಿದೆ.
ನಿಮ್ಮೆಲ್ಲರಿಗೂ ತಿಳಿದಿರುವ ಹಾಗೇ ಪಡಿತರ ಚೀಟಿ ಮಾಡಿಕೊಳ್ಳಲು ಜನರು ತುಂಬಾ ಹೋರಾಡಬೇಕಾಗುತ್ತದೆ, ಆದರೆ ಇವಾಗ ಸರಕಾರ ಹೊಸ ರೇಷನ್ ಕಾರ್ಡ್ ಮಾಡುವ ಕೆಲಸವನ್ನು ಇನ್ನಷ್ಟು ಸುಲಭ ಮಾಡಿದೆ. ಅಂದ್ರೆ ನೀವು ಮನೆಯಲ್ಲಿ ಕುಳಿತುಕೊಂಡು ಆನ್ ಲೈನ್ ಮೂಲಕ ನಿಮ್ಮ ಪಡಿತರ ಚೀಟಿಗೆ ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ ನಿಮ್ಮ ಹೊಸ ಪಡಿತರ ಚೀಟಿ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನ – ಅರ್ಜಿ ಹೇಗೆ ಸಲ್ಲಿಸುವುದು.?
ನೀವು ಪಡಿತರ ಚೀಟಿ ಪಡೆಯಲು ಹೋದಾಗ ನಿಮ್ಮ ಬಳಿ ಹಣವನ್ನ ಪಾವತಿಸುವುದಾಗಿರಬಹುದು. ಏನಾದರೂ ವಂಚನೆ ಮಾಡಿದ್ರೆ ನೀವು ದೂರ ನೀಡಲು ಸಹ ಸೌಲಭ್ಯ ಇರುತ್ತವೆ. ಇದೇ ರೀತಿ ಯಾರಾದರೂ ನಿಮ್ಮ ಬಳಿ ಹಣ ಪಾವತಿಸಿಕೊಂಡು ರೇಷನ್ ಕಾರ್ಡ್ ಮಾಡುತ್ತೇವೆ ಎಂದು ನಿಮಗೆ ವಂಚನೆ ಮಾಡಿದರು ಅಂದರೆ ನೀವು ದೂರು ನೀಡುವ ಸೌಲಭ್ಯ ಮಾಡಿಕೊಳ್ಳಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder



















